<p><strong>ಬೆಂಗಳೂರು: </strong>ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಇಂದು (ಶುಕ್ರವಾರ) ಪ್ರಕಟಿಸಿದರು.</p>.<p>ಇಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಸರ್ವಾನುಮತದಿಂದ ಪ್ರಶಸ್ತಿಗಳ ಆಯ್ಕೆ ಮಾಡಲಾಯಿತು.<br />ವಿವರ ಕೆಳಕಂಡಂತಿದೆ.</p>.<p><strong>2021ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ವಿಜೇತ ಪಟ್ಟಿ:</strong><br />ಅತ್ಯುತ್ತಮ ಪ್ರಕಾಶನ ಪ್ರಶಸ್ತಿ (₹1,00,000) - ರಾಷ್ಟ್ರೋತ್ಥಾನ ಸಾಹಿತ್ಯ, ಬೆಂಗಳೂರು.<br />ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ (₹75,000) - ಡಾ. ಗುರುಲಿಂಗ ಕಾಪಸೆ, ಧಾರವಾಡ.<br />ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ (₹50,000) - ಡಾ. ಮೋಹನ್ ಆಳ್ವ, ಮೂಡಬಿದರೆ.<br />ಡಾ. ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ (₹25,000) - ಡಾ. ನಾ. ಸೋಮೇಶ್ವರ, ಬೆಂಗಳೂರು.</p>.<p><strong>2021ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನಗಳ ವಿವರ:</strong></p>.<p>ಪುಸ್ತಕ ಸೊಗಸು ಮೊದಲನೇ ಬಹುಮಾನ (₹25,000) -<br />ಕೃತಿ - ನಮ್ಮ ದೇಹದ ವಿಜ್ಞಾನ<br />ಸಂ: ಡಾ. ಟಿ.ಆರ್. ಅನಂತರಾಮು, ಡಾ. ನಾ. ಸೋಮೇಶ್ವರ<br />ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್, ಬೆಂಗಳೂರು</p>.<p>ಪುಸ್ತಕ ಸೊಗಸು ಎರಡನೇ ಬಹುಮಾನ (₹20,000)<br />ಕೃತಿ - ಅಜ್ಜಿ ಮನೆ ಸವಿ<br />ಸಂ: ಶ್ರೀಮತಿ ಉದ್ಯಾವರ ವಿಜಯಲಕ್ಷ್ಮಿ ಶೆಣೈ,<br />ವಿಶೇಷ ಪಬ್ಲಿಕೇಷನ್ಸ್, ಬೆಂಗಳೂರು</p>.<p>ಪುಸ್ತಕ ಸೊಗಸು ಮೂರನೇ ಬಹುಮಾನ (₹10,000)<br />ಕೃತಿ - ಮಹಾತ್ಮರ ಚರಿತಾಮೃತ<br />ಲೇ: ಪ್ರಭುಚನ್ನಬಸವ ಸ್ವಾಮೀಜಿ,<br />ಶ್ರೀ ಗುರುಚನ್ನಬಸವೇಶ್ವರ ಗ್ರಂಥಮಾಲೆ, ಅಥಣಿ</p>.<p>ಮಕ್ಕಳ ಪುಸ್ತಕ ಸೊಗಸು ಬಹುಮಾನ (₹8,000)<br />ನೋಟ್ಬುಕ್ - ಮಕ್ಕಳ ಕಥೆಗಳು<br />ಲೇ: ಡಾ. ಕೆ. ಶಿವಲಿಂಗಪ್ಪ ಹಂದಿಹಾಳು,<br />ಕವನ ಪ್ರಕಾಶನ, ಬಳ್ಳಾರಿ</p>.<p>ಮುಖಪುಟ ಚಿತ್ರ ವಿನ್ಯಾಸ ಬಹುಮಾನ (₹10,000)<br />ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ<br />ಲೇ: ಡಾ. ಮುಜಾಫರ್ ಅಸ್ಸಾದಿ<br />ಬಹುಮಾನಿತ ಕಲಾವಿದರು: ಶ್ರೀ ಜಿ. ಅರುಣ ಕುಮಾರ್</p>.<p>ಮುಖಪುಟಚಿತ್ರ ಕಲೆಯ ಬಹುಮಾನ (₹8,000)<br />ರೂಬಿಕ್ಸ್ ಕ್ಯೂಬ್ ಮತ್ತಿತರ ನಾಟಕಗಳು ಕ್ಲೀನ್ ಅಂಡ್ ಕ್ಲಿಯರ್ ಪಾಯಖಾನೆ ಮತ್ತು ಆಯಾಮ<br />ಲೇ: ಬೇಲೂರು ರಘುನಂದನ್<br />ಬಹುಮಾನಿತ ಕಲಾವಿದರು : ಶ್ರೀ ಮಂಜುನಾಥ ವಿ.ಎಂ.</p>.<p>ಪುಸ್ತಕ ಮುದ್ರಣ ಸೊಗಸು ಬಹುಮಾನ (₹5,000)<br />ಸಿರಿ ಬೆಳಕು<br />ಲೇ: ಶಿ.ರಾ. ಹೂಗಾರ<br />ಮುದ್ರಣಾಲಯ : ತ್ವರಿತ ಮುದ್ರಣ ಆಫ್ಸೆಟ್ ಪ್ರಿಂಟರ್ಸ್, ಗದಗ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಇಂದು (ಶುಕ್ರವಾರ) ಪ್ರಕಟಿಸಿದರು.</p>.<p>ಇಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಸರ್ವಾನುಮತದಿಂದ ಪ್ರಶಸ್ತಿಗಳ ಆಯ್ಕೆ ಮಾಡಲಾಯಿತು.<br />ವಿವರ ಕೆಳಕಂಡಂತಿದೆ.</p>.<p><strong>2021ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ವಿಜೇತ ಪಟ್ಟಿ:</strong><br />ಅತ್ಯುತ್ತಮ ಪ್ರಕಾಶನ ಪ್ರಶಸ್ತಿ (₹1,00,000) - ರಾಷ್ಟ್ರೋತ್ಥಾನ ಸಾಹಿತ್ಯ, ಬೆಂಗಳೂರು.<br />ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ (₹75,000) - ಡಾ. ಗುರುಲಿಂಗ ಕಾಪಸೆ, ಧಾರವಾಡ.<br />ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ (₹50,000) - ಡಾ. ಮೋಹನ್ ಆಳ್ವ, ಮೂಡಬಿದರೆ.<br />ಡಾ. ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ (₹25,000) - ಡಾ. ನಾ. ಸೋಮೇಶ್ವರ, ಬೆಂಗಳೂರು.</p>.<p><strong>2021ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನಗಳ ವಿವರ:</strong></p>.<p>ಪುಸ್ತಕ ಸೊಗಸು ಮೊದಲನೇ ಬಹುಮಾನ (₹25,000) -<br />ಕೃತಿ - ನಮ್ಮ ದೇಹದ ವಿಜ್ಞಾನ<br />ಸಂ: ಡಾ. ಟಿ.ಆರ್. ಅನಂತರಾಮು, ಡಾ. ನಾ. ಸೋಮೇಶ್ವರ<br />ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್, ಬೆಂಗಳೂರು</p>.<p>ಪುಸ್ತಕ ಸೊಗಸು ಎರಡನೇ ಬಹುಮಾನ (₹20,000)<br />ಕೃತಿ - ಅಜ್ಜಿ ಮನೆ ಸವಿ<br />ಸಂ: ಶ್ರೀಮತಿ ಉದ್ಯಾವರ ವಿಜಯಲಕ್ಷ್ಮಿ ಶೆಣೈ,<br />ವಿಶೇಷ ಪಬ್ಲಿಕೇಷನ್ಸ್, ಬೆಂಗಳೂರು</p>.<p>ಪುಸ್ತಕ ಸೊಗಸು ಮೂರನೇ ಬಹುಮಾನ (₹10,000)<br />ಕೃತಿ - ಮಹಾತ್ಮರ ಚರಿತಾಮೃತ<br />ಲೇ: ಪ್ರಭುಚನ್ನಬಸವ ಸ್ವಾಮೀಜಿ,<br />ಶ್ರೀ ಗುರುಚನ್ನಬಸವೇಶ್ವರ ಗ್ರಂಥಮಾಲೆ, ಅಥಣಿ</p>.<p>ಮಕ್ಕಳ ಪುಸ್ತಕ ಸೊಗಸು ಬಹುಮಾನ (₹8,000)<br />ನೋಟ್ಬುಕ್ - ಮಕ್ಕಳ ಕಥೆಗಳು<br />ಲೇ: ಡಾ. ಕೆ. ಶಿವಲಿಂಗಪ್ಪ ಹಂದಿಹಾಳು,<br />ಕವನ ಪ್ರಕಾಶನ, ಬಳ್ಳಾರಿ</p>.<p>ಮುಖಪುಟ ಚಿತ್ರ ವಿನ್ಯಾಸ ಬಹುಮಾನ (₹10,000)<br />ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ<br />ಲೇ: ಡಾ. ಮುಜಾಫರ್ ಅಸ್ಸಾದಿ<br />ಬಹುಮಾನಿತ ಕಲಾವಿದರು: ಶ್ರೀ ಜಿ. ಅರುಣ ಕುಮಾರ್</p>.<p>ಮುಖಪುಟಚಿತ್ರ ಕಲೆಯ ಬಹುಮಾನ (₹8,000)<br />ರೂಬಿಕ್ಸ್ ಕ್ಯೂಬ್ ಮತ್ತಿತರ ನಾಟಕಗಳು ಕ್ಲೀನ್ ಅಂಡ್ ಕ್ಲಿಯರ್ ಪಾಯಖಾನೆ ಮತ್ತು ಆಯಾಮ<br />ಲೇ: ಬೇಲೂರು ರಘುನಂದನ್<br />ಬಹುಮಾನಿತ ಕಲಾವಿದರು : ಶ್ರೀ ಮಂಜುನಾಥ ವಿ.ಎಂ.</p>.<p>ಪುಸ್ತಕ ಮುದ್ರಣ ಸೊಗಸು ಬಹುಮಾನ (₹5,000)<br />ಸಿರಿ ಬೆಳಕು<br />ಲೇ: ಶಿ.ರಾ. ಹೂಗಾರ<br />ಮುದ್ರಣಾಲಯ : ತ್ವರಿತ ಮುದ್ರಣ ಆಫ್ಸೆಟ್ ಪ್ರಿಂಟರ್ಸ್, ಗದಗ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>