<p><strong>ಬೆಂಗಳೂರು:</strong> ಸಾಹಿತಿಗಳಾದ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್ ಸಹಿತ ಐವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ 2024 ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p><p>ಚಾಮರಾಜನಗರದ ಡಾ.ಎಂ.ಬಸವಣ್ಣ, ಬೆಂಗಳೂರಿನ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್, ಕಲಬುರಗಿಯ ಡಾ.ಡಿ.ಬಿ.ನಾಯಕ್, ಮುಂಬೈಯ ಡಾ.ವಿಶ್ವನಾಥ ಕಾರ್ನಾಡ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದರು.</p><p>ಸಾಹಿತ್ಯಶ್ರೀ ಪ್ರಶಸ್ತಿಗೆ ಚಿಕ್ಕಮಗಳೂರಿನ ಡಾ.ಬಿ.ಎಂಪುಟ್ಟಯ್ಯ, ಬೆಂಗಳೂರು ಡಾ.ಕೆ.ವೈ. ನಾರಾಯಣಸ್ವಾಮಿ, ಕೋಲಾರದ ಪದ್ಮಾಲಯ ನಾಗರಾಜ್, ತುಮಕೂರಿನ ಬಿ.ಯು.ಸುಮಾ, ಶಿವಮೊಗ್ಗದ ಮಮತಾ ಸಾಗರ, ಉಡುಪಿಯ ಸಬಿತಾ ಬನ್ನಾಡಿ, ಬಳ್ಳಾರಿಯ ಅಬ್ದುಲ್ ಹೈ ತೋರಣಗಲ್, ಅಕ್ಕಲಕೋಟೆಯ ಡಾ.ಗುರುಲಿಂಗಪ್ಪ ದಬಾಲೆ, ಉತ್ತರಕನ್ನಡ ದ ಡಾ.ಎಚ್.ಎಸ್. ಅನುಪಮಾ, ರಾಯಚೂರಿನ ಡಾ.ಅಮರೇಶ ಯತಗಲ್ ಅವರು ಆಯ್ಕೆಯಾಗಿದ್ದಾರೆ.</p><p>ಪ್ರಜಾವಾಣಿ ಪತ್ರಿಕೆಯ ಸುದ್ದಿ ಸಂಪಾದಕ ಸುದೇಶ ದೊಡ್ಡಪಾಳ್ಯ ಅವರ 'ಈಶಾನ್ಯ ದಿಕ್ಕಿನಿಂದ' ಕೃತಿಗೆ ವೈಚಾರಿಕ ಅಂಕಣ ಬರಹದ ಬಿ.ವಿ.ವೀರಭದ್ರಪ್ಪ ದತ್ತಿ ಬಹುಮಾನ ಲಭಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಹಿತಿಗಳಾದ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್ ಸಹಿತ ಐವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ 2024 ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p><p>ಚಾಮರಾಜನಗರದ ಡಾ.ಎಂ.ಬಸವಣ್ಣ, ಬೆಂಗಳೂರಿನ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್, ಕಲಬುರಗಿಯ ಡಾ.ಡಿ.ಬಿ.ನಾಯಕ್, ಮುಂಬೈಯ ಡಾ.ವಿಶ್ವನಾಥ ಕಾರ್ನಾಡ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದರು.</p><p>ಸಾಹಿತ್ಯಶ್ರೀ ಪ್ರಶಸ್ತಿಗೆ ಚಿಕ್ಕಮಗಳೂರಿನ ಡಾ.ಬಿ.ಎಂಪುಟ್ಟಯ್ಯ, ಬೆಂಗಳೂರು ಡಾ.ಕೆ.ವೈ. ನಾರಾಯಣಸ್ವಾಮಿ, ಕೋಲಾರದ ಪದ್ಮಾಲಯ ನಾಗರಾಜ್, ತುಮಕೂರಿನ ಬಿ.ಯು.ಸುಮಾ, ಶಿವಮೊಗ್ಗದ ಮಮತಾ ಸಾಗರ, ಉಡುಪಿಯ ಸಬಿತಾ ಬನ್ನಾಡಿ, ಬಳ್ಳಾರಿಯ ಅಬ್ದುಲ್ ಹೈ ತೋರಣಗಲ್, ಅಕ್ಕಲಕೋಟೆಯ ಡಾ.ಗುರುಲಿಂಗಪ್ಪ ದಬಾಲೆ, ಉತ್ತರಕನ್ನಡ ದ ಡಾ.ಎಚ್.ಎಸ್. ಅನುಪಮಾ, ರಾಯಚೂರಿನ ಡಾ.ಅಮರೇಶ ಯತಗಲ್ ಅವರು ಆಯ್ಕೆಯಾಗಿದ್ದಾರೆ.</p><p>ಪ್ರಜಾವಾಣಿ ಪತ್ರಿಕೆಯ ಸುದ್ದಿ ಸಂಪಾದಕ ಸುದೇಶ ದೊಡ್ಡಪಾಳ್ಯ ಅವರ 'ಈಶಾನ್ಯ ದಿಕ್ಕಿನಿಂದ' ಕೃತಿಗೆ ವೈಚಾರಿಕ ಅಂಕಣ ಬರಹದ ಬಿ.ವಿ.ವೀರಭದ್ರಪ್ಪ ದತ್ತಿ ಬಹುಮಾನ ಲಭಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>