ವಿಶೇಷ ದೃಷ್ಟಿಚೇತನ ಲೇಖಕರಿಗಾಗಿ ಮೀಸಲಿರುವ ಡಾಎಚ್. ವಿಶ್ವನಾಥ್ ಮತ್ತು ಎಂ.ಎಸ್. ಇಂದಿರಾ ದತ್ತಿ’ ಪ್ರಶಸ್ತಿಗೆ ‘ಬೆಳ್ಳಿ ಸೀಮೆಯ ರೈಲ್ವೆ ಸ್ಟೇಷನ್’ ಕಾದಂಬರಿಯ ಲೇಖಕಿ, ಉಡುಪಿಯ ಸೌಮ್ಯಾ ಪುತ್ರನ್ ಆಯ್ಕೆಯಾಗಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆಗಳನ್ನು ನಡೆಸಿದೆ ಎಂದು ಕಸಾಪ ತಿಳಿಸಿದೆ.