ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ದಾವಣಗೆರೆಯಲ್ಲಿ ಕನ್ನಡ ಜ್ಯೋತಿಯಾತ್ರೆ

Last Updated 26 ಡಿಸೆಂಬರ್ 2022, 11:42 IST
ಅಕ್ಷರ ಗಾತ್ರ

ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಹೊರಟಿರುವ ಕನ್ನಡ ಜ್ಯೋತಿಯಾತ್ರೆ ದಾವಣಗೆರೆ ತಲುಪಿದೆ. ದಾವಣಗೆರೆಯಲ್ಲಿ ಭುವನೇಶ್ವರಿ ದೇವಿ ಮೆರವಣಿಗೆಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಚಾಲನೆ ನೀಡಿದರು. ಈ ಸಂದರ್ಭ ನಡೆದ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು, ವಿದ್ಯಾರ್ಥಿಗಳು, ಕನ್ನಡಾಭಿಮಾನಿಗಳು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT