ಗಮನ, ಅನೇಕ, ಈ ಭೂಮಿಯಿಂದ ಈ ಆಕಾಶದವರೆಗೆ, ಕುವೆಂಪು ಸಾಹಿತ್ಯ ದರ್ಶನ, ಲೋಹಿಯಾ ಸಮಾಜವಾದದ ದರ್ಶನ, ಬೇರು ಬಿಳಿಲು, ಇದು ಭಾರತ ಇದು ಭಾರತ, ಇಲ್ಲಿ ಯಾವುದೂ ಅಮುಖ್ಯವಲ್ಲ, ಕನ್ನಡ–ಕರ್ನಾಟಕದ ಕಥಾ ಸಂಕಲನಗಳು ಅವರ ಪ್ರಮುಖ ಕೃತಿಗಳು. ಅವರ ‘ಗಾಂಧಿ ಕಥನ’ ಕೃತಿ ಈಚೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪುರಸ್ಕೃತವಾಗಿತ್ತು. ಕೆ.ರಾಮದಾಸ್, ಕಡಿದಾಳು ಶಾಮಣ್ಣ ಸೇರಿದಂತೆ ಹಲವರ ಅಭಿನಂದನಾ ಗ್ರಂಥ ಹೊರತಂದಿದ್ದಾರೆ. ರಸಿಕ ರುದ್ರ ತಪಸ್ವಿ ಲೋಹಿಯಾ, ಸಮಾಜವಾದದ ಸಾಲುದೀಪಗಳು ಸೇರಿದಂತೆ ಹಲವು ಕೃತಿಗಳನ್ನು ಸಂಪಾದಿಸಿದ್ದಾರೆ.