ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಾಡುವ ಮೊದಲ ಕೆಲಸವೇ 'ಮೀಸಲಾತಿಗೆ ಇರುವ ಮಿತಿ'ಯನ್ನು ಕಿತ್ತೆಸೆಯುವುದು.
ಗುಡ್ಡಗಾಡುಗಳಲ್ಲಿ ಕಲ್ಲಿದ್ದಲು ಹೊರುವ ಜಾಗದಲ್ಲಿ ಕಾಣುವ ಆದಿವಾಸಿಗಳು ವಿಶ್ವವಿದ್ಯಾಲಯಗಳ, ಕೋರ್ಟ್ಗಳ, ಆಸ್ಪತ್ರೆಗಳ ಉನ್ನತ ಹುದ್ದೆಗಳಲ್ಲಿ ಕಾಣುವುದಿಲ್ಲ. ಅಗತ್ಯ ಪ್ರಮಾಣದ ಮೀಸಲಾತಿ… pic.twitter.com/HXtr1zn8Ie