‘ರಾಜ್ಯದ 156 ತಾಲ್ಲೂಕುಗಳಲ್ಲಿ ಬರಗಾಲ ಇದೆ. ಭತ್ತ, ರಾಗಿ, ಮೆಕ್ಕೆಜೋಳ ಬೆಳೆದ ರೈತರು ಖರೀದಿ ಕೇಂದ್ರ ಸ್ಥಾಪನೆಗೆ ಹಲವು ದಿನಗಳಿಂದ ಒತ್ತಾಯ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರ ಕುರ್ಚಿ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದೆ. ಬಿಜೆಪಿ ಕುರ್ಚಿ ಕಿತ್ತುಕೊಳ್ಳಲು ಪ್ರಯತ್ನಿಸುತ್ತಿದೆ. ಎಲ್ಲ ಪಕ್ಷಗಳು ರೈತರನ್ನು ನಿರ್ಲಕ್ಷ್ಯ ಮಾಡುತ್ತಿವೆ’ ಎಂದರು.