<p><strong>ಬೆಂಗಳೂರು:</strong> ಡಾ.ಡಿ.ಎಸ್.ಕರ್ಕಿ ಸಾಹಿತ್ಯ ವೇದಿಕೆಯು ‘ಕಾವ್ಯ ಪ್ರಶಸ್ತಿ’ ನೀಡಲು ಕವನ ಸಂಕಲನಗಳನ್ನು ಆಹ್ವಾನಿಸಿದೆ.</p>.<p>ಕಳುಹಿಸುವ ಸಂಕಲನವು 2017ರಲ್ಲಿ ಮೊದಲ ಬಾರಿಗೆ ಪ್ರಕಟ ವಾಗಿರಬೇಕು. ಅನುವಾದಿತ ಕೃತಿ ಆಗಿರಬಾರದು. ಈ ಮೊದಲು ಯಾವುದೇ ಪ್ರಶಸ್ತಿಗಳನ್ನು ಪಡೆದಿರಬಾರದು.</p>.<p>ಪ್ರಶಸ್ತಿಯು ₹10 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ಸಂಕಲನದ ಎರಡು ಪ್ರತಿಗಳನ್ನು ಅಕ್ಟೋಬರ್ 25ರೊಳಗೆ ಕಳುಹಿಸಿ ಕೊಡುವಂತೆ ಪ್ರಕಟಣೆಯಲ್ಲಿ ವೇದಿಕೆ ತಿಳಿಸಿದೆ.</p>.<p class="Subhead">ವಿಳಾಸ: ಎಂ.ಎ.ಸುಬ್ರಹ್ಮಣ್ಯ,ಸಾಹಿತ್ಯ ಪ್ರಕಾಶನ, ಕೊಪ್ಪೀಕರ್ ರಸ್ತೆ, ಹುಬ್ಬಳ್ಳಿ– 580020 ಸಂಪರ್ಕ: 9448110034</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಡಾ.ಡಿ.ಎಸ್.ಕರ್ಕಿ ಸಾಹಿತ್ಯ ವೇದಿಕೆಯು ‘ಕಾವ್ಯ ಪ್ರಶಸ್ತಿ’ ನೀಡಲು ಕವನ ಸಂಕಲನಗಳನ್ನು ಆಹ್ವಾನಿಸಿದೆ.</p>.<p>ಕಳುಹಿಸುವ ಸಂಕಲನವು 2017ರಲ್ಲಿ ಮೊದಲ ಬಾರಿಗೆ ಪ್ರಕಟ ವಾಗಿರಬೇಕು. ಅನುವಾದಿತ ಕೃತಿ ಆಗಿರಬಾರದು. ಈ ಮೊದಲು ಯಾವುದೇ ಪ್ರಶಸ್ತಿಗಳನ್ನು ಪಡೆದಿರಬಾರದು.</p>.<p>ಪ್ರಶಸ್ತಿಯು ₹10 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ಸಂಕಲನದ ಎರಡು ಪ್ರತಿಗಳನ್ನು ಅಕ್ಟೋಬರ್ 25ರೊಳಗೆ ಕಳುಹಿಸಿ ಕೊಡುವಂತೆ ಪ್ರಕಟಣೆಯಲ್ಲಿ ವೇದಿಕೆ ತಿಳಿಸಿದೆ.</p>.<p class="Subhead">ವಿಳಾಸ: ಎಂ.ಎ.ಸುಬ್ರಹ್ಮಣ್ಯ,ಸಾಹಿತ್ಯ ಪ್ರಕಾಶನ, ಕೊಪ್ಪೀಕರ್ ರಸ್ತೆ, ಹುಬ್ಬಳ್ಳಿ– 580020 ಸಂಪರ್ಕ: 9448110034</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>