ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿಗೆ ಕವನ ಸಂಕಲನ ಆಹ್ವಾನ

Last Updated 3 ಅಕ್ಟೋಬರ್ 2018, 19:29 IST
ಅಕ್ಷರ ಗಾತ್ರ

ಬೆಂಗಳೂರು: ಡಾ.ಡಿ.ಎಸ್‌.ಕರ್ಕಿ ಸಾಹಿತ್ಯ ವೇದಿಕೆಯು ‘ಕಾವ್ಯ ಪ್ರಶಸ್ತಿ’ ನೀಡಲು ಕವನ ಸಂಕಲನಗಳನ್ನು ಆಹ್ವಾನಿಸಿದೆ.

ಕಳುಹಿಸುವ ಸಂಕಲನವು 2017ರಲ್ಲಿ ಮೊದಲ ಬಾರಿಗೆ ಪ್ರಕಟ ವಾಗಿರಬೇಕು. ಅನುವಾದಿತ ಕೃತಿ ಆಗಿರಬಾರದು. ಈ ಮೊದಲು ಯಾವುದೇ ಪ್ರಶಸ್ತಿಗಳನ್ನು ಪಡೆದಿರಬಾರದು.

ಪ್ರಶಸ್ತಿಯು ₹10 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ಸಂಕಲನದ ಎರಡು ಪ್ರತಿಗಳನ್ನು ಅಕ್ಟೋಬರ್‌ 25ರೊಳಗೆ ಕಳುಹಿಸಿ ಕೊಡುವಂತೆ ಪ್ರಕಟಣೆಯಲ್ಲಿ ವೇದಿಕೆ ತಿಳಿಸಿದೆ.

ವಿಳಾಸ: ಎಂ.ಎ.ಸುಬ್ರಹ್ಮಣ್ಯ,ಸಾಹಿತ್ಯ ಪ್ರಕಾಶನ, ಕೊಪ್ಪೀಕರ್ ರಸ್ತೆ, ಹುಬ್ಬಳ್ಳಿ– 580020 ಸಂಪರ್ಕ: 9448110034

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT