ನಗರದಲ್ಲಿ ಶನಿವಾರ ಆರ್ಎಸ್ಎಸ್ ನಾಯಕ ದತ್ತೋಪಂತ್ ಠೇಂಗಡಿ ಜನ್ಮಶತಾಬ್ದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಇಂತಹ ತತ್ವಗಳನ್ನು ಪ್ರತಿಪಾದಿಸುವ ಸಿದ್ಧಾಂತವನ್ನು ನಂಬುವುದು ಹೇಗೆ. ಆದರೆ ಬುದ್ಧಿಜೀವಿಗಳು, ಪ್ರಗತಿಪರರು, ರಾಜಕಾರಣಿಗಳು, ಚಿಂತಕರು ಎನಿಸಿಕೊಂಡವರು ಹಾಗೂ ಮಾಧ್ಯಮಗಳು ಇಂತಹ ಸಿದ್ಧಾಂತವನ್ನು ಪ್ರಚಾರ ಮಾಡುತ್ತವೆ, ಹೊಗಳುತ್ತವೆ’ ಎಂದು ಅವರು ದೂರಿದರು.