ನಗರದಲ್ಲಿ ಶನಿವಾರ ಆರ್ಎಸ್ಎಸ್ ನಾಯಕ ದತ್ತೋಪಂತ್ ಠೇಂಗಡಿ ಜನ್ಮಶತಾಬ್ದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಇಂತಹ ತತ್ವಗಳನ್ನು ಪ್ರತಿಪಾದಿಸುವ ಸಿದ್ಧಾಂತವನ್ನು ನಂಬುವುದು ಹೇಗೆ. ಆದರೆ ಬುದ್ಧಿಜೀವಿಗಳು, ಪ್ರಗತಿಪರರು, ರಾಜಕಾರಣಿಗಳು ಎನಿಸಿಕೊಂಡವರು ಇಂತಹ ಸಿದ್ಧಾಂತವನ್ನು ಪ್ರಚಾರ ಮಾಡುತ್ತಾರೆ, ಹೊಗಳುತ್ತಾರೆ’ ಎಂದು ಅವರು ದೂರಿದರು.