ಅಧಿವೇಶನದಲ್ಲಿ ಶಾಸಕ ಕೋನರೆಡ್ಡಿ ಅವರು ಪಿಎಂ ಮೋದಿ ಎಲ್ಲರ ಖಾತೆಗೆ ₹15 ಲಕ್ಷ ಜಮೆ ಮಾಡುವುದಾಗಿ ಹೇಳಿದ್ದರು. ಆದರೆ ಯಾರ ಖಾತೆಗೂ ಹಣ ಬರಲಿಲ್ಲ. ಬಜೆಪಿ ಸರ್ಕಾರ ಸುಳ್ಳು ಭರವಸೆಯನ್ನು ನೀಡಿ ಜನರಿಗೆ ಮೋಸ ಮಾಡಿದೆ ಎಂದು ಹೇಳಿದರು. ಇದಕ್ಕೆ ಬಸನಗೌಡ ಪಾಟಿಲ್ ಯತ್ನಾಳ್ ಸದನದಲ್ಲಿ ಶಾಸಕ ಕೋನರೆಡ್ಡಿ ಅವರ ವಿರುದ್ಧ ವಾಗ್ವಾದ ನಡೆಸಿದರು.