ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

‘ಆಶಾಕಿರಣ’ ಯೋಜನೆಯಡಿ ನೇತ್ರ ತಪಾಸಣೆ: 24.50 ಲಕ್ಷ ಜನರಲ್ಲಿ ದೃಷ್ಟಿದೋಷ ಪತ್ತೆ

Published : 26 ಫೆಬ್ರುವರಿ 2026, 23:31 IST
Last Updated : 26 ಫೆಬ್ರುವರಿ 2026, 23:31 IST
ADVERTISEMENT
ಫಾಲೋ ಮಾಡಿ
Comments
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
ಆಶಾಕಿರಣ ಯೋಜನೆಗೆ ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಕಣ್ಣಿನ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕೆಂಬ ಉದ್ದೇಶದಿಂದ ರಾಜ್ಯದಾದ್ಯಂತ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ
ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
4.3 ಲಕ್ಷ ಜನರಿಗೆ ಕನ್ನಡಕ
ಯೋಜನೆಯಡಿ ದೃಷ್ಟಿ ಸಮಸ್ಯೆ ಎದುರಿಸುತ್ತಿರುವವರಿಗೆ ಉಚಿತವಾಗಿ ಕನ್ನಡಕಗಳನ್ನೂ ವಿತರಿಸಲಾಗುತ್ತಿದೆ. ತಪಾಸಣೆಗೆ ಒಳಪಟ್ಟವರಲ್ಲಿ 4.3 ಲಕ್ಷ ಜನರಿಗೆ ಕನ್ನಡಕ ನೀಡಲಾಗಿದೆ. ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ನೇತ್ರಾಧಿಕಾರಿಗಳು ಪರಿಶೀಲಿಸಿ ಕನ್ನಡಕ ಒದಗಿಸುತ್ತಾರೆ.   ಮಕ್ಕಳಲ್ಲಿನ ದೃಷ್ಟಿ ಸಮಸ್ಯೆಗೆ ಸಂಬಂಧಿಸಿದಂತೆ ಇಲಾಖೆಯ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ (ಆರ್‌ಬಿಎಸ್‌ಕೆ) ತಪಾಸಣೆ ನಡೆಸಲಾಗುತ್ತಿದೆ. ಸಮಸ್ಯೆ ಪತ್ತೆಯಾದ ಮಕ್ಕಳಿಗೆ ಹೆಚ್ಚಿನ ನೇತ್ರ ತಪಾಸಣೆ ನಡೆಸಿ ಕನ್ನಡಕಗಳನ್ನೂ ವಿತರಿಸಲಾಗುತ್ತಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT