ಶನಿವಾರ, 24 ಜನವರಿ 2026
×
ADVERTISEMENT
ADVERTISEMENT

ರಾಜ್ಯಪಾಲರ ನಡೆ | ಅಪೂರ್ಣ ಭಾಷಣ: ಕಲಾಪ ಹರಣ

Published : 23 ಜನವರಿ 2026, 23:30 IST
Last Updated : 23 ಜನವರಿ 2026, 23:30 IST
ಫಾಲೋ ಮಾಡಿ
Comments
ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಪೂರ್ಣ ಪ್ರಮಾಣದಲ್ಲಿ ಓದದೇ, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸದನದಿಂದ ತೆರಳುವ ವೇಳೆ ನಡೆದ ಕೋಲಾಹಲ ಶುಕ್ರವಾರ ಎರಡೂ ಸದನಗಳಲ್ಲಿ ಕಲಹಕ್ಕೆ ಎಡೆ ಮಾಡಿಕೊಟ್ಟಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT