‘ರಾಮಕೃಷ್ಣ ಹೆಗಡೆ ಸಚಿವ ಸಂಪುಟದಲ್ಲಿ ಎಚ್.ಡಿ.ದೇವೇಗೌಡರು ಲೋಕೋಪಯೋಗಿ ಸಚಿವರಿದ್ದಾಗ ಆ ರಸ್ತೆ ವಿಸ್ತರಣೆಗೆ ಯೋಜನೆ ರೂಪಿಸಿದ್ದರು. ರಾಮಕೃಷ್ಣ ಹೆಗಡೆ ಒಪ್ಪಿಗೆ ನೀಡಲಿಲ್ಲ. 2018 ರಲ್ಲಿ ನಾನು ಮುಖ್ಯಮಂತ್ರಿ ಹಾಗೂ ಎಚ್.ಡಿ.ರೇವಣ್ಣ ಲೋಕೋಪಯೋಗಿ ಸಚಿವರಾಗಿದ್ದಾಗ ಭೂಸ್ವಾಧೀನ, ಅರಣ್ಯ, ಇಂಧನ ಇಲಾಖೆಯಿಂದ ಅನುಮತಿ ಕೊಡಿಸಲಾಗಿತ್ತು’ ಎಂದರು.