ಪರಿಶಿಷ್ಟರ ಪರ: ಸಮಾರೋಪದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ‘ಬಿಜೆಪಿಯಲ್ಲಿ ಪರಿವಾರವಾದದಿಂದ ರಾಜಕಾರಣಕ್ಕೆ ಯಾರೂ ಬಂದಿಲ್ಲ, ಪರಿಶ್ರಮದಿಂದ ಬಂದಿದ್ದಾರೆ. ಕಾಂಗ್ರೆಸ್ಗೆ ಡಾ.ಬಿ.ಆರ್.ಅಂಬೇಡ್ಕರ್ ಶಾಪವಿದೆ. ನರೇಂದ್ರ ಮೋದಿ ಸರ್ಕಾರ ಪಂಚತೀರ್ಥ ಯೋಜನೆ ಮೂಲಕ ಅಂಬೇಡ್ಕರ್ಗೆ ಗೌರವ ನೀಡಿದೆ’ ಎಂದು ಹೇಳಿದರು.