ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರಕ್ಕೆ ಪ್ರಶ್ನೆ ಮಾಡಿದರು. ಪ್ರಣಾಳಿಕೆಯಲ್ಲಿ ಹೇಳಿದ್ದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಸುಳ್ಳು ಹೇಳಿಕೊಂಡು ಜನರಿಗೆ ಮೋಸ ಮಾಡಿದೆ ಎಂದು ಆರೋಪಿಸಿದರು. ಅಷ್ಟೇ ಅಲ್ಲದೇ ಚುನಾವಣೆ ಬಗ್ಗೆ ಮಾತನಾಡುವುದನ್ನು ಬಿಟ್ಟು ಅಬ್ಬಕ್ಕ ಟಿಪ್ಪು ವಿಚಾರವನ್ನು ಮಾತನಾಡಿದ್ದು ಸರಿಯಲ್ಲ ಎಂದು ಉಲ್ಲೇಖಿಸದರು.