‘ಜ.9ರವರೆಗೆ ಸಿದ್ದರಾಮಯ್ಯ ಮೇಲೆ ಗೌರವವಿತ್ತು. ಆದರೆ, ಅವರದೇ ಸಮುದಾಯಕ್ಕೆ ಸೇರಿದ ನನ್ನ ವಿರುದ್ಧ ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಅಂದು ಪ್ರಕಟಿಸಿದ ನಂತರ ಅವರ ಮೇಲಿದ್ದ ಗೌರವ ದೂರವಾಯಿತು. ರಮೇಶ್ ಕುಮಾರ್, ಎಂ.ಎಲ್.ಅನಿಲ್ ಕುಮಾರ್ ಮತ್ತಿತರರು ಕರೆತಂದರು ಎನ್ನುವುದಕ್ಕಿಂತ ನನ್ನನ್ನು ಚಿವುಟಿ ಹಾಕಲೆಂದೇ ಅವರು ಸ್ಪರ್ಧೆಗೆ ಮುಂದಾಗಿದ್ದಾರೆ’ ಎಂದು ಟೀಕಿಸಿದರು.