ಮಂಗಳವಾರ, 3 ಫೆಬ್ರುವರಿ 2026
×
ADVERTISEMENT
ADVERTISEMENT

ವಿಧಾನಸಭೆ: ವಿಬಿ ಜಿ ರಾಮ್‌ ಜಿ ವಿರೋಧಿಸಿ ನಿರ್ಣಯ

ವಿಪಕ್ಷಗಳ ಆಕ್ಷೇಪದ ನಡುವೆಯೇ ನಿರ್ಣಯ ಮಂಡಿಸಿದ ಸಿದ್ದರಾಮಯ್ಯ
Published : 3 ಫೆಬ್ರುವರಿ 2026, 21:48 IST
Last Updated : 3 ಫೆಬ್ರುವರಿ 2026, 21:48 IST
ಫಾಲೋ ಮಾಡಿ
Comments
ಇದು ಸದನದ ನಿರ್ಣಯ ಎಂದು ಅವರು ಹೇಳಿದ್ದಾರೆ. ಇದು ಕಾಂಗ್ರೆಸ್‌ ಸರ್ಕಾರದ ನಿರ್ಣಯ ರಾಹುಲ್‌ ಗಾಂಧಿಯ ನಿರ್ಣಯ ಎಂದು ಹೇಳಬೇಕು.
-ಆರ್‌.ಅಶೋಕ, ವಿರೋಧ ಪಕ್ಷದ ನಾಯಕ
ನರೇಗಾವನ್ನು ಭ್ರಷ್ಟಾಚಾರಕ್ಕಾಗಿ ಬಳಸಿಕೊಂಡಿದ್ದ ಕಾಂಗ್ರೆಸ್‌ಗೆ ಹೊಸ ಕಾಯ್ದೆ ನಿರಾಸೆ ಉಂಟು ಮಾಡಿದೆ. ಇನ್ನು ಮುಂದೆ ಈ ಯೋಜನೆಯಲ್ಲಿ ಹಣ ಲೂಟಿ ಮಾಡಲು ಆಗುವುದಿಲ್ಲ
-ಅರವಿಂದ ಬೆಲ್ಲದ, ವಿರೋಧ ಪಕ್ಷದ ಉಪನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT