ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ‘ಹಳ್ಳೀಲಿ ಹೋಗಿ ಮಲಗಿದ್ಯಲ್ಲಪ್ಪ ಹೇಳು ನೀನೆ’ ಆರ್. ಅಶೋಕ್‌ನ ಕಿಚಾಯಿಸಿದ ಸಿದ್ದರಾಮಯ್ಯ

Last Updated 28 ಡಿಸೆಂಬರ್ 2022, 13:43 IST
ಅಕ್ಷರ ಗಾತ್ರ

ಬೆಳಗಾವಿ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರೈತರು ಮತ್ತು ಪ್ರಾಣಿಗಳು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಚಿವ ಆರ್.ಅಶೋಕ್ ಮಧ್ಯೆ ಮಾತನಾಡಿದ್ದಕ್ಕೆ ನೀನೆ ಹೇಳಯ್ಯ ರೈತರ ಸಮಸ್ಯೆ ಇದಕ್ಕೆ ಪರಿಹಾರ ಎಂದು ಅಶೋಕ್ ನ ಸಿದ್ದರಾಮಯ್ಯ ಕಿಚಾಯಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT