ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ವರ್ಗ ‘ವ್ಯಾಪಾರ’: ವಿಧಾನಸಭೆಯಲ್ಲಿ ಗದ್ದಲ, ಬಿಜೆಪಿ ಸದಸ್ಯರಿಂದ ಧರಣಿ

Published : 11 ಜುಲೈ 2023, 23:10 IST
Last Updated : 11 ಜುಲೈ 2023, 23:10 IST
ಫಾಲೋ ಮಾಡಿ
Comments
ವ್ಯಾಪಾರ– ವಹಿವಾಟು ಎಲ್ಲ ನಿಮ್ಮ ಕಾಲದಲ್ಲಿ ನಡೆಯುತ್ತಿತ್ತು. ವ್ಯಾಪಾರ ಮಾಡುವ ದರ್ದು ನಮಗೆ ಇಲ್ಲ, ಯತ್ನಾಳ ನೀನು ಚೀಪ್ ಆಗಿ ಮಾತನಾಡಬೇಡ. ಏಯ್‌ ಕೂತ್ಕೊ ಸುಮ್ಮನೆ. ನೀನು ಕರೆದಾಗ ಆ ಅಧಿಕಾರಿ ಬಂದಿಲ್ಲ ಅಂದರೆ, ಅವನನ್ನು ತೆಗೆದು ಹಾಕಬೇಕಾ?
ಬೈರತಿ ಸುರೇಶ್‌
ಯಾವುದೇ ಹುದ್ದೆಗೆ ಯಾರನ್ನು ಬೇಕಾದರೂ ನೇಮಿಸುವ ಅಧಿಕಾರ ಸರ್ಕಾರದ್ದು. ಸಿ.ಎಂ ಹುದ್ದೆಗೆ ₹2500 ಕೋಟಿ, ಮಂತ್ರಿ ಹುದ್ದೆಗೆ ₹100 ಕೋಟಿ ಡೀಲ್‌ ಆಗಿದೆ ಎಂದು ಹೇಳಿದ್ದಿರಿ. ಏಯ್‌ ಕೂತ್ಕೊಳ್ಳಯ್ಯ, ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ನಿಮ್ಮ ಸಿಎಂ ಸುಮ್ಮನಿದ್ದರು. ನಾನಾಗಿದ್ದರೆ 24 ಗಂಟೆಯಲ್ಲಿ ಉಚ್ಚಾಟನೆ ಮಾಡ್ತಿದ್ದೆ
-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ
ನಿಮ್ಮಂತ ಭ್ರಷ್ಟರ ಪಕ್ಷಕ್ಕೆ ಯಾರು ಸೇರುತ್ತಾರೆ. ಭ್ರಷ್ಟಾಚಾರದ ಬಂಡೆ ನೀನು. ನನ್ನ ಉಚ್ಚಾಟನೆ ಮಾಡುತ್ತೇನೆ ಅಂತ ಹೇಳೋಕೆ ಇವರು ಯಾರು? ನಮ್ಮ ಪಕ್ಷದವರೇನಲ್ಲ. ನಾನೇನು ಅವರ ಪಕ್ಷದಲ್ಲಿದ್ದೀನಾ
-ಬಸನಗೌಡ ಪಾಟೀಲ ಯತ್ನಾಳ, ಬಿಜೆಪಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT