ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿವೇಶನ | 'ವೈ ಆರ್‌ ಯು ಶೌಟಿಂಗ್ ' ಭರತ್ ಶೆಟ್ಟಿ ವಿರುದ್ಧ ಪರಮೇಶ್ವರ ಗರಂ

Published 15 ಫೆಬ್ರುವರಿ 2024, 12:43 IST
Last Updated 15 ಫೆಬ್ರುವರಿ 2024, 12:43 IST
ಅಕ್ಷರ ಗಾತ್ರ

ಮಂಗಳೂರು ನಗರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಶ್ರೀರಾಮ ಮಂದಿರದ ಬಗ್ಗೆ ಅವಹೇಳನನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿದ ಬಿಜೆಪಿ ನಾಯಕರು ಸದನದಲ್ಲಿ ಕೋಲಾಹಲ ಎಬ್ಬಿಸಿದರು. ಈ ವೇಳೆ ಬಿಜೆಪಿ ಶಾಸಕ ಭರತ್ ಶೆಟ್ಟಿ ಕೂಗಾಡುತ್ತಿದ್ದುದನ್ನು ಗಮನಿಸಿದ ಪರಮೇಶ್ವರ್ ಕಿರುಚಬೇಡಿ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT