ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Assembly Session | ತುಳು ದೈವ, ದೇವರುಗಳು ಮಾತನಾಡುವ ಭಾಷೆ: ಯುಟಿ ಖಾದರ್‌

Last Updated 15 ಫೆಬ್ರುವರಿ 2023, 13:36 IST
ಅಕ್ಷರ ಗಾತ್ರ

ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್‌ ಶಾಸಕ ಯು.ಟಿ.ಖಾದರ್‌, ತುಳು ಭಾಷೆಗೆ ಅದರದೇ ಆದಂತಹ ಇತಿಹಾಸವಿದೆ ಮತ್ತು ಸಂಸ್ಕೃತಿ ಇದೆ. ತುಳು ದೈವ–ದೇವರುಗಳು ಮಾತಾಡುವಂತಹ ಭಾಷೆ ತುಳು ಹಾಗಾಗಿ ಈ ಭಾಷೆಯನ್ನು ಎರಡನೇ ರಾಜ್ಯಭಾಷೆಯನ್ನಾಗಿ ಘೊಷಿಸಬೇಕು ಎಂದು ಹೇಳಿದರು. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ ಇವರ ಜಿಲ್ಲೆಗಳಲ್ಲಿ ದೇವರು ಮಾತನಾಡುತ್ತವೆ, ನಮ್ಮ ಜಿಲ್ಲೆಗಳಲ್ಲಿ ದೇವರು ಮಾತನಾಡುವುದಿಲ್ಲ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT