ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ಏ, ಇರಪ್ಪ ಬಾವಿಯೊಳಗಿಳಿದು ಚರ್ಚೆ ಮಾಡಂಗಿಲ್ಲ: ಸಿಎಂ ಸಿದ್ದರಾಮಯ್ಯ 

Published 11 ಡಿಸೆಂಬರ್ 2023, 13:01 IST
Last Updated 11 ಡಿಸೆಂಬರ್ 2023, 13:01 IST
ಅಕ್ಷರ ಗಾತ್ರ

ಬರಗಾಲದ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ಬಿಡದ ಬಿಜೆಪಿ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಬಿಜೆಪಿಯ ಶಾಸಕರಿಗೆ, ಸಿಎಂ ಸಿದ್ದರಾಮಯ್ಯ ಬಾವಿಗಿಳಿದು ಚರ್ಚೆ ಮಾಡಬೇಡಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT