ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

Karnataka Bandh | ಬಂದ್‌ ನೀರಸ: ಪ್ರತಿಭಟನೆಗೆ ಸೀಮಿತ

Published : 22 ಮಾರ್ಚ್ 2025, 15:28 IST
Last Updated : 22 ಮಾರ್ಚ್ 2025, 15:28 IST
ADVERTISEMENT
ಫಾಲೋ ಮಾಡಿ
Comments
ವಿಮಾನ ನಿಲ್ದಾಣದಲ್ಲಿ ದಟ್ಟಣೆ
ದೇವನಹಳ್ಳಿ: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆ 8ಗಂಟೆ ನಂತರ ಓಲಾ, ಉಬರ್ ಕ್ಯಾಬ್‌ ಸಂಚಾರ ಇರುವುದಿಲ್ಲ ಎಂದು ಪ್ರಯಾಣಿಕರು ಬೆಳಗ್ಗೆಯೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇದರಿಂದ ವಿಮಾನ ನಿಲ್ದಾಣ ಪ್ರಯಾಣಿಕರಿಂದ ತುಂಬಿತ್ತು. ವಿಮಾನ ನಿಲ್ದಾಣದ ಡ್ರಾಪ್‌ ಪಾಯಿಂಟ್‌ನಲ್ಲಿ ದಟ್ಟಣೆ ಇತ್ತು. ಟರ್ಮಿನಲ್‌ಗಳ ಮುಂದೆ ಜನರ ದಂಡೇ ನೆರೆದಿತ್ತು. ಬಿಎಂಟಿಸಿ ವಾಯುವಜ್ರ ಬಸ್‌ಗಳು ಸಂಚರಿಸಿದವು. ಮಧ್ಯಾಹ್ನದ ಹೊತ್ತಿಗೆ ಟ್ಯಾಕ್ಸಿ ಆರಂಭದೊಂದಿಗೆ ವಿಮಾನ ನಿಲ್ದಾಣ ಯಥಾಸ್ಥಿತಿಗೆ ಮರಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT