ರಾಜ್ಯ ಸಾರಿಗೆ ನೌಕರರಿಗೆ ಸಮಾನ ವೇತನ,ವಜಾಗೊಂಡ ನೌಕರರ ಮರುನೇಮಕ, ಪೊಲೀಸ್ ಪ್ರಕರಣ ಹಿಂಪಡೆಯುವುದು, ಅವೈಜ್ಞಾನಿಕ ವೇತನ ಪರಿಷ್ಕರಣಾ ಪದ್ಧತಿ ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರುಬೆಳಗಾವಿಯ ಸುವರ್ಣಸೌಧದ ಮುಂದೆ ಡಿ.19ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ನಡೆಸುತ್ತಿದ್ದರು.