<p><strong>ಬೆಂಗಳೂರು:</strong> ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆಯ ಸಮಗ್ರ ಪರಿಶೀಲನೆಗಾಗಿ ಗೃಹ ಸಚಿವ ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.</p>.<p>ಈ ಸಮಿತಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ, ಶಾಸಕರಾದ ರಿಜ್ವಾನ್ ಅರ್ಷದ್, ಎನ್.ಶ್ರೀನಿವಾಸ, ಡಿ. ರವಿಶಂಕರ್, ಶ್ರೀನಿವಾಸ ಮಾನೆ, ಪ್ರಕಾಶ್ ಕೋಳಿವಾಡ, ಎಚ್.ಡಿ.ತಮ್ಮಯ್ಯ, ವಿ.ಸುನಿಲ್ಕುಮಾರ್, ಎಸ್.ಆರ್.ವಿಶ್ವನಾಥ್ ಮತ್ತು ಜಿ.ಡಿ.ಹರೀಶ್ಗೌಡ ಸದಸ್ಯರಾಗಿದ್ದಾರೆ. ವರದಿ ನೀಡಲು ಮೂರು ತಿಂಗಳ ಕಾಲ ಮಿತಿ ನಿಗದಿ ಮಾಡಲಾಗಿದೆ.</p>.<p><strong>ಭೂಕಂದಾಯ ಪರಿಶೀಲನಾ ಸಮಿತಿ:</strong></p>.<p>ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಮಸೂದೆಯ ಸಮಗ್ರ ಪರಿಶೀಲನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ಗೌಡ, ಎಚ್.ವಿ.ವೆಂಕಟೇಶ್, ಡಾ.ಶ್ರೀನಿವಾಸ್ ಎನ್.ಟಿ, ಗಣೇಶ್ ಹುಕ್ಕೇರಿ, ಭೀಮಣ್ಣ ಟಿ.ನಾಯ್ಕ, ಅರವಿಂದ ಬೆಲ್ಲದ, ಡಾ.ಸಿ.ಎನ್.ಅಶ್ವತ್ಥನಾರಾಯಣ ಮತ್ತು ಎಂ.ಟಿ.ಕೃಷ್ಣಪ್ಪ ಅವರು ಸದಸ್ಯರಾಗಿದ್ದಾರೆ. ವರದಿಗೆ ಮೂರು ತಿಂಗಳ ಕಾಲಮಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆಯ ಸಮಗ್ರ ಪರಿಶೀಲನೆಗಾಗಿ ಗೃಹ ಸಚಿವ ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.</p>.<p>ಈ ಸಮಿತಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ, ಶಾಸಕರಾದ ರಿಜ್ವಾನ್ ಅರ್ಷದ್, ಎನ್.ಶ್ರೀನಿವಾಸ, ಡಿ. ರವಿಶಂಕರ್, ಶ್ರೀನಿವಾಸ ಮಾನೆ, ಪ್ರಕಾಶ್ ಕೋಳಿವಾಡ, ಎಚ್.ಡಿ.ತಮ್ಮಯ್ಯ, ವಿ.ಸುನಿಲ್ಕುಮಾರ್, ಎಸ್.ಆರ್.ವಿಶ್ವನಾಥ್ ಮತ್ತು ಜಿ.ಡಿ.ಹರೀಶ್ಗೌಡ ಸದಸ್ಯರಾಗಿದ್ದಾರೆ. ವರದಿ ನೀಡಲು ಮೂರು ತಿಂಗಳ ಕಾಲ ಮಿತಿ ನಿಗದಿ ಮಾಡಲಾಗಿದೆ.</p>.<p><strong>ಭೂಕಂದಾಯ ಪರಿಶೀಲನಾ ಸಮಿತಿ:</strong></p>.<p>ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಮಸೂದೆಯ ಸಮಗ್ರ ಪರಿಶೀಲನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ಗೌಡ, ಎಚ್.ವಿ.ವೆಂಕಟೇಶ್, ಡಾ.ಶ್ರೀನಿವಾಸ್ ಎನ್.ಟಿ, ಗಣೇಶ್ ಹುಕ್ಕೇರಿ, ಭೀಮಣ್ಣ ಟಿ.ನಾಯ್ಕ, ಅರವಿಂದ ಬೆಲ್ಲದ, ಡಾ.ಸಿ.ಎನ್.ಅಶ್ವತ್ಥನಾರಾಯಣ ಮತ್ತು ಎಂ.ಟಿ.ಕೃಷ್ಣಪ್ಪ ಅವರು ಸದಸ್ಯರಾಗಿದ್ದಾರೆ. ವರದಿಗೆ ಮೂರು ತಿಂಗಳ ಕಾಲಮಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>