<p><strong>ಬೆಂಗಳೂರು</strong>: ರಾಜ್ಯದ ಉದ್ದೇಶಿತ ಮೇಕೆದಾಟು ಯೋಜನೆ ಸೇರಿದಂತೆ ಪ್ರಮುಖ ನೀರಾವರಿಯೋಜನೆಗಳಿಗೆ ಬಜೆಟ್ನಲ್ಲಿಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ತಮ್ಮ 2022–23 ನೇ ಸಾಲಿನ ಬಜೆಟ್ ಭಾಷಣದಲ್ಲಿ ಅವರು ಈ ವಿಷಯ ತಿಳಿಸಿದರು.</p>.<p>ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ತೋರಿಸಿದ ನಂತರ ಯೋಜನೆ ಆರಂಭಿಸಲು ಬಜೆಟ್ನಲ್ಲಿ ₹1,000ಕೋಟಿ ತೆಗೆದಿರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.</p>.<p>ಕೃಷ್ಣಾ ಮೇಲ್ದಂಡೆ ಹಂತ 3ಕ್ಕೆ ₹5000 ಕೋಟಿ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.</p>.<p>ಕಳಸಾ ಬಂಡೂರಿಗಾಗಿ ₹1000 ಕೋಟಿ ತೆಗೆದಿಡಲಾಗುವುದು ಎಂದು ಸಿಎಂ ತಿಳಿಸಿದರು.</p>.<p>ಭದ್ರಾ ಮೇಲ್ದಂಡೆ ಯೋಜನೆಗಾಗಿ ₹3000 ಕೋಟಿ ನೀಡಲಾಗುವುದು ಎಂದು ಸಿಎಂ ಹೇಳಿದರು.</p>.<p>ಎತ್ತಿನಹೊಳಿ ಯೋಜನೆಗಾಗಿ ₹3000 ಕೋಟಿ ಕೊಡಲಾಗುವುದು ಎಂದು ಬೊಮ್ಮಾಯಿ ಮಾಹಿತಿ ನೀಡಿದರು.</p>.<p><a href="https://www.prajavani.net/business/budget/karnataka-state-budget-2022-live-updates-cm-basavaraj-bommai-916145.html" itemprop="url">Karnataka Budget Live Updates: ಸಿಎಂ ಆರೋಗ್ಯ ವಾಹಿನಿ ಯೋಜನೆಯಡಿ ಹುಬ್ಬಳ್ಳಿಯಲ್ಲಿ ₹250 ಕೋಟಿ ವೆಚ್ಚದಲ್ಲಿ ಜಯದೇವ ಆಸ್ಪತ್ರೆ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ ಉದ್ದೇಶಿತ ಮೇಕೆದಾಟು ಯೋಜನೆ ಸೇರಿದಂತೆ ಪ್ರಮುಖ ನೀರಾವರಿಯೋಜನೆಗಳಿಗೆ ಬಜೆಟ್ನಲ್ಲಿಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ತಮ್ಮ 2022–23 ನೇ ಸಾಲಿನ ಬಜೆಟ್ ಭಾಷಣದಲ್ಲಿ ಅವರು ಈ ವಿಷಯ ತಿಳಿಸಿದರು.</p>.<p>ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ತೋರಿಸಿದ ನಂತರ ಯೋಜನೆ ಆರಂಭಿಸಲು ಬಜೆಟ್ನಲ್ಲಿ ₹1,000ಕೋಟಿ ತೆಗೆದಿರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.</p>.<p>ಕೃಷ್ಣಾ ಮೇಲ್ದಂಡೆ ಹಂತ 3ಕ್ಕೆ ₹5000 ಕೋಟಿ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.</p>.<p>ಕಳಸಾ ಬಂಡೂರಿಗಾಗಿ ₹1000 ಕೋಟಿ ತೆಗೆದಿಡಲಾಗುವುದು ಎಂದು ಸಿಎಂ ತಿಳಿಸಿದರು.</p>.<p>ಭದ್ರಾ ಮೇಲ್ದಂಡೆ ಯೋಜನೆಗಾಗಿ ₹3000 ಕೋಟಿ ನೀಡಲಾಗುವುದು ಎಂದು ಸಿಎಂ ಹೇಳಿದರು.</p>.<p>ಎತ್ತಿನಹೊಳಿ ಯೋಜನೆಗಾಗಿ ₹3000 ಕೋಟಿ ಕೊಡಲಾಗುವುದು ಎಂದು ಬೊಮ್ಮಾಯಿ ಮಾಹಿತಿ ನೀಡಿದರು.</p>.<p><a href="https://www.prajavani.net/business/budget/karnataka-state-budget-2022-live-updates-cm-basavaraj-bommai-916145.html" itemprop="url">Karnataka Budget Live Updates: ಸಿಎಂ ಆರೋಗ್ಯ ವಾಹಿನಿ ಯೋಜನೆಯಡಿ ಹುಬ್ಬಳ್ಳಿಯಲ್ಲಿ ₹250 ಕೋಟಿ ವೆಚ್ಚದಲ್ಲಿ ಜಯದೇವ ಆಸ್ಪತ್ರೆ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>