<p><strong>ಬೆಂಗಳೂರು:</strong> ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಯಾವ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ. ಇಲ್ಲಿದೆ ವಿವರ.</p><h2><strong>ಬೆಂಗಳೂರು</strong></h2><ol><li><p>ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯ ಗೋಪಾಲಪುರ ಕೆರೆಯಿಂದ<br>119 ಕೆರೆಗಳಿಗೆ ಏತ ನೀರಾವರಿ ಯೋಜನೆ.</p></li><li><p>ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಕೆರೆಯಿಂದ ಪೋಷಕ ಕಾಲುವೆ ಅಭಿವೃದ್ಧಿ.</p></li><li><p>ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಸ್ಥಾಪನೆ </p></li><li><p>ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ ದುರಸ್ತಿ ಕಾಮಗಾರಿಗಳಿಗೆ ರೂ.50 ಕೋಟಿ ಅನುದಾನ </p></li><li><p>ಸಿಲ್ಕ್ಬೋರ್ಡ್ ಜಂಕ್ಷನ್ನಿಂದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗೂ ಹೊರ ವರ್ತುಲ ರಸ್ತೆಯನ್ನು ಅಭಿವೃದ್ಧಿಪಡಿಸುವ 450 ಕೋಟಿ ರೂ.ಗಳ ಯೋಜನೆ.</p></li><li><p>ದೇಶದ 3ನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಟ್ಟಣೆಯನ್ನು ತಗ್ಗಿಸಲು ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ತಾಂತ್ರಿಕ ಅಭಿಪ್ರಾಯ ಪಡೆದು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುವುದು.</p></li></ol>.<h2><strong>ಬೆಳಗಾವಿ</strong></h2><ol><li><p>ಚಚಡಿ ಏತ ನೀರಾವರಿ ಯೋಜನೆ</p></li><li><p>ಮುರಗೋಡು ಏತ ನೀರಾವರಿ ಯೋಜನೆ</p></li><li><p>ಗೊಡಚಿನಮಲ್ಕಿ ಏತ ನೀರಾವರಿ ಯೋಜನೆ</p></li><li><p>ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆ</p></li><li><p>ಶ್ರೀ ಅಡವಿಸಿದ್ದೇಶ್ವರ ಏತ ನೀರಾವರಿ ಯೋಜನೆ</p></li><li><p>ಶಂಕರಲಿಂಗ ಏತ ನೀರಾವರಿ ಯೋಜನೆ</p></li><li><p>ಮೆಳ್ಳಿಗೇರಿ-ಹಲಗಲಿ ಏತ ನೀರಾವರಿ ಯೋಜನೆ</p></li><li><p>ಸಾಲಾಪುರ ಏತ ನೀರಾವರಿ ಯೋಜನೆ</p></li><li><p>ರಾಯಬಾಗ ಕೆರೆ ತುಂಬಿಸುವ ಯೋಜನೆ</p></li><li><p>ಕುಡುಚಿ ಕೆರೆ ತುಂಬಿಸುವ ಯೋಜನೆ ನವಿಲುತೀರ್ಥ ಅಣೆಕಟ್ಟಿನ ಕೆಳಭಾಗದಲ್ಲಿ ಮಲಪ್ರಭಾ ನದಿಗೆ ಅಕ್ವೆಡಕ್ಟ್ ನಿರ್ಮಾಣ . </p></li><li><p>ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ತುಂಬಿಸುವ ಯೋಜನೆ. </p></li><li><p>ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಗೊಣ್ಣಾಗರ ಗ್ರಾಮದ ಹತ್ತಿರ ಮಲಪ್ರಭಾ ನದಿಯಿಂದ ಕೊರೆದ ಭಾಗಕ್ಕೆ ತಡೆಗೋಡೆ ನಿರ್ಮಾಣ. </p></li><li><p>ಬೆಳಗಾವಿ ಜಿಲ್ಲೆ, ಸವದತ್ತಿ ತಾಲ್ಲೂಕಿನಲ್ಲಿ ಅಸ್ತಿತ್ವದಲ್ಲಿರುವ ಯರಗಟ್ಟಿ<br>ಏತ ನೀರಾವರಿ ಯೋಜನೆ. </p></li><li><p>ಬೆಳಗಾವಿ ಜಿಲ್ಲೆ, ಸವದತ್ತಿ ತಾಲ್ಲೂಕಿನಲ್ಲಿ ಅಸ್ತಿತ್ವದಲ್ಲಿರುವ ರೇಣುಕಾ<br>ಏತ ನೀರಾವರಿ ಯೋಜನೆ. </p></li><li><p>ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಸಮೀಪ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ.</p></li><li><p>ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ದಾಸನಾಳ ಇಂಗು ಕೆರೆ ಸುಧಾರಣೆ.</p></li><li><p>ಬೆಳಗಾವಿ ಜಿಲ್ಲೆ, ಸವದತ್ತಿ ತಾಲ್ಲೂಕಿನ ಹಂಚಿನಾಳದಲ್ಲಿ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ. ಜಿಲ್ಲೆಯಲ್ಲಿ ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ನಿವಾರಿಸಲು ʼವರ್ಷಕ್ಕೊಂದು ಕರುʼ ಎಂಬ ಘೋಷವಾಕ್ಯದೊಂದಿಗೆ ರೂ.5 ಕೋಟಿ ವೆಚ್ಚದಲ್ಲಿ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ʼಫಲಧಾರೆʼ ಶಿಬಿರಗಳ ಆರಂಭ</p></li><li><p>ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ</p></li><li><p>ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಕ್ರಮ</p></li><li><p>ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು.</p></li><li><p>ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.</p></li></ol><h2><strong>ವಿಜಯಪುರ</strong></h2><ol><li><p>ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ (ವಿಸ್ತರಣೆ)</p></li><li><p>ನಾಗರಬೆಟ್ಟ ಏತ ನೀರಾವರಿ ಯೋಜನೆ</p></li><li><p>ಗರ್ಲಾಪುರ ಮತ್ತು ಇನ್ನಿತರೆ 12 ಕೆರೆ ತುಂಬಿಸುವ ಯೋಜನೆ</p></li><li><p>ವಿಜಯಪುರ ಜಿಲ್ಲೆಯ ಚಡಚಣ ಏತ ನೀರಾವರಿ ಯೋಜನೆ.</p></li><li><p>ವಿಜಯಪುರ ಜಿಲ್ಲೆ, ಸಿಂಧಗಿ ತಾಲ್ಲೂಕಿನ ಕೆಂಗನಾಳದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ.</p></li><li><p>ವಿಜಯಪುರ ಜಿಲ್ಲೆ, ಬಬಲೇಶ್ವರ ತಾಲ್ಲೂಕಿನ ಹಲವು ಹಳ್ಳಗಳಿಗೆ ಸರಣಿ ಚೆಕ್ ಡ್ಯಾಂ ನಿರ್ಮಾಣ.</p></li><li><p>ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ತಾಲ್ಲೂಕಿನ ಎರಡು ಹಳ್ಳಗಳಿಗೆ ಬಿ.ಸಿ.ಬಿ ನಿರ್ಮಾಣ.</p></li><li><p>ವಿಜಯಪುರ ಜಿಲ್ಲೆ, ಇಂಡಿ ತಾಲ್ಲೂಕಿನ ಗೊಳಸಾರದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ.</p></li><li><p>ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿಎಂಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯವನ್ನು ತುಬಚಿ - ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ </p></li><li><p>ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ ರೂ.10 ಕೋಟಿ ಅನುದಾನ .</p></li><li><p>ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಕ್ರಮ</p></li><li><p>ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾಗಿರುತ್ತದೆ. ಅಲ್ಲದೆ, ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ. ಸದರಿ ಕಾಲೇಜುಗಳ ಕಾರ್ಯಾಚರಣೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು</p></li><li><p>.ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು. ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li><li><p>ವಿಜಯಪುರ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಗಳ ಆವರಣದಲ್ಲಿ ಕ್ರಮವಾಗಿ Flight Training School ಹಾಗೂ Manufacturing / Assembly of Aircraft ಚಟುವಟಿಕೆಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.</p></li></ol><h2><strong>ಯಾದಗಿರಿ</strong></h2><ol><li><p>ದೇವತ್ಕಲ್ ಏತ ನೀರಾವರಿ ಯೋಜನೆ</p></li><li><p>ಬೋರಿ ಕೆರೆ ತುಂಬಿಸುವ ಯೋಜನೆ</p></li><li><p>ಯಾದಗಿರಿ ಜಿಲ್ಲೆಯ ಕರ್ನಾಳ್ ಏತ ನೀರಾವರಿ ಯೋಜನೆ.</p></li><li><p>ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. </p></li></ol><h2><strong>ರಾಯಚೂರು</strong></h2><ol><li><p>ನಂದವಾಡಗಿ ಏತ ನೀರಾವರಿ ಯೋಜನೆ</p></li><li><p>ಗುಂಜಳ್ಳಿ ಕೆರೆ ತುಂಬಿಸುವ ಯೋಜನೆ</p></li><li><p>ರಾಯಚೂರು ತಾಲ್ಲೂಕಿನಡಿ 18 ಕೆರೆ ತುಂಬಿಸುವ ಯೋಜನೆ</p></li><li><p>ದೇವದುರ್ಗ ತಾಲ್ಲೂಕಿನಡಿ 14 ಕೆರೆ ತುಂಬಿಸುವ ಯೋಜನೆ</p></li><li><p>ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಮತ್ತು ಇತರೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯದ ಯೋಜನೆ.</p></li><li><p>ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಸಾಲಗುಂದ ಏತ ನೀರಾವರಿ ಯೋಜನೆ.</p></li><li><p>ಮುಳ್ಳೂರು ಗ್ರಾಮದ ಸಮೀಪ ಸಿಂಧನೂರು ಹಳ್ಳದ ಮೇಲೆ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ.</p></li><li><p>ಮಾನ್ವಿ ತಾಲ್ಲೂಕಿನ ಯದ್ವಿಹಾಳ ಗ್ರಾಮದ ಸಮೀಪ ಅಚ್ಚುಕಟ್ಟಿಗೆ ನೀರು ಒದಗಿಸುವ ಹಾಗೂ ಸರ್ವಿಸ್ ರಸ್ತೆ ಅಭಿವೃದ್ಧಿ.</p></li><li><p>ರಾಯಚೂರು ಜಿಲ್ಲೆಯ ಮುದ್ಲಾಪೂರ ಏತ ನೀರಾವರಿ ಪುನರುಜ್ಜೀವನ. </p></li><li><p>ರಾಯಚೂರು ಜಿಲ್ಲೆ, ಮಸ್ಕಿ ತಾಲ್ಲೂಕಿನ ಜಾಲವಾಡಗಿಯಲ್ಲಿ ನಾಲೆಗೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ರಾಯಚೂರು ಜಿಲ್ಲೆ, ಮಾನ್ವಿ ತಾಲ್ಲೂಕಿನ ಜೀನೂರು-ಉದ್ಘಾಳ ಗ್ರಾಮಗಳಿಗೆ<br>ಏತ ನೀರಾವರಿ.</p></li><li><p>ರಾಯಚೂರು ಜಿಲ್ಲೆ, ಅಡವಿ ಖಾನಪುರದಲ್ಲಿ ತುಂಗಭದ್ರಾದಿಂದ ಏತ ನೀರಾವರಿ.</p></li><li><p>ಗುಂಜಳ್ಳಿ ಕೆರೆ ತುಂಬಿಸುವ ಯೋಜನೆ</p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li></ol><h2><strong>ಉತ್ತರ ಕನ್ನಡ</strong></h2><ol><li><p>ಹಳಿಯಾಳ ಕೆರೆ ತುಂಬಿಸುವ ಯೋಜನೆ</p></li><li><p>ಮುಂಡಗೋಡ ಕೆರೆ ತುಂಬಿಸುವ ಯೋಜನೆ</p></li><li><p>ಉತ್ತರ ಕನ್ನಡ ಜಿಲ್ಲೆಯ ತದಡಿ ಪ್ರದೇಶದಲ್ಲಿ ಪರಿಸರ ಸ್ನೇಹಿ ವಸತಿ ವ್ಯವಸ್ಥೆ, ಪ್ರವಾಸಿ ಮಾಹಿತಿ ಕೇಂದ್ರಗಳು, ಪರಿಸರ ಸ್ನೇಹಿ Walking corridor ಮತ್ತು ಇತರೆ ಮೂಲಸೌಕರ್ಯಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.</p></li></ol><h2><strong>ಗದಗ</strong></h2><ol><li><p>ಶಿರಹಟ್ಟಿ ಕೆರೆ ತುಂಬಿಸುವ ಯೋಜನೆ</p></li><li><p>ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಕೆರೆಗಳನ್ನು ತುಂಬುವ ಕಾಮಗಾರಿ.</p></li><li><p>ಮಲಪ್ರಭಾ ಯೋಜನೆಯಡಿ ರೋಣ ಮತಕ್ಷೇತ್ರದಲ್ಲಿ ಕಾಲುವೆಗಳ ಆಧುನೀಕರಣ</p><h2><strong>ವಿಜಯನಗರ</strong></h2></li><li><p>ಗೋವಿನಕೋವಿ ಮತ್ತು ಹನುಮಸಾಗರ ಕೆರೆ ತುಂಬಿಸುವ ಯೋಜನೆ</p></li><li><p>ಮರದೂರು ಕುಡಿಯುವ ನೀರಿನ ಯೋಜನೆ</p></li><li><p>ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಕುಂಬಳಕುಂಟೆ–ಹುಲಿಕೆರೆ ನಡುವೆ ಜಿನುಗು ಕೆರೆ ನಿರ್ಮಾಣ.</p></li><li><p>ಕೂಡ್ಲಿಗಿ ತಾಲ್ಲೂಕಿನ ತಿಪ್ಪೇಹಳ್ಳಿ ಬಳಿ ಕೆರೆ ಅಭಿವೃದ್ಧಿ ಕಾಮಗಾರಿ.</p></li><li><p>ವಿಜಯನಗರ ಜಿಲ್ಲೆ, ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಚೆಕ್ ಡ್ಯಾಂ ಕಂ ಬ್ರಿಡ್ಜ್ ನಿರ್ಮಾಣ</p><h2><strong>ಬಾಗಲಕೋಟೆ</strong></h2></li><li><p>ಮುತ್ತಿನಮುಳುಸೂಗೆ ಯೋಜನೆ</p></li><li><p>ಕಟ್ಟೆಮಳವಾಡಿ ಕಾಲುವೆ ಹಾಗೂ ವಡಕೆಕಟ್ಟೆ ಹೈ ಲೆವೆಲ್ ಕಾಲುವೆಗಳ ಸುಧಾರಣೆ. ಬಾಗಲಕೋಟೆ ಜಿಲ್ಲೆಯ ಕೆರೂರು ಏತ ನೀರಾವರಿ ಯೋಜನೆ. </p></li><li><p>ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಮಲಪ್ರಭಾ ಎಡದಂಡೆ ಕಾಲುವೆಯ ಆಧುನೀಕರಣ. </p></li><li><p>ಬಾಗಲಕೋಟೆ ತಾಲ್ಲೂಕಿನಲ್ಲಿ ಪ್ರಧಾನ ಲೆಕ್ಕ ಶೀರ್ಷಿಕೆಯ ಕಾಮಗಾರಿ.</p></li><li><p>ಬಾದಾಮಿ ತಾಲ್ಲೂಕಿನ ಗಂಜಿಕೆರೆ ಸುಧಾರಣೆ ಕಾಮಗಾರಿ.</p></li><li><p>ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಂಸನೂರ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ಮುಧೋಳ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ಹಾಗೂ ಬಿ.ಸಿ.ಬಿ ನಿರ್ಮಾಣ.</p></li><li><p>ರಬಕವಿ-ಬನಹಟ್ಟಿ ತಾಲ್ಲೂಕಿನ ಹೊಸೂರಲ್ಲಿ ಹಳ್ಳಕ್ಕೆ ಬಾಂದಾರ ನಿರ್ಮಾಣ.</p></li><li><p>ಬಾಗಲಕೋಟೆ ಜಿಲ್ಲೆ, ಮುಧೋಳ ತಾಲ್ಲೂಕಿನ ಕಸಬಾ ಜಂಬಗಿ ಬ್ಯಾರೇಜ್ ಹತ್ತಿರ ರಕ್ಷಣಾ ಗೋಡೆ ನಿರ್ಮಾಣ.</p></li><li><p>ಬಾಗಲಕೋಟೆ ಜಿಲ್ಲೆ, ಜಮಖಂಡಿ ತಾಲ್ಲೂಕಿನ ಗದ್ಯಾಳ ಕೆರೆ ಏರಿ ಸುಧಾರಣೆ.</p></li><li><p>ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. </p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li></ol><h2><strong>ಹಾಸನ</strong></h2><ol><li><p>ಮಲ್ಲಿಪಟ್ಟಣ ಯೋಜನೆ</p></li><li><p>ದುದ್ದ ಮತ್ತು ಶಾಂತಿಗ್ರಾಮ ಕುಡಿಯುವ ನೀರಿನ ಯೋಜನೆ</p></li><li><p>ದುದ್ದ ಮತ್ತು ಜಾವಗಲ್ ಹೋಬಳಿಯ 45 ಕೆರೆ ತುಂಬಿಸುವ ಯೋಜನೆ</p></li><li><p>ಚನ್ನರಾಯಪಟ್ಟಣ ತಾಲ್ಲೂಕಿನ 124 ಕೆರೆ ತುಂಬಿಸುವ ಯೋಜನೆ</p></li><li><p>ಚನ್ನರಾಯಪಟ್ಟಣ ತಾಲ್ಲೂಕಿನ 18 ಕೆರೆಗಳನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ತುಂಬಿಸುವ ಯೋಜನೆ. </p></li><li><p>ಹೇಮಾವತಿ ನದಿಯಿಂದ ನಾಗಮಂಗಲ ಹಾಗೂ ಚನ್ನರಾಯಪಟ್ಟಣ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆ.</p></li><li><p>ಅರಸೀಕೆರೆ ತಾಲ್ಲೂಕಿನಲ್ಲಿ ಎತ್ತಿನಹೊಳೆ ಗುರುತ್ವ ಕಾಲುವೆ ಅಡಿಯಲ್ಲಿ 9 ಕೆರೆಗಳ ಸುಧಾರಣೆ ಕಾಮಗಾರಿಗಳು.</p></li><li><p>ಹಾಸನ ಜಿಲ್ಲೆಯ ಬಾಗೂರು ಕೆರೆ ಅಭಿವೃದ್ಧಿ ಕಾಮಗಾರಿ.</p></li><li><p>ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಜಾವಗಲ್ ಭಾಗದಲ್ಲಿ ಎರಡು ಕಡೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ಹಾಸನ ಜಿಲ್ಲೆ, ಸಾಲಗಾಮೆಯಲ್ಲಿ ಚೆಕ್ ಡ್ಯಾಂ ಕಂ ಬ್ರಿಡ್ಜ್ ನಿರ್ಮಾಣ.</p></li><li><p>ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ ಕೆಂಚನಕಟ್ಟೆಯಲ್ಲಿ ಚೆಕ್ ಡ್ಯಾಂ ನಿರ್ಮಾಣ.</p></li><li><p>ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ರಾವುತನಹಳ್ಳಿ ಏತ ನೀರಾವರಿ<br>ನಾಲೆ ಆಧುನೀಕರಣ.</p></li><li><p>ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ಐಗೂರು ಕೆರೆ ಅಭಿವೃದ್ಧಿ.</p></li></ol><h2><strong>ತುಮಕೂರು</strong></h2><ol><li><p>ಅಮಾನಿಕೆರೆ ಕುಡಿಯುವ ನೀರಿನ ಯೋಜನೆ</p></li><li><p>ಚಿಕ್ಕನಾಯಕನಹಳ್ಳಿ ಕುಡಿಯುವ ನೀರಿನ ಯೋಜನೆ</p></li><li><p>ಗುಬ್ಬಿ ಮತ್ತು ಸಿರಾ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ</p></li><li><p>ಶಿಂಷಾ ನದಿಗೆ ಸರಗೂರಿನಿಂದ ಹೊಸಪುರವರೆಗೆ ಸೇತುವೆ ನಿರ್ಮಾಣ. </p></li><li><p>ಕೊಟ್ಟಗೆರೆ ಗ್ರಾಮದ ಸಮೀಪ 21 ಕೆರೆಗಳನ್ನು ತುಂಬಿಸುವ ಯೋಜನೆ.</p></li><li><p>ಗೂಳೂರು-ಹೆಬ್ಬೂರು ಕುಡಿಯುವ ನೀರಿನ ಯೋಜನೆ.</p></li><li><p>ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕೆರೆ ಏರಿ ಮತ್ತು ಕೋಡಿ ಅಭಿವೃದ್ಧಿ.</p></li><li><p>ತುಮಕೂರು ಜಿಲ್ಲೆ, ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಚೆಕ್ ಡ್ಯಾಂ ದುರಸ್ತಿ ಮತ್ತು ರಕ್ಷಣಾ ಕಾಮಗಾರಿ.</p></li><li><p>ತುಮಕೂರು ಜಿಲ್ಲೆ, ನಿಡವಳಲು ಕೆರೆಯಲ್ಲಿ ಚೆಕ್ ಡ್ಯಾಂ ಕಂ ಕಾಸ್ವೇ ನಿರ್ಮಾಣ.</p></li><li><p>ತುಮಕೂರು ಜಿಲ್ಲೆ, ಶಿರಾ ತಾಲ್ಲೂಕಿನ ಯರಮಾದನಹಳ್ಳಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ.</p></li><li><p>ತುಮಕೂರು ಜಿಲ್ಲೆ, ಶಿರಾ ತಾಲ್ಲೂಕಿನ ಯರಮಾದನಹಳ್ಳಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ.</p></li></ol><h2><strong>ರಾಮನಗರ</strong></h2><ol><li><p>ಶ್ರೀರಂಗ ಕುಡಿಯುವ ನೀರಿನ ಯೋಜನೆ</p></li><li><p>ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ಆರ್ಕಾವತಿ ನದಿ ತೀರ ಅಭಿವೃದ್ಧಿ.</p></li><li><p>ಸತ್ತೆಗಾಲಾ ಕೆರೆ ತುಂಬಿಸುವ ಯೋಜನೆ.</p></li><li><p>ರಾಮನಗರ ಹಾಗೂ ಕನಕಪುರ ತಾಲ್ಲೂಕುಗಳಲ್ಲಿ 46 ಕೆರೆಗಳನ್ನು ತುಂಬಿಸುವ ಯೋಜನೆ.</p></li><li><p>ಮಾಗಡಿ ತಾಲ್ಲೂಕಿನ ಗೌರಮ್ಮನ ಕೆರೆ ಹಳ್ಳಕ್ಕೆ ಡ್ರೈನ್ ನಿರ್ಮಾಣ.</p></li><li><p>ಬೆಂಗಳೂರು ದಕ್ಷಿಣ ಜಿಲ್ಲೆ, ಕನಕಪುರ ತಾಲ್ಲೂಕಿನ ಹೊಸದೊಡ್ಡಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ</p></li><li><p>ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ಗಳ ಸ್ಥಾಪನೆ</p></li></ol><h2><strong>ಮಂಡ್ಯ</strong></h2><ol><li><p>ಕೆ.ಆರ್.ಎಸ್. ಯೋಜನೆಯಡಿಯಲ್ಲಿ ಬರುವ ವಿಶ್ವೇಶ್ವರಯ್ಯ ಮುಖ್ಯ ನಾಲೆಯ ಆಧುನೀಕರಣ</p></li><li><p>ಹೆಬ್ಬಕವಾಡಿ ಮತ್ತು ನಿಡಘಟ್ಟ ಶಾಖಾ ನಾಲೆ</p></li><li><p>ಹೊಸಹೊಳಲು ಎಡಮೇಲ್ದಂಡೆ ನಾಲೆ ಆಧುನೀಕರಣ. </p></li><li><p>ಹೇಮಾವತಿ ಯೋಜನೆಯಡಿ ನಾಗಮಂಗಲ ಶಾಖಾ ನಾಲೆಯ<br>ರೀ-ಮಾಡೆಲಿಂಗ್. </p></li><li><p>ಮದ್ದೂರು ತಾಲ್ಲೂಕಿನ ಸೂಳೆಕೆರೆಯ ಜೀರ್ಣೋದ್ಧಾರ. </p></li><li><p>ಮದ್ದೂರು ತಾಲ್ಲೂಕಿನ ಸೂಳೆಕೆರೆ ನಾಲೆಗಳ ಅಭಿವೃದ್ಧಿ. </p></li><li><p>ಹೇಮಾವತಿ ಎಡದಂಡೆ ಕಾಲುವೆ (HLBC) ಅಡಿಯಲ್ಲಿ ಪುನರ್ನಿರ್ಮಾಣ. </p></li><li><p>ಮದ್ದೂರು ತಾಲ್ಲೂಕಿನ ಕಾಲುವೆಗಳ ಆಧುನೀಕರಣ. </p></li><li><p>ವಿಶ್ವೇಶ್ವರಯ್ಯ ನಾಲಾ ಜಾಲದಡಿಯಲ್ಲಿ ಬರುವ ನಾಲೆಗಳ ಅಭಿವೃದ್ಧಿ. </p></li><li><p>ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವ್ಯಾಪ್ತಿಯ ಸಿಡಿಎಸ್ ನಾಲೆಗಳ ಅಭಿವೃದ್ಧಿ ಕಾಮಗಾರಿ. </p></li><li><p>ಹೇಮಾವತಿ ನದಿಯಿಂದ ನಾಗಮಂಗಲ ಹಾಗೂ ಚನ್ನರಾಯಪಟ್ಟಣ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆ. </p></li><li><p>ಪಾಂಡವಪುರ ಬಳಘಟ್ಟ ಯೋಜನೆಯಲ್ಲಿ ಕೈಬಿಟ್ಟ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ.</p></li><li><p>ಮದ್ದೂರು ತಾಲ್ಲೂಕಿನಲ್ಲಿ ಶಿಂಷಾ ನದಿಗೆ ಬ್ರಿಡ್ಜ್ ಕಂ ಚೆಕ್ ಡ್ಯಾಂ ನಿರ್ಮಾಣ. </p></li><li><p>ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಅರೆಕೆರೆ ಬಳಿ 12 ಕೆರೆಗಳಿಗೆ ಕಾವೇರಿ </p></li><li><p> ಮಳವಳ್ಳಿ ಕುಂತೂರು ಭಾಗದ ಕೆರೆಗಳಿಗೆ ಏತ ನೀರಾವರಿ.</p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li></ol><h2><strong>ಕೊಡಗು</strong></h2><ol><li><p>ಹಾರಂಗಿ ಯೋಜನೆಯ ಎಡದಂಡೆ ನಾಲೆಯ ಆಧುನೀಕರಣ</p></li><li><p>ಹಾರಂಗಿ ಜಲಾಶಯ ಯೋಜನೆಯಡಿ ಪಿರಿಯಾಪಟ್ಟಣ ಏತ ನೀರಾವರಿ ಕಾಲುವೆಯ ರೀ-ಮಾಡೆಲಿಂಗ್.</p></li><li><p>ಹಾರಂಗಿ ಬಲದಂಡೆ ಕಾಲುವೆಯ ಆಧುನೀಕರಣ.</p></li><li><p>ಹಾರಂಗಿ ಜಲಾಶಯದ ಕೆಳಭಾಗದಲ್ಲಿ ಸೇತುವೆ ನಿರ್ಮಾಣ. </p></li><li><p>ಹಾರಂಗಿ ಎಡದಂಡೆ ನಾಲೆಯ ಅಡಿಯಲ್ಲಿ ಸುಧಾರಣೆ. </p></li><li><p>ಮಡಿಕೇರಿ–ಕುಶಾಲನಗರ ಪ್ರದೇಶದಲ್ಲಿ ಚೆಕ್ ಡ್ಯಾಂ ಮತ್ತು ನಾಲೆ ನಿರ್ಮಾಣ ಕಾಮಗಾರಿ.</p></li><li><p>ಪೊನ್ನಂಪೇಟೆ ಭಾಗದಲ್ಲಿ ಚೆಕ್ ಡ್ಯಾಂ ಹಾಗೂ ನಾಲೆ ನಿರ್ಮಾಣ.</p></li><li><p>ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ಕಿರಿಕೊಡ್ಲಿ ಕೆರೆ ಅಭಿವೃದ್ಧಿ.</p></li><li><p>ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಕುಂಜಿಲ ಸಾರ್ವಜನಿಕ ಕೆರೆ ಅಭಿವೃದ್ಧಿ.</p></li><li><p>ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕು ಭಾಗದಲ್ಲಿ ತೋಡಿಗೆ ತಡೆಗೋಡೆ ನಿರ್ಮಾಣ.</p></li><li><p>ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ಐಗೂರು-ಅರೆಯೂರಿನಲ್ಲಿ ನಾಲೆ ಹಾಗೂ ತಡೆಗೋಡೆ ಅಭಿವೃದ್ಧಿ.</p></li><li><p>ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ಐಗೂರು-ಅರೆಯೂರಿನಲ್ಲಿ ನಾಲೆ ಹಾಗೂ ತಡೆಗೋಡೆ ಅಭಿವೃದ್ಧಿ.</p></li></ol><h2><strong>ಕೊಪ್ಪಳ</strong></h2><ol><li><p>ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಕೃಷ್ಣಾ ನದಿಯಿಂದ ನೀರು ತುಂಬಿಸುವ ಯೋಜನೆ.</p></li><li><p>ಕೊಪ್ಪಳ ಜಿಲ್ಲೆ, ಗಂಗಾವತಿ ತಾಲ್ಲೂಕಿನ ಮರಕುಂಬಿ ಹಳ್ಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ.</p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು. </p></li><li><p>ಕೊಪ್ಪಳದ ಜಿಟಿಟಿಸಿ–ಎಂಎಸ್ಡಿಸಿಯಲ್ಲಿ M/s Aequs Toy Cluster Industry ಯ ಕಾರ್ಯತಂತ್ರದ ಸಹಯೋಗದೊಂದಿಗೆ Precision Tool Engineering ನಲ್ಲಿ ತಂತ್ರಜ್ಞಾನ ಕೇಂದ್ರವನ್ನು ಕೆ.ಕೆ.ಆರ್.ಡಿ.ಬಿ.ಯ 10 ಕೋಟಿ ರೂ.ಗಳ ಅನುದಾನದೊಂದಿಗೆ ಒಟ್ಟಾರೆ 20 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುವುದು.</p></li></ol><h2><strong>ಹಾವೇರಿ</strong></h2><ol><li><p>ಹಾವೇರಿ ಜಿಲ್ಲೆ, ರಟ್ಟಿಹಳ್ಳಿ ತಾಲ್ಲೂಕು, ಮದಗ-ಮಾಸೂರು ಕೆರೆಯ ಆಧುನೀಕರಣ</p></li><li><p>ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆ</p></li><li><p>ಹಾವೇರಿ ಜಿಲ್ಲೆಯ ಹಾನಗಲ್ ಭಾಗದ 111 ಕೆರೆಗಳಿಗೆ ವರದಾ ನದಿಯಿಂದ<br>ಏತ ನೀರಾವರಿ.</p></li><li><p>ಹಿರೇಕೆರೂರು ತಾಲ್ಲೂಕಿನ ಪೂರಕ ಕಾಲುವೆ ಮತ್ತು ಕೆರೆ ಸುಧಾರಣೆ.</p></li><li><p>ಹಾವೇರಿ ಜಿಲ್ಲೆ, ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ಮತ್ತು ತಡೆಗೋಡೆ ನಿರ್ಮಾಣ.</p></li><li><p>ಹಾವೇರಿ ಜಿಲ್ಲೆ, ಶಿಗ್ಗಾಂವಿ ತಾಲ್ಲೂಕಿನಲ್ಲಿ ಸೇತುವೆ ಸಹಿತ ಚೆಕ್ ಡ್ಯಾಂ ನಿರ್ಮಾಣ.</p></li><li><p>ಹಾವೇರಿ ಜಿಲ್ಲೆ, ಬ್ಯಾಡಗಿ ತಾಲ್ಲೂಕಿನ ಸಂಗೂರಿನಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ಅಳವಡಿಕೆ ಮತ್ತು ತಡೆಗೋಡೆ ನಿರ್ಮಾಣ.</p></li><li><p>ಹಾವೇರಿ ಜಿಲ್ಲೆ, ಶಿಗ್ಗಾಂವ ತಾಲ್ಲೂಕಿನ ತಡಸ-ಅಡವಿ ಸೋಮಾಪುರ ನಡುವೆ ಫೀಡರ್ ಕಾಲುವೆ ಅಭಿವೃದ್ಧಿ.</p></li></ol><h2><strong>ಶಿವಮೊಗ್ಗ</strong></h2><ol><li><p>ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕಿನ ಯಡಗೊಪ್ಪ ಕೆರೆ ತುಂಬಿಸುವ ಯೋಜನೆ</p></li><li><p>ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗುಡವಿ ಕೆರೆ ತುಂಬಿಸುವ ಯೋಜನೆ</p></li><li><p>ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಬ್ಯಾರೇಜ್/ಬ್ರಿಡ್ಜ್ ಕಂ ಬ್ಯಾರೇಜ್ಗಳನ್ನು ನಿರ್ಮಿಸುವ ಯೋಜನೆ.</p></li><li><p>ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆ.</p></li><li><p>ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಭದ್ರಾ ನದಿಗೆ ಸಂಪರ್ಕ ರಸ್ತೆ ಸುಧಾರಣೆ.</p></li><li><p>ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲ್ಲೂಕಿನ ದೊಣಬಘಟ್ಟ ಏತ ನೀರಾವರಿ ಯೋಜನೆ.</p></li><li><p>ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕೋಡೂರು ಗ್ರಾಮದಲ್ಲಿ ಹಳ್ಳಕ್ಕೆ ತಡೆಗೋಡೆ ಮತ್ತು ರಿವಿಟ್ಮೆಂಟ್ ನಿರ್ಮಾಣ.</p></li><li><p>ಸಾಗರ ತಾಲ್ಲೂಕಿನ ಶಿರವಾಳ ಏತ ನೀರಾವರಿ ವಿತರಣಾ ಕಾಲುವೆ ಅಭಿವೃದ್ಧಿ.</p></li><li><p>ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಸೀಗೇಹಳ್ಳ ಚೆಕ್ ಡ್ಯಾಂ ಕೋಡಿ ದುರಸ್ತಿ.</p></li><li><p>ಶಿವಮೊಗ್ಗ ಜಿಲ್ಲೆ, ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಹೊಳೆಗೆ ಬ್ಯಾರೇಜ್ ನಿರ್ಮಾಣ.</p></li><li><p>ಸಾಗರ ತಾಲ್ಲೂಕಿನ ನಾಗವಳ್ಳಿಯಲ್ಲಿ ಹಳ್ಳಕ್ಕೆ ಬ್ಯಾರೇಜ್ ನಿರ್ಮಾಣ.</p></li><li><p>ಹೊಸನಗರ ತಾಲ್ಲೂಕಿನ ದೊಬೈಲಿನಲ್ಲಿ ಪಿಕಪ್ ದುರಸ್ತಿ ಮತ್ತು ಪ್ರವಾಹ ಸಂರಕ್ಷಣೆ.</p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li></ol><h2><strong>ಚಾಮರಾಜನಗರ</strong></h2><ol><li><p>ಗುಂಡ್ಲುಪೇಟೆ ತಾಲ್ಲೂಕಿನ ಒಣಗಿದ ಕೆರೆಗಳನ್ನು ತುಂಬಿಸುವ ಯೋಜನೆ</p></li><li><p>ಚಾಮರಾಜ ಬಲದಂಡೆ ನಾಲೆಯ ಅಕ್ವಾಡಕ್ಸ್ ಪುನರ್ ನಿರ್ಮಾಣ.</p></li><li><p>ರಾಮಸಮುದ್ರ ಕಾಲುವೆಯ ಚಾಮಲಾಪುರ, ಕಗ್ಗೇರೆ ಹಾಗೂ ಬನ್ನಿಕುಪ್ಪೆ ಶಾಖಾ ನಾಲೆಗಳಿಗೆ ಸಿ.ಸಿ. ಲೈನಿಂಗ್.</p></li><li><p>ಕೃಷ್ಣರಾಜನಗರ ಶಾಖಾ ನಾಲೆಗೆ ಸಿಮೆಂಟ್ ಕಾಂಕ್ರೀಟ್ ಲೈನಿಂಗ್.</p></li><li><p>ಸುವರ್ಣಾವತಿ ನದಿಯ ವ್ಯಾಪ್ತಿಯ ಸರಣಿ ಕೆರೆಗಳ, ಫೀಡರ್ ನಾಲೆಗಳ ಹಾಗೂ ಅಡ್ಡಮೋರಿ ಕಾಮಗಾರಿ.</p></li><li><p>ಗುಂಡಾಲ್ ನದಿಯ ಅಡಿಯಲ್ಲಿ ಬರುವ ಸರಣಿ ಕೆರೆಗಳ ಸಮಗ್ರ ಅಭಿವೃದ್ಧಿ</p></li><li><p>.ಸುವರ್ಣಾವತಿ ಜಲಾಶಯದ ನಾಲೆಗಳ ಅಭಿವೃದ್ಧಿ.</p></li><li><p>ಚಾಮರಾಜನಗರದ ಹನೂರು ತಾಲೂಕಿನಲ್ಲಿ ಅಂತರ್ಜಲ ವೃದ್ಧಿ ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ರೂ.490 ಕೋಟಿ ವೆಚ್ಚದಲ್ಲಿ ಉಡುತೊರೆಹಳ್ಳ ಯೋಜನೆ ಅನುಷ್ಠಾನ </p></li></ol><h2><strong>ಮೈಸೂರು</strong></h2><ol><li><p>ಹಾರಂಗಿ ಜಲಾಶಯ ಯೋಜನೆಯಡಿ ಪಿರಿಯಾಪಟ್ಟಣ ಏತ ನೀರಾವರಿ ಕಾಲುವೆಯ ರೀ-ಮಾಡೆಲಿಂಗ್.</p></li><li><p>ಡಿ.ಡಿ. ಅರಸ್ ಕಾಲುವೆಯ ಪುನರ್ವಿನ್ಯಾಸ.</p></li><li><p>ಮೈಸೂರು ತಾಲ್ಲೂಕಿನ ಬಿದ್ರಹಳ್ಳಿಹುಂಡಿ ಬಳಿ ಕಾಲುವೆಯ ಆಧುನೀಕರಣ.</p></li><li><p>ಟಿ. ನರಸೀಪುರ ತಾಲ್ಲೂಕಿನ ಹಾರೋಹಳ್ಳಿ ಬಳಿ ಕಾಲುವೆಯ ಆಧುನೀಕರಣ.</p></li><li><p>ಕಬಿನಿ ಬಲದಂಡೆ ನಾಲೆಯ ವಿತರಣಾ ನಾಲೆ ಸಂ.35ರ ಆಧುನೀಕರಣ.</p></li><li><p>ಟಿ. ನರಸೀಪುರ ತಾಲ್ಲೂಕಿನ ರಾಜರಾಜೇಶ್ವರಿ ಕಾಲುವೆ ಹಾಗೂ ಹರೋಹಳ್ಳಿ ಹೈ ಲೆವೆಲ್ ಕಾಲುವೆಗಳ ಸುಧಾರಣೆ.</p></li><li><p>ಟಿ. ನರಸೀಪುರ ತಾಲ್ಲೂಕಿನ ಹಾರೋಹಳ್ಳಿ ಹೈ ಲೆವೆಲ್ ಹಾಗೂ ಲೋ ಲೆವೆಲ್ ಕಾಲುವೆಗಳ ಆಯಕಟ್ಟನ್ನು ಹೆಚ್ಚಿಸಲು ನೀರನ್ನು ಎತ್ತುವ ಯೋಜನೆ.</p></li><li><p>ಟಿ. ನರಸಿಪುರ ತಾಲ್ಲೂಕಿನ ಆರ್.ಪಿ. ಕಾಲುವೆಯ ಹರೋಹಳ್ಳಿ ಪಿಕಪ್ ಕಾಲುವೆ ಹಾಗೂ ಬಂಡಿಬಚ್ಚಲು ಶಾಖಾ ಕಾಲುವೆಯ ಸುಧಾರಣೆ.</p></li><li><p>ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್) ಮತ್ತು ಹುಬ್ಬಳ್ಳಿ (ಕಾಟನ್ ಮಾರ್ಕೆಟ್) ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ </p></li><li><p>ಮೈಸೂರು ತಾಲ್ಲೂಕಿನ ಚಿಕ್ಕಂಕನಹಳ್ಳಿ ಕೆರೆಯ ಅಡಿಯಲ್ಲಿ ಇರುವ ಕಿಗ್ಗಾಲುವೆ ಮತ್ತು ಮೆಗ್ಗಾಲುವೆಗಳ ಆಧುನೀಕರಣ.</p></li><li><p>ಕಬಿನಿ ಅಣೆಕಟ್ಟೆಯ ಮೇಲ್ಬಾಗದಲ್ಲಿ ಪುನರುಜ್ಜೀವನ ಕಾಮಗಾರಿ. </p></li><li><p>ಮೈಸೂರು ಜಿಲ್ಲೆ, ಟಿ. ನರಸೀಪುರ ತಾಲ್ಲೂಕಿನ ನಂಜಾಪುರ ಏತ ನೀರಾವರಿ ಯೋಜನೆ.</p></li><li><p>ವರುಣಾ ಕೆರೆಯ ಪುನರುಜ್ಜೀವನ ಮತ್ತು ಸಂರಕ್ಷಣೆ. </p></li><li><p>ಟಿ. ನರಸೀಪುರ ಮತ್ತು ಮಳವಳ್ಳಿ ತಾಲ್ಲೂಕುಗಳಲ್ಲಿ ವಿವಿಧ ಶಾಖಾ ನಾಲೆಗಳ ಅಭಿವೃದ್ಧಿ. </p></li><li><p>ಕಬಿನಿ ಎಡದಂಡೆ ನಾಲೆಯ ಅಭಿವೃದ್ಧಿ. </p></li><li><p>ಮೈಸೂರು ಜಿಲ್ಲೆಯ ವರುಣ ಕ್ಷೇತ್ರದಲ್ಲಿ ಸರಣಿ ಚೆಕ್ ಡ್ಯಾಂ ನಿರ್ಮಾಣ.</p></li><li><p> ವರುಣ ಕ್ಷೇತ್ರದ ಗ್ರಾಮಗಳ ಕೆರೆಗಳಿಗೆ ಏತ ನೀರಾವರಿ ಕಾಮಗಾರಿ.</p></li><li><p>ಮೈಸೂರು ಜಿಲ್ಲೆಯ ಕರಿಗಳ ಕೆರೆ ಹಾಗೂ ನಾಲೆ ಅಭಿವೃದ್ಧಿ.</p></li><li><p>ಮೈಸೂರು ಜಿಲ್ಲೆಯ ಹೆಮ್ಮಿಗೆ–ಮುದುಗನೂರು ಫೀಡರ್ ನಾಲೆ ಅಭಿವೃದ್ಧಿ. </p></li><li><p>ನಂಜನಗೂಡು ತಾಲ್ಲೂಕು ಕಾರ್ಯಗ್ರಾಮದಲ್ಲಿರುವ ಇಂಗು ಕೆರೆಯ ಅಭಿವೃದ್ಧಿ ಕಾಮಗಾರಿ.</p></li><li><p>ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಕ್ರಮ</p></li><li><p>ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ ದುರಸ್ತಿ ಕಾಮಗಾರಿಗಳಿಗೆ ರೂ.50 ಕೋಟಿ ಅನುದಾನ </p></li><li><p>ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 16 ಕೋಟಿ ರೂ. ವೆಚ್ಚದಲ್ಲಿ ಷ್ನೈಡರ್ ಎಲೆಕ್ಟ್ರಿಕ್ (Schneider Electric) ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರಿಂದ ಪ್ರತಿ ವರ್ಷ ಒಟ್ಟಾರೆ 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ನೆರವಾಗಲಿದೆ.</p></li><li><p>ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು KIADB ವತಿಯಿಂದ ಅಭಿವೃದ್ಧಿಪಡಿಸಲಾಗುವುದು.</p></li></ol><h2><strong>ಧಾರವಾಡ</strong></h2><ol><li><p>ಹುಬ್ಬಳ್ಳಿ-ಧಾರವಾಡ (ಪೂರ್ವ) ವಿಧಾನಸಭಾ ಮತಕ್ಷೇತ್ರದಲ್ಲಿ ಕೆಂಪಕೆರೆ ತುಂಬಿಸುವ ಯೋಜನೆ. </p></li><li><p>ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಕೆರೆಗಳಿಗೆ ಬೇಡ್ತಿ ನದಿಯಿಂದ ನೀರು ತುಂಬಿಸುವ ಯೋಜನೆ.</p></li><li><p>ಧಾರವಾಡ ಜಿಲ್ಲೆಯ ಕಿತ್ತೂರ ಗ್ರಾಮದಲ್ಲಿ ಹೊಸ ಕೆರೆ ನಿರ್ಮಾಣ.</p></li><li><p>ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ</p></li><li><p>ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್) ಮತ್ತು ಹುಬ್ಬಳ್ಳಿ (ಕಾಟನ್ ಮಾರ್ಕೆಟ್) ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ</p></li><li><p>ಹುಬ್ಬಳ್ಳಿ, ಇಂದಿರಾನಗರ, ಮೈಸೂರು ಮತ್ತು ದೊಡ್ಡಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಹಾಗೂ ಇಂದಿರಾನಗರದಲ್ಲಿ ಮೂರು ವರ್ಷದ PG (DNB) ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು;</p></li></ol><h2><strong>ದಾವಣಗೆರೆ</strong></h2><ol><li><p>ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ 41 ಕೆರೆಗಳನ್ನು ತುಂಬಿಸುವ ಯೋಜನೆ.</p></li><li><p>ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಹೊನ್ನನಾಯಕನಹಳ್ಳಿ ಕೆರೆ ಹಾಗೂ ಹಳ್ಳ ಅಭಿವೃದ್ಧಿ.</p></li><li><p>ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಕಗತೂರು ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ </p></li></ol><h2><strong>ಚಿಕ್ಕಮಗಳೂರು</strong></h2><ol><li><p>ಕಡೂರು ತಾಲ್ಲೂಕಿನಲ್ಲಿ 25 ಕೆರೆಗಳಿಗೆ ನೀರು ತುಂಬಿಸುವ ಹಾಗೂ ಕಾಲುವೆ ಆಧುನೀಕರಣ.</p></li><li><p>ಅಜ್ಜಂಪುರದಲ್ಲಿ 19 ಕೆರೆಗಳಿಗೆ ಏತ ನೀರಾವರಿ ಯೋಜನೆ.</p></li><li><p>ಚಿಕ್ಕಮಗಳೂರು ಜಿಲ್ಲೆಯ ಕೆರೆಗಳ ಏರಿ ಮತ್ತು ಚಾನೆಲ್ ಪುನಃಶ್ಚೇತನ.</p></li><li><p>ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ</p></li><li><p>ಅಜ್ಜಂಪುರದಲ್ಲಿ 19 ಕೆರೆಗಳಿಗೆ ಏತ ನೀರಾವರಿ ಯೋಜನೆ.</p></li></ol><h2><strong>ದಕ್ಷಿಣ ಕನ್ನಡ</strong></h2><ol><li><p>ಉಳ್ಳಾಲದಲ್ಲಿ ನೇತ್ರಾವತಿ ಎಡದಂಡೆ ಸಂರಕ್ಷಣೆ ಕಾಮಗಾರಿ.</p></li><li><p>ಸುಳ್ಯ ತಾಲ್ಲೂಕಿನ ಗುತ್ತಿಗಾರು ಕಮಿಲಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲ್ಲೂಕಿನ ಏನೆಕಲ್ಲಿನಲ್ಲಿ ಅಡ್ಡ ತೋಡಿಗೆ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲ್ಲೂಕಿನಲ್ಲಿ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನ ಅಮ್ಮಾಡಿಯಲ್ಲಿ ತೋಡಿಗೆ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಮೂಡಬಿದ್ರೆ ತಾಲ್ಲೂಕಿನ ಪ್ರಾಂತ್ಯದಲ್ಲಿ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲ್ಲೂಕಿನ ಗುತ್ತಿಗಾರಿನಲ್ಲಿ ತೋಡಿಗೆ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲ್ಲೂಕಿನ ಬೆಳ್ಳಿಪ್ಪಾಡಿ ದೇವಸ್ಥಾನ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲ್ಲೂಕಿನ ಮಂಡೆಕೋಲು ಕೃಷಿಭೂಮಿ ಸಂರಕ್ಷಣೆಗೆ ತಡೆಗೋಡೆ ನಿರ್ಮಾಣ.</p></li><li><p>ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ದರ 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಳ</p></li><li><p>ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ.</p></li><li><p>ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. </p></li></ol><h2><strong>ಬೆಂಗಳೂರು ಗ್ರಾಮಾಂತರ</strong></h2><ol><li><p>ಹೊಸಕೋಟೆ 59 ಕೆರೆಗಳಿಗೆ ಸಂಸ್ಕರಿಸಿದ ನೀರಿನಿಂದ ಏತ ನೀರಾವರಿ.</p></li><li><p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಕೆರೆ ಅಭಿವೃದ್ಧಿ.</p></li><li><p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ<br>ಚೆಕ್ ಡ್ಯಾಂ ಕಂ ಎಲ್.ಎಲ್.ಸಿ ನಿರ್ಮಾಣ.</p></li><li><p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಹಕ್ಕಿನಾಳು ಗ್ರಾಮದಲ್ಲಿ<br>ಚೆಕ್ ಡ್ಯಾಂ ನಿರ್ಮಾಣ.</p></li></ol><h2><strong>ಕಲಬುರಗಿ</strong></h2><ol><li><p>ಕಲಬುರಗಿ ಜಿಲ್ಲೆಯ ಸೇಡಂ ಬೀರನಹಳ್ಳಿ ಬಳಿ ಏತ ನೀರಾವರಿ ಯೋಜನೆ.</p></li><li><p>ಯಲಬುರ್ಗಾ–ಕುಕನೂರು ಕೆರೆಗಳ ಆಧುನೀಕರಣ ಹಾಗೂ ಬ್ರಿಡ್ಜ್-ಕಂ-ಬ್ಯಾರೇಜ್ ಕಾಮಗಾರಿ.</p></li><li><p>ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ವ್ಯಾಪ್ತಿಯಲ್ಲಿ ಬರುವ ಬೀದರ್, ವಿಜಯನಗರ, ಬಳ್ಳಾರಿ, ಕಲಬುರಗಿ, ಯಾದಗಿರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಡಿ ಸಣ್ಣ ನೀರಾವರಿ ಕಾಮಗಾರಿಗಳಿಗೆ ಅನುದಾನ. </p></li><li><p>ಕಲಬುರಗಿ ಜಿಲ್ಲೆಯ ಯಳವಂತಿ ಬಳಿ ಸ್ಥಳೀಯ ನಾಲೆಗೆ ಅಣೆಕಟ್ಟು ನಿರ್ಮಾಣ. </p></li><li><p>ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 16 ಕೋಟಿ ರೂ. ವೆಚ್ಚದಲ್ಲಿ ಷ್ನೈಡರ್ ಎಲೆಕ್ಟ್ರಿಕ್ (Schneider Electric) ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರಿಂದ ಪ್ರತಿ ವರ್ಷ ಒಟ್ಟಾರೆ 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ನೆರವಾಗಲಿದೆ.</p> <h2><strong>ಚಿಕ್ಕಬಳ್ಳಾಪುರ ಜಿಲ್ಲೆ</strong></h2></li></ol><ol><li><p>ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲ್ಲೂಕಿನ ಭಕ್ತರಹಳ್ಳಿ ಬಳಿ ಹೊಸ ಕೆರೆ ನಿರ್ಮಾಣ.</p></li><li><p>ಬೆಂಗಳೂರು–ಶಿಡ್ಲಘಟ್ಟ ಭಾಗದ 164 ಕೆರೆಗಳಿಗೆ ಏತ ನೀರಾವರಿ ಯೋಜನೆ. </p></li><li><p>ಚಿಕ್ಕಬಳ್ಳಾಪುರ ಜಿಲ್ಲೆ, ಬಾಗೇಪಲ್ಲಿ ತಾಲ್ಲೂಕಿನ ಮುದ್ದಹಳ್ಳಿ ಕೊಮಟ್ಟಳ್ಳ ಕುಂಟೆ<br>ಕೆರೆ ಮರುನಿರ್ಮಾಣ.</p></li><li><p>ಚಿಂತಾಮಣಿ ತಾಲ್ಲೂಕಿನ ತುಳುವನೂರು ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ಚಿಕ್ಕಬಳ್ಳಾಪುರ ಜಿಲ್ಲೆ, ಗುಡಿಬಂಡೆ ತಾಲ್ಲೂಕಿನ ಅಮಾನಿ ಬೈರಸಾಗರ ಕೆರೆಗೆ ಕೋಡಿ ಕಂ ಬ್ರಿಡ್ಜ್ ನಿರ್ಮಾಣ.</p></li><li><p>ಗುಡಿಬಂಡೆ ತಾಲ್ಲೂಕಿನ ಹಂಪಸಂದ್ರ ಕೆರೆ ಅಭಿವೃದ್ಧಿ.</p></li><li><p>ಚಿಕ್ಕಬಳ್ಳಾಪುರ ಜಿಲ್ಲೆಯ ಗಂಟಲ ಮಲ್ಲಮ್ಮ ಕಣಿವೆಯ ಮೇಲೆ ಮಣ್ಣಿನ ಅಣೆಕಟ್ಟು ನಿರ್ಮಾಣ.</p></li></ol><h2><strong>ಕೋಲಾರ</strong></h2><ol><li><p>ಕೋಲಾರ ಜಿಲ್ಲೆಯ ಅಮಾನಿಕೆರೆಗೆ ಕಾಲುವೆ ತಡೆಗೋಡೆ ಮತ್ತು ಗೇಟ್ ನಿರ್ಮಾಣ.</p></li><li><p>ಕೋಲಾರ ಜಿಲ್ಲೆಯ ಪೋಷಕ ಕಾಲುವೆ ಅಭಿವೃದ್ಧಿ ಹಾಗೂ ಪ್ರವಾಹ ನಿಯಂತ್ರಣ.</p></li><li><p>ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಬಿತ್ತನೆ ಬೀಜ, ಕೀಟನಾಶಕ, ರಸಗೊಬ್ಬರ ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ಪ್ರಾಯೋಗಿಕವಾಗಿ ಕೋಲಾರ MSIL ವತಿಯಿಂದ ರೈತ ಮಾಲ್ಗಳ ಸ್ಥಾಪನೆ</p></li><li><p>ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು. </p></li></ol><h2><strong>ಬೀದರ್</strong></h2><ol><li><p>ಬೀದರ ಜಿಲ್ಲೆಯ ಹುಮನಾಬಾದ ತಾಲ್ಲೂಕಿನ ಹಳ್ಳಿಖೇಡ ಕೆರೆ ಅಭಿವೃದ್ಧಿ.</p></li><li><p>ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಅಂಬೆಸಾಂಗವಿ ಕೆರೆ ಮತ್ತು ಕಾಲುವೆ ಸುಧಾರಣೆ.</p></li><li><p>ಬೀದರ್ ಜಿಲ್ಲೆ, ಚಿಟಗುಪ್ಪಾ ತಾಲ್ಲೂಕಿನ ಕೃಷ್ಣಾಪೂರವಾಡಿಯಲ್ಲಿ ಹಳ್ಳಕ್ಕೆ ಬಾಂದಾರ ನಿರ್ಮಾಣ.</p></li><li><p>ಬೀದರ್ ಜಿಲ್ಲೆ, ಚಿಟಗುಪ್ಪಾ ತಾಲ್ಲೂಕಿನ ಉಡಬಾಳದಲ್ಲಿ ಬಿ.ಸಿ.ಬಿ ಮೇಲ್ದಂಡೆಯಲ್ಲಿ<br>ಸಿ.ಡಿ ನಿರ್ಮಾಣ. </p></li><li><p>ಬೀದರ್ ಜಿಲ್ಲೆ, ಬಾಲ್ಕಿ ತಾಲ್ಲೂಕಿನ ಖಟಕ ಚಿಂಚೋಳಿಯಲ್ಲಿ ಬಿ.ಸಿ.ಬಿ ಸುಧಾರಣೆ.</p></li><li><p>ಬೀದರ್ ಜಿಲ್ಲೆ, ಹುಮನಾಬಾದ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ನಿರ್ಮಾಣ.</p></li><li><p>ಬೀದರ್ ಜಿಲ್ಲೆ, ಭಾಲ್ಕಿ ತಾಲ್ಲೂಕಿನ ಡೊಂಗರಗಿ-ಖುದವಂತಪುರ ಏತ ನೀರಾವರಿ ಸುಧಾರಣೆ.</p></li><li><p>ಬೀದರ್ ಜಿಲ್ಲೆ, ಚಿಟಗುಪ್ಪಾ ತಾಲ್ಲೂಕಿನ ಚಿಟಗುಪ್ಪಾ ಮಕ್ಕಾ ಕೆರೆ ಅಭಿವೃದ್ಧಿ.</p></li><li><p>ಬೀದರ್ ಜಿಲ್ಲೆ, ಹುಮನಾಬಾದ ತಾಲ್ಲೂಕಿನ ಫಾತಿಮಾಪುರ ಕೆರೆ ಅಭಿವೃದ್ಧಿ.</p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li></ol><h2><strong>ಚಿತ್ರದುರ್ಗ </strong></h2><ol><li><p>ಚಿತ್ರದುರ್ಗ ತಾಲ್ಲೂಕಿನ ಕೊಳಹಾಳು ದೊಡ್ಡ ಕೆರೆಗೆ ತಡೆಗೋಡೆ ಮತ್ತು ದುರಸ್ತಿ.</p></li><li><p>ಚಿತ್ರದುರ್ಗ ಜಿಲ್ಲೆ, ಮೊಳಕಾಲ್ಮೂರು ತಾಲ್ಲೂಕಿನ ವೆಂಕಾಟಪುರ ಡೈಕ್ ಪಾಥ್ ವೇ ದುರಸ್ತಿ.</p></li><li><p>ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ಕರಿಯಮ್ಮನಹಟ್ಟಿ ಸಣ್ಣ ಕೆರೆ ಕೋಡಿ ನಿರ್ಮಾಣ.</p></li><li><p>ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ಚಿತ್ರನಾಯಕನಹಳ್ಳಿ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ಚಳ್ಳಕೆರೆ ತಾಲ್ಲೂಕಿನ ತೊರೆಬೀರನಹಳ್ಳಿ ಮತ್ತು ಬೆಳಗೆರೆ ಗ್ರಾಮಗಳ ನಡುವೆ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ.</p></li><li><p>ಜಿಲ್ಲೆಯ ಬಬ್ಬೂರಿನ ಜಿಲ್ಲಾ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʼಕೃಷಿ ಉದ್ದಿಮೆ ತರಬೇತಿ ಕೇಂದ್ರʼವಾಗಿ ಉನ್ನತೀಕರಣ </p></li></ol><h2><strong>ಉಡುಪಿ</strong></h2><ol><li><p>ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲ್ಲೂಕಿನ ಶಿರಿಯಾರದಲ್ಲಿ ಹೊಳೆ ಹೂಳು ತೆರವು ಮತ್ತು ಸಂರಕ್ಷಣೆ.</p></li></ol><h2>ಉತ್ತರ ಕನ್ನಡ</h2><ol><li><p>ಉತ್ತರ ಕನ್ನಡ ಜಿಲ್ಲೆ, ಸಿದ್ದಾಪುರ ತಾಲ್ಲೂಕಿನಲ್ಲಿ ಸೇತುವೆ ಸಹಿತ ಬಾಂದಾರ ನಿರ್ಮಾಣ.</p></li><li><p>ಉತ್ತರ ಕನ್ನಡ ಜಿಲ್ಲೆ, ಶಿರಸಿ ತಾಲ್ಲೂಕಿನ ಸೊರೆಗುಪ್ಪದಲ್ಲಿ ಸೇತುವೆ ಸಹಿತ ಬಾಂದಾರ ನಿರ್ಮಾಣ.</p></li><li><p>ಉತ್ತರ ಕನ್ನಡ ಜಿಲ್ಲೆ, ಸಿದ್ದಾಪುರ ತಾಲ್ಲೂಕಿನ ಶಿರಳಗಿಯಲ್ಲಿ ಸೇತುವೆ ಸಹಿತ ಬಾಂದಾರ ನಿರ್ಮಾಣ.</p></li><li><p>ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. </p></li><li><p>ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. </p></li></ol>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಯಾವ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ. ಇಲ್ಲಿದೆ ವಿವರ.</p><h2><strong>ಬೆಂಗಳೂರು</strong></h2><ol><li><p>ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯ ಗೋಪಾಲಪುರ ಕೆರೆಯಿಂದ<br>119 ಕೆರೆಗಳಿಗೆ ಏತ ನೀರಾವರಿ ಯೋಜನೆ.</p></li><li><p>ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಕೆರೆಯಿಂದ ಪೋಷಕ ಕಾಲುವೆ ಅಭಿವೃದ್ಧಿ.</p></li><li><p>ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಸ್ಥಾಪನೆ </p></li><li><p>ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ ದುರಸ್ತಿ ಕಾಮಗಾರಿಗಳಿಗೆ ರೂ.50 ಕೋಟಿ ಅನುದಾನ </p></li><li><p>ಸಿಲ್ಕ್ಬೋರ್ಡ್ ಜಂಕ್ಷನ್ನಿಂದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗೂ ಹೊರ ವರ್ತುಲ ರಸ್ತೆಯನ್ನು ಅಭಿವೃದ್ಧಿಪಡಿಸುವ 450 ಕೋಟಿ ರೂ.ಗಳ ಯೋಜನೆ.</p></li><li><p>ದೇಶದ 3ನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಟ್ಟಣೆಯನ್ನು ತಗ್ಗಿಸಲು ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ತಾಂತ್ರಿಕ ಅಭಿಪ್ರಾಯ ಪಡೆದು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುವುದು.</p></li></ol>.<h2><strong>ಬೆಳಗಾವಿ</strong></h2><ol><li><p>ಚಚಡಿ ಏತ ನೀರಾವರಿ ಯೋಜನೆ</p></li><li><p>ಮುರಗೋಡು ಏತ ನೀರಾವರಿ ಯೋಜನೆ</p></li><li><p>ಗೊಡಚಿನಮಲ್ಕಿ ಏತ ನೀರಾವರಿ ಯೋಜನೆ</p></li><li><p>ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆ</p></li><li><p>ಶ್ರೀ ಅಡವಿಸಿದ್ದೇಶ್ವರ ಏತ ನೀರಾವರಿ ಯೋಜನೆ</p></li><li><p>ಶಂಕರಲಿಂಗ ಏತ ನೀರಾವರಿ ಯೋಜನೆ</p></li><li><p>ಮೆಳ್ಳಿಗೇರಿ-ಹಲಗಲಿ ಏತ ನೀರಾವರಿ ಯೋಜನೆ</p></li><li><p>ಸಾಲಾಪುರ ಏತ ನೀರಾವರಿ ಯೋಜನೆ</p></li><li><p>ರಾಯಬಾಗ ಕೆರೆ ತುಂಬಿಸುವ ಯೋಜನೆ</p></li><li><p>ಕುಡುಚಿ ಕೆರೆ ತುಂಬಿಸುವ ಯೋಜನೆ ನವಿಲುತೀರ್ಥ ಅಣೆಕಟ್ಟಿನ ಕೆಳಭಾಗದಲ್ಲಿ ಮಲಪ್ರಭಾ ನದಿಗೆ ಅಕ್ವೆಡಕ್ಟ್ ನಿರ್ಮಾಣ . </p></li><li><p>ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ತುಂಬಿಸುವ ಯೋಜನೆ. </p></li><li><p>ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಗೊಣ್ಣಾಗರ ಗ್ರಾಮದ ಹತ್ತಿರ ಮಲಪ್ರಭಾ ನದಿಯಿಂದ ಕೊರೆದ ಭಾಗಕ್ಕೆ ತಡೆಗೋಡೆ ನಿರ್ಮಾಣ. </p></li><li><p>ಬೆಳಗಾವಿ ಜಿಲ್ಲೆ, ಸವದತ್ತಿ ತಾಲ್ಲೂಕಿನಲ್ಲಿ ಅಸ್ತಿತ್ವದಲ್ಲಿರುವ ಯರಗಟ್ಟಿ<br>ಏತ ನೀರಾವರಿ ಯೋಜನೆ. </p></li><li><p>ಬೆಳಗಾವಿ ಜಿಲ್ಲೆ, ಸವದತ್ತಿ ತಾಲ್ಲೂಕಿನಲ್ಲಿ ಅಸ್ತಿತ್ವದಲ್ಲಿರುವ ರೇಣುಕಾ<br>ಏತ ನೀರಾವರಿ ಯೋಜನೆ. </p></li><li><p>ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಸಮೀಪ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ.</p></li><li><p>ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ದಾಸನಾಳ ಇಂಗು ಕೆರೆ ಸುಧಾರಣೆ.</p></li><li><p>ಬೆಳಗಾವಿ ಜಿಲ್ಲೆ, ಸವದತ್ತಿ ತಾಲ್ಲೂಕಿನ ಹಂಚಿನಾಳದಲ್ಲಿ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ. ಜಿಲ್ಲೆಯಲ್ಲಿ ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ನಿವಾರಿಸಲು ʼವರ್ಷಕ್ಕೊಂದು ಕರುʼ ಎಂಬ ಘೋಷವಾಕ್ಯದೊಂದಿಗೆ ರೂ.5 ಕೋಟಿ ವೆಚ್ಚದಲ್ಲಿ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ʼಫಲಧಾರೆʼ ಶಿಬಿರಗಳ ಆರಂಭ</p></li><li><p>ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ</p></li><li><p>ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಕ್ರಮ</p></li><li><p>ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು.</p></li><li><p>ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.</p></li></ol><h2><strong>ವಿಜಯಪುರ</strong></h2><ol><li><p>ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ (ವಿಸ್ತರಣೆ)</p></li><li><p>ನಾಗರಬೆಟ್ಟ ಏತ ನೀರಾವರಿ ಯೋಜನೆ</p></li><li><p>ಗರ್ಲಾಪುರ ಮತ್ತು ಇನ್ನಿತರೆ 12 ಕೆರೆ ತುಂಬಿಸುವ ಯೋಜನೆ</p></li><li><p>ವಿಜಯಪುರ ಜಿಲ್ಲೆಯ ಚಡಚಣ ಏತ ನೀರಾವರಿ ಯೋಜನೆ.</p></li><li><p>ವಿಜಯಪುರ ಜಿಲ್ಲೆ, ಸಿಂಧಗಿ ತಾಲ್ಲೂಕಿನ ಕೆಂಗನಾಳದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ.</p></li><li><p>ವಿಜಯಪುರ ಜಿಲ್ಲೆ, ಬಬಲೇಶ್ವರ ತಾಲ್ಲೂಕಿನ ಹಲವು ಹಳ್ಳಗಳಿಗೆ ಸರಣಿ ಚೆಕ್ ಡ್ಯಾಂ ನಿರ್ಮಾಣ.</p></li><li><p>ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ತಾಲ್ಲೂಕಿನ ಎರಡು ಹಳ್ಳಗಳಿಗೆ ಬಿ.ಸಿ.ಬಿ ನಿರ್ಮಾಣ.</p></li><li><p>ವಿಜಯಪುರ ಜಿಲ್ಲೆ, ಇಂಡಿ ತಾಲ್ಲೂಕಿನ ಗೊಳಸಾರದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ.</p></li><li><p>ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿಎಂಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯವನ್ನು ತುಬಚಿ - ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ </p></li><li><p>ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ ರೂ.10 ಕೋಟಿ ಅನುದಾನ .</p></li><li><p>ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಕ್ರಮ</p></li><li><p>ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾಗಿರುತ್ತದೆ. ಅಲ್ಲದೆ, ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ. ಸದರಿ ಕಾಲೇಜುಗಳ ಕಾರ್ಯಾಚರಣೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು</p></li><li><p>.ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು. ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li><li><p>ವಿಜಯಪುರ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಗಳ ಆವರಣದಲ್ಲಿ ಕ್ರಮವಾಗಿ Flight Training School ಹಾಗೂ Manufacturing / Assembly of Aircraft ಚಟುವಟಿಕೆಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.</p></li></ol><h2><strong>ಯಾದಗಿರಿ</strong></h2><ol><li><p>ದೇವತ್ಕಲ್ ಏತ ನೀರಾವರಿ ಯೋಜನೆ</p></li><li><p>ಬೋರಿ ಕೆರೆ ತುಂಬಿಸುವ ಯೋಜನೆ</p></li><li><p>ಯಾದಗಿರಿ ಜಿಲ್ಲೆಯ ಕರ್ನಾಳ್ ಏತ ನೀರಾವರಿ ಯೋಜನೆ.</p></li><li><p>ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. </p></li></ol><h2><strong>ರಾಯಚೂರು</strong></h2><ol><li><p>ನಂದವಾಡಗಿ ಏತ ನೀರಾವರಿ ಯೋಜನೆ</p></li><li><p>ಗುಂಜಳ್ಳಿ ಕೆರೆ ತುಂಬಿಸುವ ಯೋಜನೆ</p></li><li><p>ರಾಯಚೂರು ತಾಲ್ಲೂಕಿನಡಿ 18 ಕೆರೆ ತುಂಬಿಸುವ ಯೋಜನೆ</p></li><li><p>ದೇವದುರ್ಗ ತಾಲ್ಲೂಕಿನಡಿ 14 ಕೆರೆ ತುಂಬಿಸುವ ಯೋಜನೆ</p></li><li><p>ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಮತ್ತು ಇತರೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯದ ಯೋಜನೆ.</p></li><li><p>ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಸಾಲಗುಂದ ಏತ ನೀರಾವರಿ ಯೋಜನೆ.</p></li><li><p>ಮುಳ್ಳೂರು ಗ್ರಾಮದ ಸಮೀಪ ಸಿಂಧನೂರು ಹಳ್ಳದ ಮೇಲೆ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ.</p></li><li><p>ಮಾನ್ವಿ ತಾಲ್ಲೂಕಿನ ಯದ್ವಿಹಾಳ ಗ್ರಾಮದ ಸಮೀಪ ಅಚ್ಚುಕಟ್ಟಿಗೆ ನೀರು ಒದಗಿಸುವ ಹಾಗೂ ಸರ್ವಿಸ್ ರಸ್ತೆ ಅಭಿವೃದ್ಧಿ.</p></li><li><p>ರಾಯಚೂರು ಜಿಲ್ಲೆಯ ಮುದ್ಲಾಪೂರ ಏತ ನೀರಾವರಿ ಪುನರುಜ್ಜೀವನ. </p></li><li><p>ರಾಯಚೂರು ಜಿಲ್ಲೆ, ಮಸ್ಕಿ ತಾಲ್ಲೂಕಿನ ಜಾಲವಾಡಗಿಯಲ್ಲಿ ನಾಲೆಗೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ರಾಯಚೂರು ಜಿಲ್ಲೆ, ಮಾನ್ವಿ ತಾಲ್ಲೂಕಿನ ಜೀನೂರು-ಉದ್ಘಾಳ ಗ್ರಾಮಗಳಿಗೆ<br>ಏತ ನೀರಾವರಿ.</p></li><li><p>ರಾಯಚೂರು ಜಿಲ್ಲೆ, ಅಡವಿ ಖಾನಪುರದಲ್ಲಿ ತುಂಗಭದ್ರಾದಿಂದ ಏತ ನೀರಾವರಿ.</p></li><li><p>ಗುಂಜಳ್ಳಿ ಕೆರೆ ತುಂಬಿಸುವ ಯೋಜನೆ</p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li></ol><h2><strong>ಉತ್ತರ ಕನ್ನಡ</strong></h2><ol><li><p>ಹಳಿಯಾಳ ಕೆರೆ ತುಂಬಿಸುವ ಯೋಜನೆ</p></li><li><p>ಮುಂಡಗೋಡ ಕೆರೆ ತುಂಬಿಸುವ ಯೋಜನೆ</p></li><li><p>ಉತ್ತರ ಕನ್ನಡ ಜಿಲ್ಲೆಯ ತದಡಿ ಪ್ರದೇಶದಲ್ಲಿ ಪರಿಸರ ಸ್ನೇಹಿ ವಸತಿ ವ್ಯವಸ್ಥೆ, ಪ್ರವಾಸಿ ಮಾಹಿತಿ ಕೇಂದ್ರಗಳು, ಪರಿಸರ ಸ್ನೇಹಿ Walking corridor ಮತ್ತು ಇತರೆ ಮೂಲಸೌಕರ್ಯಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.</p></li></ol><h2><strong>ಗದಗ</strong></h2><ol><li><p>ಶಿರಹಟ್ಟಿ ಕೆರೆ ತುಂಬಿಸುವ ಯೋಜನೆ</p></li><li><p>ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಕೆರೆಗಳನ್ನು ತುಂಬುವ ಕಾಮಗಾರಿ.</p></li><li><p>ಮಲಪ್ರಭಾ ಯೋಜನೆಯಡಿ ರೋಣ ಮತಕ್ಷೇತ್ರದಲ್ಲಿ ಕಾಲುವೆಗಳ ಆಧುನೀಕರಣ</p><h2><strong>ವಿಜಯನಗರ</strong></h2></li><li><p>ಗೋವಿನಕೋವಿ ಮತ್ತು ಹನುಮಸಾಗರ ಕೆರೆ ತುಂಬಿಸುವ ಯೋಜನೆ</p></li><li><p>ಮರದೂರು ಕುಡಿಯುವ ನೀರಿನ ಯೋಜನೆ</p></li><li><p>ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಕುಂಬಳಕುಂಟೆ–ಹುಲಿಕೆರೆ ನಡುವೆ ಜಿನುಗು ಕೆರೆ ನಿರ್ಮಾಣ.</p></li><li><p>ಕೂಡ್ಲಿಗಿ ತಾಲ್ಲೂಕಿನ ತಿಪ್ಪೇಹಳ್ಳಿ ಬಳಿ ಕೆರೆ ಅಭಿವೃದ್ಧಿ ಕಾಮಗಾರಿ.</p></li><li><p>ವಿಜಯನಗರ ಜಿಲ್ಲೆ, ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಚೆಕ್ ಡ್ಯಾಂ ಕಂ ಬ್ರಿಡ್ಜ್ ನಿರ್ಮಾಣ</p><h2><strong>ಬಾಗಲಕೋಟೆ</strong></h2></li><li><p>ಮುತ್ತಿನಮುಳುಸೂಗೆ ಯೋಜನೆ</p></li><li><p>ಕಟ್ಟೆಮಳವಾಡಿ ಕಾಲುವೆ ಹಾಗೂ ವಡಕೆಕಟ್ಟೆ ಹೈ ಲೆವೆಲ್ ಕಾಲುವೆಗಳ ಸುಧಾರಣೆ. ಬಾಗಲಕೋಟೆ ಜಿಲ್ಲೆಯ ಕೆರೂರು ಏತ ನೀರಾವರಿ ಯೋಜನೆ. </p></li><li><p>ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಮಲಪ್ರಭಾ ಎಡದಂಡೆ ಕಾಲುವೆಯ ಆಧುನೀಕರಣ. </p></li><li><p>ಬಾಗಲಕೋಟೆ ತಾಲ್ಲೂಕಿನಲ್ಲಿ ಪ್ರಧಾನ ಲೆಕ್ಕ ಶೀರ್ಷಿಕೆಯ ಕಾಮಗಾರಿ.</p></li><li><p>ಬಾದಾಮಿ ತಾಲ್ಲೂಕಿನ ಗಂಜಿಕೆರೆ ಸುಧಾರಣೆ ಕಾಮಗಾರಿ.</p></li><li><p>ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಂಸನೂರ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ಮುಧೋಳ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ಹಾಗೂ ಬಿ.ಸಿ.ಬಿ ನಿರ್ಮಾಣ.</p></li><li><p>ರಬಕವಿ-ಬನಹಟ್ಟಿ ತಾಲ್ಲೂಕಿನ ಹೊಸೂರಲ್ಲಿ ಹಳ್ಳಕ್ಕೆ ಬಾಂದಾರ ನಿರ್ಮಾಣ.</p></li><li><p>ಬಾಗಲಕೋಟೆ ಜಿಲ್ಲೆ, ಮುಧೋಳ ತಾಲ್ಲೂಕಿನ ಕಸಬಾ ಜಂಬಗಿ ಬ್ಯಾರೇಜ್ ಹತ್ತಿರ ರಕ್ಷಣಾ ಗೋಡೆ ನಿರ್ಮಾಣ.</p></li><li><p>ಬಾಗಲಕೋಟೆ ಜಿಲ್ಲೆ, ಜಮಖಂಡಿ ತಾಲ್ಲೂಕಿನ ಗದ್ಯಾಳ ಕೆರೆ ಏರಿ ಸುಧಾರಣೆ.</p></li><li><p>ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. </p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li></ol><h2><strong>ಹಾಸನ</strong></h2><ol><li><p>ಮಲ್ಲಿಪಟ್ಟಣ ಯೋಜನೆ</p></li><li><p>ದುದ್ದ ಮತ್ತು ಶಾಂತಿಗ್ರಾಮ ಕುಡಿಯುವ ನೀರಿನ ಯೋಜನೆ</p></li><li><p>ದುದ್ದ ಮತ್ತು ಜಾವಗಲ್ ಹೋಬಳಿಯ 45 ಕೆರೆ ತುಂಬಿಸುವ ಯೋಜನೆ</p></li><li><p>ಚನ್ನರಾಯಪಟ್ಟಣ ತಾಲ್ಲೂಕಿನ 124 ಕೆರೆ ತುಂಬಿಸುವ ಯೋಜನೆ</p></li><li><p>ಚನ್ನರಾಯಪಟ್ಟಣ ತಾಲ್ಲೂಕಿನ 18 ಕೆರೆಗಳನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ತುಂಬಿಸುವ ಯೋಜನೆ. </p></li><li><p>ಹೇಮಾವತಿ ನದಿಯಿಂದ ನಾಗಮಂಗಲ ಹಾಗೂ ಚನ್ನರಾಯಪಟ್ಟಣ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆ.</p></li><li><p>ಅರಸೀಕೆರೆ ತಾಲ್ಲೂಕಿನಲ್ಲಿ ಎತ್ತಿನಹೊಳೆ ಗುರುತ್ವ ಕಾಲುವೆ ಅಡಿಯಲ್ಲಿ 9 ಕೆರೆಗಳ ಸುಧಾರಣೆ ಕಾಮಗಾರಿಗಳು.</p></li><li><p>ಹಾಸನ ಜಿಲ್ಲೆಯ ಬಾಗೂರು ಕೆರೆ ಅಭಿವೃದ್ಧಿ ಕಾಮಗಾರಿ.</p></li><li><p>ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಜಾವಗಲ್ ಭಾಗದಲ್ಲಿ ಎರಡು ಕಡೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ಹಾಸನ ಜಿಲ್ಲೆ, ಸಾಲಗಾಮೆಯಲ್ಲಿ ಚೆಕ್ ಡ್ಯಾಂ ಕಂ ಬ್ರಿಡ್ಜ್ ನಿರ್ಮಾಣ.</p></li><li><p>ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ ಕೆಂಚನಕಟ್ಟೆಯಲ್ಲಿ ಚೆಕ್ ಡ್ಯಾಂ ನಿರ್ಮಾಣ.</p></li><li><p>ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ರಾವುತನಹಳ್ಳಿ ಏತ ನೀರಾವರಿ<br>ನಾಲೆ ಆಧುನೀಕರಣ.</p></li><li><p>ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ಐಗೂರು ಕೆರೆ ಅಭಿವೃದ್ಧಿ.</p></li></ol><h2><strong>ತುಮಕೂರು</strong></h2><ol><li><p>ಅಮಾನಿಕೆರೆ ಕುಡಿಯುವ ನೀರಿನ ಯೋಜನೆ</p></li><li><p>ಚಿಕ್ಕನಾಯಕನಹಳ್ಳಿ ಕುಡಿಯುವ ನೀರಿನ ಯೋಜನೆ</p></li><li><p>ಗುಬ್ಬಿ ಮತ್ತು ಸಿರಾ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ</p></li><li><p>ಶಿಂಷಾ ನದಿಗೆ ಸರಗೂರಿನಿಂದ ಹೊಸಪುರವರೆಗೆ ಸೇತುವೆ ನಿರ್ಮಾಣ. </p></li><li><p>ಕೊಟ್ಟಗೆರೆ ಗ್ರಾಮದ ಸಮೀಪ 21 ಕೆರೆಗಳನ್ನು ತುಂಬಿಸುವ ಯೋಜನೆ.</p></li><li><p>ಗೂಳೂರು-ಹೆಬ್ಬೂರು ಕುಡಿಯುವ ನೀರಿನ ಯೋಜನೆ.</p></li><li><p>ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕೆರೆ ಏರಿ ಮತ್ತು ಕೋಡಿ ಅಭಿವೃದ್ಧಿ.</p></li><li><p>ತುಮಕೂರು ಜಿಲ್ಲೆ, ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಚೆಕ್ ಡ್ಯಾಂ ದುರಸ್ತಿ ಮತ್ತು ರಕ್ಷಣಾ ಕಾಮಗಾರಿ.</p></li><li><p>ತುಮಕೂರು ಜಿಲ್ಲೆ, ನಿಡವಳಲು ಕೆರೆಯಲ್ಲಿ ಚೆಕ್ ಡ್ಯಾಂ ಕಂ ಕಾಸ್ವೇ ನಿರ್ಮಾಣ.</p></li><li><p>ತುಮಕೂರು ಜಿಲ್ಲೆ, ಶಿರಾ ತಾಲ್ಲೂಕಿನ ಯರಮಾದನಹಳ್ಳಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ.</p></li><li><p>ತುಮಕೂರು ಜಿಲ್ಲೆ, ಶಿರಾ ತಾಲ್ಲೂಕಿನ ಯರಮಾದನಹಳ್ಳಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ.</p></li></ol><h2><strong>ರಾಮನಗರ</strong></h2><ol><li><p>ಶ್ರೀರಂಗ ಕುಡಿಯುವ ನೀರಿನ ಯೋಜನೆ</p></li><li><p>ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ಆರ್ಕಾವತಿ ನದಿ ತೀರ ಅಭಿವೃದ್ಧಿ.</p></li><li><p>ಸತ್ತೆಗಾಲಾ ಕೆರೆ ತುಂಬಿಸುವ ಯೋಜನೆ.</p></li><li><p>ರಾಮನಗರ ಹಾಗೂ ಕನಕಪುರ ತಾಲ್ಲೂಕುಗಳಲ್ಲಿ 46 ಕೆರೆಗಳನ್ನು ತುಂಬಿಸುವ ಯೋಜನೆ.</p></li><li><p>ಮಾಗಡಿ ತಾಲ್ಲೂಕಿನ ಗೌರಮ್ಮನ ಕೆರೆ ಹಳ್ಳಕ್ಕೆ ಡ್ರೈನ್ ನಿರ್ಮಾಣ.</p></li><li><p>ಬೆಂಗಳೂರು ದಕ್ಷಿಣ ಜಿಲ್ಲೆ, ಕನಕಪುರ ತಾಲ್ಲೂಕಿನ ಹೊಸದೊಡ್ಡಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ</p></li><li><p>ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ಗಳ ಸ್ಥಾಪನೆ</p></li></ol><h2><strong>ಮಂಡ್ಯ</strong></h2><ol><li><p>ಕೆ.ಆರ್.ಎಸ್. ಯೋಜನೆಯಡಿಯಲ್ಲಿ ಬರುವ ವಿಶ್ವೇಶ್ವರಯ್ಯ ಮುಖ್ಯ ನಾಲೆಯ ಆಧುನೀಕರಣ</p></li><li><p>ಹೆಬ್ಬಕವಾಡಿ ಮತ್ತು ನಿಡಘಟ್ಟ ಶಾಖಾ ನಾಲೆ</p></li><li><p>ಹೊಸಹೊಳಲು ಎಡಮೇಲ್ದಂಡೆ ನಾಲೆ ಆಧುನೀಕರಣ. </p></li><li><p>ಹೇಮಾವತಿ ಯೋಜನೆಯಡಿ ನಾಗಮಂಗಲ ಶಾಖಾ ನಾಲೆಯ<br>ರೀ-ಮಾಡೆಲಿಂಗ್. </p></li><li><p>ಮದ್ದೂರು ತಾಲ್ಲೂಕಿನ ಸೂಳೆಕೆರೆಯ ಜೀರ್ಣೋದ್ಧಾರ. </p></li><li><p>ಮದ್ದೂರು ತಾಲ್ಲೂಕಿನ ಸೂಳೆಕೆರೆ ನಾಲೆಗಳ ಅಭಿವೃದ್ಧಿ. </p></li><li><p>ಹೇಮಾವತಿ ಎಡದಂಡೆ ಕಾಲುವೆ (HLBC) ಅಡಿಯಲ್ಲಿ ಪುನರ್ನಿರ್ಮಾಣ. </p></li><li><p>ಮದ್ದೂರು ತಾಲ್ಲೂಕಿನ ಕಾಲುವೆಗಳ ಆಧುನೀಕರಣ. </p></li><li><p>ವಿಶ್ವೇಶ್ವರಯ್ಯ ನಾಲಾ ಜಾಲದಡಿಯಲ್ಲಿ ಬರುವ ನಾಲೆಗಳ ಅಭಿವೃದ್ಧಿ. </p></li><li><p>ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವ್ಯಾಪ್ತಿಯ ಸಿಡಿಎಸ್ ನಾಲೆಗಳ ಅಭಿವೃದ್ಧಿ ಕಾಮಗಾರಿ. </p></li><li><p>ಹೇಮಾವತಿ ನದಿಯಿಂದ ನಾಗಮಂಗಲ ಹಾಗೂ ಚನ್ನರಾಯಪಟ್ಟಣ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆ. </p></li><li><p>ಪಾಂಡವಪುರ ಬಳಘಟ್ಟ ಯೋಜನೆಯಲ್ಲಿ ಕೈಬಿಟ್ಟ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ.</p></li><li><p>ಮದ್ದೂರು ತಾಲ್ಲೂಕಿನಲ್ಲಿ ಶಿಂಷಾ ನದಿಗೆ ಬ್ರಿಡ್ಜ್ ಕಂ ಚೆಕ್ ಡ್ಯಾಂ ನಿರ್ಮಾಣ. </p></li><li><p>ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಅರೆಕೆರೆ ಬಳಿ 12 ಕೆರೆಗಳಿಗೆ ಕಾವೇರಿ </p></li><li><p> ಮಳವಳ್ಳಿ ಕುಂತೂರು ಭಾಗದ ಕೆರೆಗಳಿಗೆ ಏತ ನೀರಾವರಿ.</p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li></ol><h2><strong>ಕೊಡಗು</strong></h2><ol><li><p>ಹಾರಂಗಿ ಯೋಜನೆಯ ಎಡದಂಡೆ ನಾಲೆಯ ಆಧುನೀಕರಣ</p></li><li><p>ಹಾರಂಗಿ ಜಲಾಶಯ ಯೋಜನೆಯಡಿ ಪಿರಿಯಾಪಟ್ಟಣ ಏತ ನೀರಾವರಿ ಕಾಲುವೆಯ ರೀ-ಮಾಡೆಲಿಂಗ್.</p></li><li><p>ಹಾರಂಗಿ ಬಲದಂಡೆ ಕಾಲುವೆಯ ಆಧುನೀಕರಣ.</p></li><li><p>ಹಾರಂಗಿ ಜಲಾಶಯದ ಕೆಳಭಾಗದಲ್ಲಿ ಸೇತುವೆ ನಿರ್ಮಾಣ. </p></li><li><p>ಹಾರಂಗಿ ಎಡದಂಡೆ ನಾಲೆಯ ಅಡಿಯಲ್ಲಿ ಸುಧಾರಣೆ. </p></li><li><p>ಮಡಿಕೇರಿ–ಕುಶಾಲನಗರ ಪ್ರದೇಶದಲ್ಲಿ ಚೆಕ್ ಡ್ಯಾಂ ಮತ್ತು ನಾಲೆ ನಿರ್ಮಾಣ ಕಾಮಗಾರಿ.</p></li><li><p>ಪೊನ್ನಂಪೇಟೆ ಭಾಗದಲ್ಲಿ ಚೆಕ್ ಡ್ಯಾಂ ಹಾಗೂ ನಾಲೆ ನಿರ್ಮಾಣ.</p></li><li><p>ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ಕಿರಿಕೊಡ್ಲಿ ಕೆರೆ ಅಭಿವೃದ್ಧಿ.</p></li><li><p>ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಕುಂಜಿಲ ಸಾರ್ವಜನಿಕ ಕೆರೆ ಅಭಿವೃದ್ಧಿ.</p></li><li><p>ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕು ಭಾಗದಲ್ಲಿ ತೋಡಿಗೆ ತಡೆಗೋಡೆ ನಿರ್ಮಾಣ.</p></li><li><p>ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ಐಗೂರು-ಅರೆಯೂರಿನಲ್ಲಿ ನಾಲೆ ಹಾಗೂ ತಡೆಗೋಡೆ ಅಭಿವೃದ್ಧಿ.</p></li><li><p>ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ಐಗೂರು-ಅರೆಯೂರಿನಲ್ಲಿ ನಾಲೆ ಹಾಗೂ ತಡೆಗೋಡೆ ಅಭಿವೃದ್ಧಿ.</p></li></ol><h2><strong>ಕೊಪ್ಪಳ</strong></h2><ol><li><p>ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಕೃಷ್ಣಾ ನದಿಯಿಂದ ನೀರು ತುಂಬಿಸುವ ಯೋಜನೆ.</p></li><li><p>ಕೊಪ್ಪಳ ಜಿಲ್ಲೆ, ಗಂಗಾವತಿ ತಾಲ್ಲೂಕಿನ ಮರಕುಂಬಿ ಹಳ್ಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ.</p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು. </p></li><li><p>ಕೊಪ್ಪಳದ ಜಿಟಿಟಿಸಿ–ಎಂಎಸ್ಡಿಸಿಯಲ್ಲಿ M/s Aequs Toy Cluster Industry ಯ ಕಾರ್ಯತಂತ್ರದ ಸಹಯೋಗದೊಂದಿಗೆ Precision Tool Engineering ನಲ್ಲಿ ತಂತ್ರಜ್ಞಾನ ಕೇಂದ್ರವನ್ನು ಕೆ.ಕೆ.ಆರ್.ಡಿ.ಬಿ.ಯ 10 ಕೋಟಿ ರೂ.ಗಳ ಅನುದಾನದೊಂದಿಗೆ ಒಟ್ಟಾರೆ 20 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುವುದು.</p></li></ol><h2><strong>ಹಾವೇರಿ</strong></h2><ol><li><p>ಹಾವೇರಿ ಜಿಲ್ಲೆ, ರಟ್ಟಿಹಳ್ಳಿ ತಾಲ್ಲೂಕು, ಮದಗ-ಮಾಸೂರು ಕೆರೆಯ ಆಧುನೀಕರಣ</p></li><li><p>ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆ</p></li><li><p>ಹಾವೇರಿ ಜಿಲ್ಲೆಯ ಹಾನಗಲ್ ಭಾಗದ 111 ಕೆರೆಗಳಿಗೆ ವರದಾ ನದಿಯಿಂದ<br>ಏತ ನೀರಾವರಿ.</p></li><li><p>ಹಿರೇಕೆರೂರು ತಾಲ್ಲೂಕಿನ ಪೂರಕ ಕಾಲುವೆ ಮತ್ತು ಕೆರೆ ಸುಧಾರಣೆ.</p></li><li><p>ಹಾವೇರಿ ಜಿಲ್ಲೆ, ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ಮತ್ತು ತಡೆಗೋಡೆ ನಿರ್ಮಾಣ.</p></li><li><p>ಹಾವೇರಿ ಜಿಲ್ಲೆ, ಶಿಗ್ಗಾಂವಿ ತಾಲ್ಲೂಕಿನಲ್ಲಿ ಸೇತುವೆ ಸಹಿತ ಚೆಕ್ ಡ್ಯಾಂ ನಿರ್ಮಾಣ.</p></li><li><p>ಹಾವೇರಿ ಜಿಲ್ಲೆ, ಬ್ಯಾಡಗಿ ತಾಲ್ಲೂಕಿನ ಸಂಗೂರಿನಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ಅಳವಡಿಕೆ ಮತ್ತು ತಡೆಗೋಡೆ ನಿರ್ಮಾಣ.</p></li><li><p>ಹಾವೇರಿ ಜಿಲ್ಲೆ, ಶಿಗ್ಗಾಂವ ತಾಲ್ಲೂಕಿನ ತಡಸ-ಅಡವಿ ಸೋಮಾಪುರ ನಡುವೆ ಫೀಡರ್ ಕಾಲುವೆ ಅಭಿವೃದ್ಧಿ.</p></li></ol><h2><strong>ಶಿವಮೊಗ್ಗ</strong></h2><ol><li><p>ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕಿನ ಯಡಗೊಪ್ಪ ಕೆರೆ ತುಂಬಿಸುವ ಯೋಜನೆ</p></li><li><p>ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗುಡವಿ ಕೆರೆ ತುಂಬಿಸುವ ಯೋಜನೆ</p></li><li><p>ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಬ್ಯಾರೇಜ್/ಬ್ರಿಡ್ಜ್ ಕಂ ಬ್ಯಾರೇಜ್ಗಳನ್ನು ನಿರ್ಮಿಸುವ ಯೋಜನೆ.</p></li><li><p>ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆ.</p></li><li><p>ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಭದ್ರಾ ನದಿಗೆ ಸಂಪರ್ಕ ರಸ್ತೆ ಸುಧಾರಣೆ.</p></li><li><p>ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲ್ಲೂಕಿನ ದೊಣಬಘಟ್ಟ ಏತ ನೀರಾವರಿ ಯೋಜನೆ.</p></li><li><p>ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕೋಡೂರು ಗ್ರಾಮದಲ್ಲಿ ಹಳ್ಳಕ್ಕೆ ತಡೆಗೋಡೆ ಮತ್ತು ರಿವಿಟ್ಮೆಂಟ್ ನಿರ್ಮಾಣ.</p></li><li><p>ಸಾಗರ ತಾಲ್ಲೂಕಿನ ಶಿರವಾಳ ಏತ ನೀರಾವರಿ ವಿತರಣಾ ಕಾಲುವೆ ಅಭಿವೃದ್ಧಿ.</p></li><li><p>ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಸೀಗೇಹಳ್ಳ ಚೆಕ್ ಡ್ಯಾಂ ಕೋಡಿ ದುರಸ್ತಿ.</p></li><li><p>ಶಿವಮೊಗ್ಗ ಜಿಲ್ಲೆ, ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಹೊಳೆಗೆ ಬ್ಯಾರೇಜ್ ನಿರ್ಮಾಣ.</p></li><li><p>ಸಾಗರ ತಾಲ್ಲೂಕಿನ ನಾಗವಳ್ಳಿಯಲ್ಲಿ ಹಳ್ಳಕ್ಕೆ ಬ್ಯಾರೇಜ್ ನಿರ್ಮಾಣ.</p></li><li><p>ಹೊಸನಗರ ತಾಲ್ಲೂಕಿನ ದೊಬೈಲಿನಲ್ಲಿ ಪಿಕಪ್ ದುರಸ್ತಿ ಮತ್ತು ಪ್ರವಾಹ ಸಂರಕ್ಷಣೆ.</p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li></ol><h2><strong>ಚಾಮರಾಜನಗರ</strong></h2><ol><li><p>ಗುಂಡ್ಲುಪೇಟೆ ತಾಲ್ಲೂಕಿನ ಒಣಗಿದ ಕೆರೆಗಳನ್ನು ತುಂಬಿಸುವ ಯೋಜನೆ</p></li><li><p>ಚಾಮರಾಜ ಬಲದಂಡೆ ನಾಲೆಯ ಅಕ್ವಾಡಕ್ಸ್ ಪುನರ್ ನಿರ್ಮಾಣ.</p></li><li><p>ರಾಮಸಮುದ್ರ ಕಾಲುವೆಯ ಚಾಮಲಾಪುರ, ಕಗ್ಗೇರೆ ಹಾಗೂ ಬನ್ನಿಕುಪ್ಪೆ ಶಾಖಾ ನಾಲೆಗಳಿಗೆ ಸಿ.ಸಿ. ಲೈನಿಂಗ್.</p></li><li><p>ಕೃಷ್ಣರಾಜನಗರ ಶಾಖಾ ನಾಲೆಗೆ ಸಿಮೆಂಟ್ ಕಾಂಕ್ರೀಟ್ ಲೈನಿಂಗ್.</p></li><li><p>ಸುವರ್ಣಾವತಿ ನದಿಯ ವ್ಯಾಪ್ತಿಯ ಸರಣಿ ಕೆರೆಗಳ, ಫೀಡರ್ ನಾಲೆಗಳ ಹಾಗೂ ಅಡ್ಡಮೋರಿ ಕಾಮಗಾರಿ.</p></li><li><p>ಗುಂಡಾಲ್ ನದಿಯ ಅಡಿಯಲ್ಲಿ ಬರುವ ಸರಣಿ ಕೆರೆಗಳ ಸಮಗ್ರ ಅಭಿವೃದ್ಧಿ</p></li><li><p>.ಸುವರ್ಣಾವತಿ ಜಲಾಶಯದ ನಾಲೆಗಳ ಅಭಿವೃದ್ಧಿ.</p></li><li><p>ಚಾಮರಾಜನಗರದ ಹನೂರು ತಾಲೂಕಿನಲ್ಲಿ ಅಂತರ್ಜಲ ವೃದ್ಧಿ ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ರೂ.490 ಕೋಟಿ ವೆಚ್ಚದಲ್ಲಿ ಉಡುತೊರೆಹಳ್ಳ ಯೋಜನೆ ಅನುಷ್ಠಾನ </p></li></ol><h2><strong>ಮೈಸೂರು</strong></h2><ol><li><p>ಹಾರಂಗಿ ಜಲಾಶಯ ಯೋಜನೆಯಡಿ ಪಿರಿಯಾಪಟ್ಟಣ ಏತ ನೀರಾವರಿ ಕಾಲುವೆಯ ರೀ-ಮಾಡೆಲಿಂಗ್.</p></li><li><p>ಡಿ.ಡಿ. ಅರಸ್ ಕಾಲುವೆಯ ಪುನರ್ವಿನ್ಯಾಸ.</p></li><li><p>ಮೈಸೂರು ತಾಲ್ಲೂಕಿನ ಬಿದ್ರಹಳ್ಳಿಹುಂಡಿ ಬಳಿ ಕಾಲುವೆಯ ಆಧುನೀಕರಣ.</p></li><li><p>ಟಿ. ನರಸೀಪುರ ತಾಲ್ಲೂಕಿನ ಹಾರೋಹಳ್ಳಿ ಬಳಿ ಕಾಲುವೆಯ ಆಧುನೀಕರಣ.</p></li><li><p>ಕಬಿನಿ ಬಲದಂಡೆ ನಾಲೆಯ ವಿತರಣಾ ನಾಲೆ ಸಂ.35ರ ಆಧುನೀಕರಣ.</p></li><li><p>ಟಿ. ನರಸೀಪುರ ತಾಲ್ಲೂಕಿನ ರಾಜರಾಜೇಶ್ವರಿ ಕಾಲುವೆ ಹಾಗೂ ಹರೋಹಳ್ಳಿ ಹೈ ಲೆವೆಲ್ ಕಾಲುವೆಗಳ ಸುಧಾರಣೆ.</p></li><li><p>ಟಿ. ನರಸೀಪುರ ತಾಲ್ಲೂಕಿನ ಹಾರೋಹಳ್ಳಿ ಹೈ ಲೆವೆಲ್ ಹಾಗೂ ಲೋ ಲೆವೆಲ್ ಕಾಲುವೆಗಳ ಆಯಕಟ್ಟನ್ನು ಹೆಚ್ಚಿಸಲು ನೀರನ್ನು ಎತ್ತುವ ಯೋಜನೆ.</p></li><li><p>ಟಿ. ನರಸಿಪುರ ತಾಲ್ಲೂಕಿನ ಆರ್.ಪಿ. ಕಾಲುವೆಯ ಹರೋಹಳ್ಳಿ ಪಿಕಪ್ ಕಾಲುವೆ ಹಾಗೂ ಬಂಡಿಬಚ್ಚಲು ಶಾಖಾ ಕಾಲುವೆಯ ಸುಧಾರಣೆ.</p></li><li><p>ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್) ಮತ್ತು ಹುಬ್ಬಳ್ಳಿ (ಕಾಟನ್ ಮಾರ್ಕೆಟ್) ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ </p></li><li><p>ಮೈಸೂರು ತಾಲ್ಲೂಕಿನ ಚಿಕ್ಕಂಕನಹಳ್ಳಿ ಕೆರೆಯ ಅಡಿಯಲ್ಲಿ ಇರುವ ಕಿಗ್ಗಾಲುವೆ ಮತ್ತು ಮೆಗ್ಗಾಲುವೆಗಳ ಆಧುನೀಕರಣ.</p></li><li><p>ಕಬಿನಿ ಅಣೆಕಟ್ಟೆಯ ಮೇಲ್ಬಾಗದಲ್ಲಿ ಪುನರುಜ್ಜೀವನ ಕಾಮಗಾರಿ. </p></li><li><p>ಮೈಸೂರು ಜಿಲ್ಲೆ, ಟಿ. ನರಸೀಪುರ ತಾಲ್ಲೂಕಿನ ನಂಜಾಪುರ ಏತ ನೀರಾವರಿ ಯೋಜನೆ.</p></li><li><p>ವರುಣಾ ಕೆರೆಯ ಪುನರುಜ್ಜೀವನ ಮತ್ತು ಸಂರಕ್ಷಣೆ. </p></li><li><p>ಟಿ. ನರಸೀಪುರ ಮತ್ತು ಮಳವಳ್ಳಿ ತಾಲ್ಲೂಕುಗಳಲ್ಲಿ ವಿವಿಧ ಶಾಖಾ ನಾಲೆಗಳ ಅಭಿವೃದ್ಧಿ. </p></li><li><p>ಕಬಿನಿ ಎಡದಂಡೆ ನಾಲೆಯ ಅಭಿವೃದ್ಧಿ. </p></li><li><p>ಮೈಸೂರು ಜಿಲ್ಲೆಯ ವರುಣ ಕ್ಷೇತ್ರದಲ್ಲಿ ಸರಣಿ ಚೆಕ್ ಡ್ಯಾಂ ನಿರ್ಮಾಣ.</p></li><li><p> ವರುಣ ಕ್ಷೇತ್ರದ ಗ್ರಾಮಗಳ ಕೆರೆಗಳಿಗೆ ಏತ ನೀರಾವರಿ ಕಾಮಗಾರಿ.</p></li><li><p>ಮೈಸೂರು ಜಿಲ್ಲೆಯ ಕರಿಗಳ ಕೆರೆ ಹಾಗೂ ನಾಲೆ ಅಭಿವೃದ್ಧಿ.</p></li><li><p>ಮೈಸೂರು ಜಿಲ್ಲೆಯ ಹೆಮ್ಮಿಗೆ–ಮುದುಗನೂರು ಫೀಡರ್ ನಾಲೆ ಅಭಿವೃದ್ಧಿ. </p></li><li><p>ನಂಜನಗೂಡು ತಾಲ್ಲೂಕು ಕಾರ್ಯಗ್ರಾಮದಲ್ಲಿರುವ ಇಂಗು ಕೆರೆಯ ಅಭಿವೃದ್ಧಿ ಕಾಮಗಾರಿ.</p></li><li><p>ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಕ್ರಮ</p></li><li><p>ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ ದುರಸ್ತಿ ಕಾಮಗಾರಿಗಳಿಗೆ ರೂ.50 ಕೋಟಿ ಅನುದಾನ </p></li><li><p>ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 16 ಕೋಟಿ ರೂ. ವೆಚ್ಚದಲ್ಲಿ ಷ್ನೈಡರ್ ಎಲೆಕ್ಟ್ರಿಕ್ (Schneider Electric) ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರಿಂದ ಪ್ರತಿ ವರ್ಷ ಒಟ್ಟಾರೆ 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ನೆರವಾಗಲಿದೆ.</p></li><li><p>ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು KIADB ವತಿಯಿಂದ ಅಭಿವೃದ್ಧಿಪಡಿಸಲಾಗುವುದು.</p></li></ol><h2><strong>ಧಾರವಾಡ</strong></h2><ol><li><p>ಹುಬ್ಬಳ್ಳಿ-ಧಾರವಾಡ (ಪೂರ್ವ) ವಿಧಾನಸಭಾ ಮತಕ್ಷೇತ್ರದಲ್ಲಿ ಕೆಂಪಕೆರೆ ತುಂಬಿಸುವ ಯೋಜನೆ. </p></li><li><p>ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಕೆರೆಗಳಿಗೆ ಬೇಡ್ತಿ ನದಿಯಿಂದ ನೀರು ತುಂಬಿಸುವ ಯೋಜನೆ.</p></li><li><p>ಧಾರವಾಡ ಜಿಲ್ಲೆಯ ಕಿತ್ತೂರ ಗ್ರಾಮದಲ್ಲಿ ಹೊಸ ಕೆರೆ ನಿರ್ಮಾಣ.</p></li><li><p>ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ</p></li><li><p>ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್) ಮತ್ತು ಹುಬ್ಬಳ್ಳಿ (ಕಾಟನ್ ಮಾರ್ಕೆಟ್) ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ</p></li><li><p>ಹುಬ್ಬಳ್ಳಿ, ಇಂದಿರಾನಗರ, ಮೈಸೂರು ಮತ್ತು ದೊಡ್ಡಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಹಾಗೂ ಇಂದಿರಾನಗರದಲ್ಲಿ ಮೂರು ವರ್ಷದ PG (DNB) ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು;</p></li></ol><h2><strong>ದಾವಣಗೆರೆ</strong></h2><ol><li><p>ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ 41 ಕೆರೆಗಳನ್ನು ತುಂಬಿಸುವ ಯೋಜನೆ.</p></li><li><p>ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಹೊನ್ನನಾಯಕನಹಳ್ಳಿ ಕೆರೆ ಹಾಗೂ ಹಳ್ಳ ಅಭಿವೃದ್ಧಿ.</p></li><li><p>ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಕಗತೂರು ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ </p></li></ol><h2><strong>ಚಿಕ್ಕಮಗಳೂರು</strong></h2><ol><li><p>ಕಡೂರು ತಾಲ್ಲೂಕಿನಲ್ಲಿ 25 ಕೆರೆಗಳಿಗೆ ನೀರು ತುಂಬಿಸುವ ಹಾಗೂ ಕಾಲುವೆ ಆಧುನೀಕರಣ.</p></li><li><p>ಅಜ್ಜಂಪುರದಲ್ಲಿ 19 ಕೆರೆಗಳಿಗೆ ಏತ ನೀರಾವರಿ ಯೋಜನೆ.</p></li><li><p>ಚಿಕ್ಕಮಗಳೂರು ಜಿಲ್ಲೆಯ ಕೆರೆಗಳ ಏರಿ ಮತ್ತು ಚಾನೆಲ್ ಪುನಃಶ್ಚೇತನ.</p></li><li><p>ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ</p></li><li><p>ಅಜ್ಜಂಪುರದಲ್ಲಿ 19 ಕೆರೆಗಳಿಗೆ ಏತ ನೀರಾವರಿ ಯೋಜನೆ.</p></li></ol><h2><strong>ದಕ್ಷಿಣ ಕನ್ನಡ</strong></h2><ol><li><p>ಉಳ್ಳಾಲದಲ್ಲಿ ನೇತ್ರಾವತಿ ಎಡದಂಡೆ ಸಂರಕ್ಷಣೆ ಕಾಮಗಾರಿ.</p></li><li><p>ಸುಳ್ಯ ತಾಲ್ಲೂಕಿನ ಗುತ್ತಿಗಾರು ಕಮಿಲಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲ್ಲೂಕಿನ ಏನೆಕಲ್ಲಿನಲ್ಲಿ ಅಡ್ಡ ತೋಡಿಗೆ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲ್ಲೂಕಿನಲ್ಲಿ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನ ಅಮ್ಮಾಡಿಯಲ್ಲಿ ತೋಡಿಗೆ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಮೂಡಬಿದ್ರೆ ತಾಲ್ಲೂಕಿನ ಪ್ರಾಂತ್ಯದಲ್ಲಿ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲ್ಲೂಕಿನ ಗುತ್ತಿಗಾರಿನಲ್ಲಿ ತೋಡಿಗೆ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲ್ಲೂಕಿನ ಬೆಳ್ಳಿಪ್ಪಾಡಿ ದೇವಸ್ಥಾನ ತಡೆಗೋಡೆ ನಿರ್ಮಾಣ.</p></li><li><p>ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲ್ಲೂಕಿನ ಮಂಡೆಕೋಲು ಕೃಷಿಭೂಮಿ ಸಂರಕ್ಷಣೆಗೆ ತಡೆಗೋಡೆ ನಿರ್ಮಾಣ.</p></li><li><p>ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ದರ 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಳ</p></li><li><p>ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ.</p></li><li><p>ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. </p></li></ol><h2><strong>ಬೆಂಗಳೂರು ಗ್ರಾಮಾಂತರ</strong></h2><ol><li><p>ಹೊಸಕೋಟೆ 59 ಕೆರೆಗಳಿಗೆ ಸಂಸ್ಕರಿಸಿದ ನೀರಿನಿಂದ ಏತ ನೀರಾವರಿ.</p></li><li><p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಕೆರೆ ಅಭಿವೃದ್ಧಿ.</p></li><li><p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ<br>ಚೆಕ್ ಡ್ಯಾಂ ಕಂ ಎಲ್.ಎಲ್.ಸಿ ನಿರ್ಮಾಣ.</p></li><li><p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಹಕ್ಕಿನಾಳು ಗ್ರಾಮದಲ್ಲಿ<br>ಚೆಕ್ ಡ್ಯಾಂ ನಿರ್ಮಾಣ.</p></li></ol><h2><strong>ಕಲಬುರಗಿ</strong></h2><ol><li><p>ಕಲಬುರಗಿ ಜಿಲ್ಲೆಯ ಸೇಡಂ ಬೀರನಹಳ್ಳಿ ಬಳಿ ಏತ ನೀರಾವರಿ ಯೋಜನೆ.</p></li><li><p>ಯಲಬುರ್ಗಾ–ಕುಕನೂರು ಕೆರೆಗಳ ಆಧುನೀಕರಣ ಹಾಗೂ ಬ್ರಿಡ್ಜ್-ಕಂ-ಬ್ಯಾರೇಜ್ ಕಾಮಗಾರಿ.</p></li><li><p>ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ವ್ಯಾಪ್ತಿಯಲ್ಲಿ ಬರುವ ಬೀದರ್, ವಿಜಯನಗರ, ಬಳ್ಳಾರಿ, ಕಲಬುರಗಿ, ಯಾದಗಿರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಡಿ ಸಣ್ಣ ನೀರಾವರಿ ಕಾಮಗಾರಿಗಳಿಗೆ ಅನುದಾನ. </p></li><li><p>ಕಲಬುರಗಿ ಜಿಲ್ಲೆಯ ಯಳವಂತಿ ಬಳಿ ಸ್ಥಳೀಯ ನಾಲೆಗೆ ಅಣೆಕಟ್ಟು ನಿರ್ಮಾಣ. </p></li><li><p>ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 16 ಕೋಟಿ ರೂ. ವೆಚ್ಚದಲ್ಲಿ ಷ್ನೈಡರ್ ಎಲೆಕ್ಟ್ರಿಕ್ (Schneider Electric) ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರಿಂದ ಪ್ರತಿ ವರ್ಷ ಒಟ್ಟಾರೆ 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ನೆರವಾಗಲಿದೆ.</p> <h2><strong>ಚಿಕ್ಕಬಳ್ಳಾಪುರ ಜಿಲ್ಲೆ</strong></h2></li></ol><ol><li><p>ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲ್ಲೂಕಿನ ಭಕ್ತರಹಳ್ಳಿ ಬಳಿ ಹೊಸ ಕೆರೆ ನಿರ್ಮಾಣ.</p></li><li><p>ಬೆಂಗಳೂರು–ಶಿಡ್ಲಘಟ್ಟ ಭಾಗದ 164 ಕೆರೆಗಳಿಗೆ ಏತ ನೀರಾವರಿ ಯೋಜನೆ. </p></li><li><p>ಚಿಕ್ಕಬಳ್ಳಾಪುರ ಜಿಲ್ಲೆ, ಬಾಗೇಪಲ್ಲಿ ತಾಲ್ಲೂಕಿನ ಮುದ್ದಹಳ್ಳಿ ಕೊಮಟ್ಟಳ್ಳ ಕುಂಟೆ<br>ಕೆರೆ ಮರುನಿರ್ಮಾಣ.</p></li><li><p>ಚಿಂತಾಮಣಿ ತಾಲ್ಲೂಕಿನ ತುಳುವನೂರು ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ಚಿಕ್ಕಬಳ್ಳಾಪುರ ಜಿಲ್ಲೆ, ಗುಡಿಬಂಡೆ ತಾಲ್ಲೂಕಿನ ಅಮಾನಿ ಬೈರಸಾಗರ ಕೆರೆಗೆ ಕೋಡಿ ಕಂ ಬ್ರಿಡ್ಜ್ ನಿರ್ಮಾಣ.</p></li><li><p>ಗುಡಿಬಂಡೆ ತಾಲ್ಲೂಕಿನ ಹಂಪಸಂದ್ರ ಕೆರೆ ಅಭಿವೃದ್ಧಿ.</p></li><li><p>ಚಿಕ್ಕಬಳ್ಳಾಪುರ ಜಿಲ್ಲೆಯ ಗಂಟಲ ಮಲ್ಲಮ್ಮ ಕಣಿವೆಯ ಮೇಲೆ ಮಣ್ಣಿನ ಅಣೆಕಟ್ಟು ನಿರ್ಮಾಣ.</p></li></ol><h2><strong>ಕೋಲಾರ</strong></h2><ol><li><p>ಕೋಲಾರ ಜಿಲ್ಲೆಯ ಅಮಾನಿಕೆರೆಗೆ ಕಾಲುವೆ ತಡೆಗೋಡೆ ಮತ್ತು ಗೇಟ್ ನಿರ್ಮಾಣ.</p></li><li><p>ಕೋಲಾರ ಜಿಲ್ಲೆಯ ಪೋಷಕ ಕಾಲುವೆ ಅಭಿವೃದ್ಧಿ ಹಾಗೂ ಪ್ರವಾಹ ನಿಯಂತ್ರಣ.</p></li><li><p>ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಬಿತ್ತನೆ ಬೀಜ, ಕೀಟನಾಶಕ, ರಸಗೊಬ್ಬರ ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ಪ್ರಾಯೋಗಿಕವಾಗಿ ಕೋಲಾರ MSIL ವತಿಯಿಂದ ರೈತ ಮಾಲ್ಗಳ ಸ್ಥಾಪನೆ</p></li><li><p>ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು. </p></li></ol><h2><strong>ಬೀದರ್</strong></h2><ol><li><p>ಬೀದರ ಜಿಲ್ಲೆಯ ಹುಮನಾಬಾದ ತಾಲ್ಲೂಕಿನ ಹಳ್ಳಿಖೇಡ ಕೆರೆ ಅಭಿವೃದ್ಧಿ.</p></li><li><p>ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಅಂಬೆಸಾಂಗವಿ ಕೆರೆ ಮತ್ತು ಕಾಲುವೆ ಸುಧಾರಣೆ.</p></li><li><p>ಬೀದರ್ ಜಿಲ್ಲೆ, ಚಿಟಗುಪ್ಪಾ ತಾಲ್ಲೂಕಿನ ಕೃಷ್ಣಾಪೂರವಾಡಿಯಲ್ಲಿ ಹಳ್ಳಕ್ಕೆ ಬಾಂದಾರ ನಿರ್ಮಾಣ.</p></li><li><p>ಬೀದರ್ ಜಿಲ್ಲೆ, ಚಿಟಗುಪ್ಪಾ ತಾಲ್ಲೂಕಿನ ಉಡಬಾಳದಲ್ಲಿ ಬಿ.ಸಿ.ಬಿ ಮೇಲ್ದಂಡೆಯಲ್ಲಿ<br>ಸಿ.ಡಿ ನಿರ್ಮಾಣ. </p></li><li><p>ಬೀದರ್ ಜಿಲ್ಲೆ, ಬಾಲ್ಕಿ ತಾಲ್ಲೂಕಿನ ಖಟಕ ಚಿಂಚೋಳಿಯಲ್ಲಿ ಬಿ.ಸಿ.ಬಿ ಸುಧಾರಣೆ.</p></li><li><p>ಬೀದರ್ ಜಿಲ್ಲೆ, ಹುಮನಾಬಾದ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ನಿರ್ಮಾಣ.</p></li><li><p>ಬೀದರ್ ಜಿಲ್ಲೆ, ಭಾಲ್ಕಿ ತಾಲ್ಲೂಕಿನ ಡೊಂಗರಗಿ-ಖುದವಂತಪುರ ಏತ ನೀರಾವರಿ ಸುಧಾರಣೆ.</p></li><li><p>ಬೀದರ್ ಜಿಲ್ಲೆ, ಚಿಟಗುಪ್ಪಾ ತಾಲ್ಲೂಕಿನ ಚಿಟಗುಪ್ಪಾ ಮಕ್ಕಾ ಕೆರೆ ಅಭಿವೃದ್ಧಿ.</p></li><li><p>ಬೀದರ್ ಜಿಲ್ಲೆ, ಹುಮನಾಬಾದ ತಾಲ್ಲೂಕಿನ ಫಾತಿಮಾಪುರ ಕೆರೆ ಅಭಿವೃದ್ಧಿ.</p></li><li><p>ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.</p></li></ol><h2><strong>ಚಿತ್ರದುರ್ಗ </strong></h2><ol><li><p>ಚಿತ್ರದುರ್ಗ ತಾಲ್ಲೂಕಿನ ಕೊಳಹಾಳು ದೊಡ್ಡ ಕೆರೆಗೆ ತಡೆಗೋಡೆ ಮತ್ತು ದುರಸ್ತಿ.</p></li><li><p>ಚಿತ್ರದುರ್ಗ ಜಿಲ್ಲೆ, ಮೊಳಕಾಲ್ಮೂರು ತಾಲ್ಲೂಕಿನ ವೆಂಕಾಟಪುರ ಡೈಕ್ ಪಾಥ್ ವೇ ದುರಸ್ತಿ.</p></li><li><p>ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ಕರಿಯಮ್ಮನಹಟ್ಟಿ ಸಣ್ಣ ಕೆರೆ ಕೋಡಿ ನಿರ್ಮಾಣ.</p></li><li><p>ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ಚಿತ್ರನಾಯಕನಹಳ್ಳಿ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.</p></li><li><p>ಚಳ್ಳಕೆರೆ ತಾಲ್ಲೂಕಿನ ತೊರೆಬೀರನಹಳ್ಳಿ ಮತ್ತು ಬೆಳಗೆರೆ ಗ್ರಾಮಗಳ ನಡುವೆ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ.</p></li><li><p>ಜಿಲ್ಲೆಯ ಬಬ್ಬೂರಿನ ಜಿಲ್ಲಾ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʼಕೃಷಿ ಉದ್ದಿಮೆ ತರಬೇತಿ ಕೇಂದ್ರʼವಾಗಿ ಉನ್ನತೀಕರಣ </p></li></ol><h2><strong>ಉಡುಪಿ</strong></h2><ol><li><p>ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲ್ಲೂಕಿನ ಶಿರಿಯಾರದಲ್ಲಿ ಹೊಳೆ ಹೂಳು ತೆರವು ಮತ್ತು ಸಂರಕ್ಷಣೆ.</p></li></ol><h2>ಉತ್ತರ ಕನ್ನಡ</h2><ol><li><p>ಉತ್ತರ ಕನ್ನಡ ಜಿಲ್ಲೆ, ಸಿದ್ದಾಪುರ ತಾಲ್ಲೂಕಿನಲ್ಲಿ ಸೇತುವೆ ಸಹಿತ ಬಾಂದಾರ ನಿರ್ಮಾಣ.</p></li><li><p>ಉತ್ತರ ಕನ್ನಡ ಜಿಲ್ಲೆ, ಶಿರಸಿ ತಾಲ್ಲೂಕಿನ ಸೊರೆಗುಪ್ಪದಲ್ಲಿ ಸೇತುವೆ ಸಹಿತ ಬಾಂದಾರ ನಿರ್ಮಾಣ.</p></li><li><p>ಉತ್ತರ ಕನ್ನಡ ಜಿಲ್ಲೆ, ಸಿದ್ದಾಪುರ ತಾಲ್ಲೂಕಿನ ಶಿರಳಗಿಯಲ್ಲಿ ಸೇತುವೆ ಸಹಿತ ಬಾಂದಾರ ನಿರ್ಮಾಣ.</p></li><li><p>ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. </p></li><li><p>ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. </p></li></ol>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>