<p><strong>ಬೆಂಗಳೂರು:</strong> ಉಪಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದೆ. ಚುನಾವಣೆಯ ಸಂಪೂರ್ಣ ಉಸ್ತುವಾರಿಯನ್ನು ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ.</p>.<p class="Subhead"><strong>ಅಥಣಿ: </strong>ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ.</p>.<p class="Subhead"><strong>ಕಾಗವಾಡ: </strong>ಸಚಿವರಾದ ಕೆ.ಎಸ್.ಈಶ್ವರಪ್ಪ, ಸಿ.ಸಿ.ಪಾಟೀಲ, ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಶಾಸಕರಾದ ಪಿ.ರಾಜು ಮತ್ತು ಅರವಿಂದ ಬೆಲ್ಲದ್.</p>.<p class="Subhead"><strong>ಗೋಕಾಕ:</strong> ಕೇಂದ್ರ ಸಚಿವ ಸುರೇಶ್ ಅಂಗಡಿ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಉಮೇಶ್ ಕತ್ತಿ, ಅಭಯ ಪಾಟೀಲ, ಎ.ಎಸ್.ಪಾಟೀಲ ನಡಹಳ್ಳಿ.</p>.<p class="Subhead"><strong>ಯಲ್ಲಾಪುರ:</strong> ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನಿಲ್ ಕುಮಾರ್, ಸಂಸದ ಅನಂತಕುಮಾರ್ ಹೆಗಡೆ, ಶಾಸಕ ಹರೀಶ್ ಪೂಂಜಾ.</p>.<p class="Subhead"><strong>ಹಿರೇಕೆರೂರು:</strong> ಸಚಿವ ಬಸವರಾಜ ಬೊಮ್ಮಾಯಿ, ಯು.ಬಿ.ಬಣಕಾರ, ಸಂಸದ ಬಿ.ವೈ.ರಾಘವೇಂದ್ರ.</p>.<p class="Subhead"><strong>ರಾಣೆಬೆನ್ನೂರು:</strong> ಸಚಿವರಾದ ಜಗದೀಶ ಶೆಟ್ಟರ್, ಪ್ರಭು ಚವ್ಹಾಣ್, ಸಂಸದ ಜಿ.ಎಂ. ಸಿದ್ದೇಶ್ವರ, ಸಂಸದ ಶಿವಕುಮಾರ್ ಉದಾಸಿ.</p>.<p class="Subhead"><strong>ವಿಜಯನಗರ(ಹೊಸಪೇಟೆ):</strong> ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಸಂಸದ ಸಂಗಣ್ಣ ಕರಡಿ, ಗವಿಯಪ್ಪ, ಸಂಸದ ದೇವೇಂದ್ರಪ್ಪ.</p>.<p class="Subhead"><strong>ಚಿಕ್ಕಬಳ್ಳಾಪುರ: </strong>ಕೇಂದ್ರ ಸಚಿವ ಸದಾ ನಂದಗೌಡ, ಸಚಿವ ಸಿ.ಟಿ.ರವಿ, ಸಂಸದ ಪಿ.ಸಿ.ಮೋಹನ್,ಸಂಸದ ಬಚ್ಚೇಗೌಡ.</p>.<p class="Subhead"><strong>ಕೆ.ಆರ್.ಪುರ: </strong>ಸಚಿವ ಆರ್.ಅಶೋಕ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಶಾಸಕಿ ಪೂರ್ಣಿಮಾ ಶ್ರೀನಿವಾಸ್</p>.<p class="Subhead"><strong>ಮಹಾಲಕ್ಷ್ಮಿಲೇಔಟ್: </strong>ಸಚಿವರಾದ ವಿ.ಸೋಮಣ್ಣ, ಎಸ್.ಸುರೇಶ್ಕುಮಾರ್.</p>.<p class="Subhead"><strong>ಹೊಸಕೋಟೆ:</strong>ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಶಾಸಕ ಎಸ್.ಆರ್.ವಿಶ್ವನಾಥ್, ಸಂಸದ ಎ.ನಾರಾಯಣ<br />ಸ್ವಾಮಿ.</p>.<p class="Subhead"><strong>ಕೆ.ಆರ್.ಪೇಟೆ:</strong> ಸಚಿವ ಮಾಧುಸ್ವಾಮಿ, ಬಿ.ವೈ.ವಿಜಯೇಂದ್ರ, ಶಾಸಕ ಪ್ರೀತಂಗೌಡ. ಹುಣಸೂರು: ಸಚಿವ ಶ್ರಿರಾಮುಲು, ಸಂಸದ ಪ್ರತಾಪಸಿಂಹ, ಶಾಸಕ ಅಪ್ಪಚ್ಚುರಂಜನ್, ಸಿ.ಎಸ್.ವಿಜಯಶಂಕರ್.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉಪಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದೆ. ಚುನಾವಣೆಯ ಸಂಪೂರ್ಣ ಉಸ್ತುವಾರಿಯನ್ನು ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ.</p>.<p class="Subhead"><strong>ಅಥಣಿ: </strong>ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ.</p>.<p class="Subhead"><strong>ಕಾಗವಾಡ: </strong>ಸಚಿವರಾದ ಕೆ.ಎಸ್.ಈಶ್ವರಪ್ಪ, ಸಿ.ಸಿ.ಪಾಟೀಲ, ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಶಾಸಕರಾದ ಪಿ.ರಾಜು ಮತ್ತು ಅರವಿಂದ ಬೆಲ್ಲದ್.</p>.<p class="Subhead"><strong>ಗೋಕಾಕ:</strong> ಕೇಂದ್ರ ಸಚಿವ ಸುರೇಶ್ ಅಂಗಡಿ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಉಮೇಶ್ ಕತ್ತಿ, ಅಭಯ ಪಾಟೀಲ, ಎ.ಎಸ್.ಪಾಟೀಲ ನಡಹಳ್ಳಿ.</p>.<p class="Subhead"><strong>ಯಲ್ಲಾಪುರ:</strong> ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನಿಲ್ ಕುಮಾರ್, ಸಂಸದ ಅನಂತಕುಮಾರ್ ಹೆಗಡೆ, ಶಾಸಕ ಹರೀಶ್ ಪೂಂಜಾ.</p>.<p class="Subhead"><strong>ಹಿರೇಕೆರೂರು:</strong> ಸಚಿವ ಬಸವರಾಜ ಬೊಮ್ಮಾಯಿ, ಯು.ಬಿ.ಬಣಕಾರ, ಸಂಸದ ಬಿ.ವೈ.ರಾಘವೇಂದ್ರ.</p>.<p class="Subhead"><strong>ರಾಣೆಬೆನ್ನೂರು:</strong> ಸಚಿವರಾದ ಜಗದೀಶ ಶೆಟ್ಟರ್, ಪ್ರಭು ಚವ್ಹಾಣ್, ಸಂಸದ ಜಿ.ಎಂ. ಸಿದ್ದೇಶ್ವರ, ಸಂಸದ ಶಿವಕುಮಾರ್ ಉದಾಸಿ.</p>.<p class="Subhead"><strong>ವಿಜಯನಗರ(ಹೊಸಪೇಟೆ):</strong> ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಸಂಸದ ಸಂಗಣ್ಣ ಕರಡಿ, ಗವಿಯಪ್ಪ, ಸಂಸದ ದೇವೇಂದ್ರಪ್ಪ.</p>.<p class="Subhead"><strong>ಚಿಕ್ಕಬಳ್ಳಾಪುರ: </strong>ಕೇಂದ್ರ ಸಚಿವ ಸದಾ ನಂದಗೌಡ, ಸಚಿವ ಸಿ.ಟಿ.ರವಿ, ಸಂಸದ ಪಿ.ಸಿ.ಮೋಹನ್,ಸಂಸದ ಬಚ್ಚೇಗೌಡ.</p>.<p class="Subhead"><strong>ಕೆ.ಆರ್.ಪುರ: </strong>ಸಚಿವ ಆರ್.ಅಶೋಕ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಶಾಸಕಿ ಪೂರ್ಣಿಮಾ ಶ್ರೀನಿವಾಸ್</p>.<p class="Subhead"><strong>ಮಹಾಲಕ್ಷ್ಮಿಲೇಔಟ್: </strong>ಸಚಿವರಾದ ವಿ.ಸೋಮಣ್ಣ, ಎಸ್.ಸುರೇಶ್ಕುಮಾರ್.</p>.<p class="Subhead"><strong>ಹೊಸಕೋಟೆ:</strong>ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಶಾಸಕ ಎಸ್.ಆರ್.ವಿಶ್ವನಾಥ್, ಸಂಸದ ಎ.ನಾರಾಯಣ<br />ಸ್ವಾಮಿ.</p>.<p class="Subhead"><strong>ಕೆ.ಆರ್.ಪೇಟೆ:</strong> ಸಚಿವ ಮಾಧುಸ್ವಾಮಿ, ಬಿ.ವೈ.ವಿಜಯೇಂದ್ರ, ಶಾಸಕ ಪ್ರೀತಂಗೌಡ. ಹುಣಸೂರು: ಸಚಿವ ಶ್ರಿರಾಮುಲು, ಸಂಸದ ಪ್ರತಾಪಸಿಂಹ, ಶಾಸಕ ಅಪ್ಪಚ್ಚುರಂಜನ್, ಸಿ.ಎಸ್.ವಿಜಯಶಂಕರ್.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>