ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನತೆಗೆ ನೀಡಿದ್ದ 5 ಗ್ಯಾರೆಂಟಿ ಯೋಜನೆಗಳಿಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಮೂಲಕ "ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ" ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ.
ಬೆಲೆಯೇರಿಕೆ, ನಿರುದ್ಯೋಗ, ಹಸಿವು, ಬಡತನಗಳಿಂದ ನೊಂದು ಬದುಕು ಸಾಗಿಸಲು ಹೆಣಗಾಡುತ್ತಿರುವ ಜನರ ಬದುಕಿಗೆ… pic.twitter.com/f0gZmzfPdo