<p><strong>ಬೆಂಗಳೂರು:</strong> ಗ್ಯಾರಂಟಿಗಳನ್ನು ಜಾರಿಗೊಳಿಸಿ ಸತತ ಸಭೆಗಳ ನಂತರ ಕೊನೆಗೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸುವ ಮೂಲಕ 5 ಗ್ಯಾರಂಟಿಗಳ ಮಾಹಿತಿ ನೀಡಿದ್ದು ಈ ವರ್ಷವೇ ಎಲ್ಲಾ ಯೋಜನೆ ಜಾರಿ ತರುತ್ತೇವೆ ಎಂದು ತಿಳಿಸಿದ್ದಾರೆ.</p>.<p><strong>ಗೃಹ ಜ್ಯೋತಿ:</strong> ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿತು. ಈ ಯೋಜನೆಯಡಿ ಬಳಕೆದಾರರ ಕಳೆದ 12 ತಿಂಗಳ ವಿದ್ಯುತ್ ಬಳಕೆಯ ಸರಾಸರಿಯ ಮೇಲಿನ ಶೇ. 10 ರಷ್ಟು ಉಚಿತ ವಿದ್ಯುತ್ ಒದಗಿಸಲಾಗುವುದು. ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್ ಗೆ ಈ ಯೋಜನೆ ಅನ್ವಯವಾಗುತ್ತದೆ. ಅಲ್ಲಿಯ ವರೆಗಿನ ವಿದ್ಯುತ್ ಬಳಕೆಗೆ ಸಂಬಂಧಿಸಿದ ಬಿಲ್ಲನ್ನು ಬಳಕೆದಾರರು ಪಾವತಿಸಬೇಕು. ಆಗಸ್ಟ್ ತಿಂಗಳಿನಿಂದ ಈ ಯೋಜನೆಯ ಫಲಾನುಭವಿಗಳು ವಿದ್ಯುತ್ ಬಿಲ್ ಕಟ್ಟಬೇಕಿಲ್ಲ ಎಂದು ಸಿದ್ದರಾಮಯ್ಯ ಅವರು ಘೋಷಿಸಿದರು. </p><p><strong>ಇದನ್ನೂ ಓದಿ... <a href="https://www.prajavani.net/news/karnataka-news/karnataka-cabinet-decides-to-implement-all-five-poll-guarantees-says-cm-siddaramaiah-2307935">ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ: ಸಿದ್ದರಾಮಯ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ಯಾರಂಟಿಗಳನ್ನು ಜಾರಿಗೊಳಿಸಿ ಸತತ ಸಭೆಗಳ ನಂತರ ಕೊನೆಗೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸುವ ಮೂಲಕ 5 ಗ್ಯಾರಂಟಿಗಳ ಮಾಹಿತಿ ನೀಡಿದ್ದು ಈ ವರ್ಷವೇ ಎಲ್ಲಾ ಯೋಜನೆ ಜಾರಿ ತರುತ್ತೇವೆ ಎಂದು ತಿಳಿಸಿದ್ದಾರೆ.</p>.<p><strong>ಗೃಹ ಜ್ಯೋತಿ:</strong> ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿತು. ಈ ಯೋಜನೆಯಡಿ ಬಳಕೆದಾರರ ಕಳೆದ 12 ತಿಂಗಳ ವಿದ್ಯುತ್ ಬಳಕೆಯ ಸರಾಸರಿಯ ಮೇಲಿನ ಶೇ. 10 ರಷ್ಟು ಉಚಿತ ವಿದ್ಯುತ್ ಒದಗಿಸಲಾಗುವುದು. ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್ ಗೆ ಈ ಯೋಜನೆ ಅನ್ವಯವಾಗುತ್ತದೆ. ಅಲ್ಲಿಯ ವರೆಗಿನ ವಿದ್ಯುತ್ ಬಳಕೆಗೆ ಸಂಬಂಧಿಸಿದ ಬಿಲ್ಲನ್ನು ಬಳಕೆದಾರರು ಪಾವತಿಸಬೇಕು. ಆಗಸ್ಟ್ ತಿಂಗಳಿನಿಂದ ಈ ಯೋಜನೆಯ ಫಲಾನುಭವಿಗಳು ವಿದ್ಯುತ್ ಬಿಲ್ ಕಟ್ಟಬೇಕಿಲ್ಲ ಎಂದು ಸಿದ್ದರಾಮಯ್ಯ ಅವರು ಘೋಷಿಸಿದರು. </p><p><strong>ಇದನ್ನೂ ಓದಿ... <a href="https://www.prajavani.net/news/karnataka-news/karnataka-cabinet-decides-to-implement-all-five-poll-guarantees-says-cm-siddaramaiah-2307935">ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ: ಸಿದ್ದರಾಮಯ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>