<p><strong>ಬೆಂಗಳೂರು:</strong> ಗ್ಯಾರಂಟಿಗಳನ್ನು ಜಾರಿಗೊಳಿಸಿ ಸತತ ಸಭೆಗಳ ನಂತರ ಕೊನೆಗೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸುವ ಮೂಲಕ 5 ಗ್ಯಾರಂಟಿಗಳ ಮಾಹಿತಿ ನೀಡಿದ್ದು ಈ ವರ್ಷವೇ ಎಲ್ಲಾ ಯೋಜನೆ ಜಾರಿ ತರುತ್ತೇವೆ ಎಂದು ತಿಳಿಸಿದ್ದಾರೆ.</p>.<p><strong>ಶಕ್ತಿ ಯೋಜನೆ:</strong> ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ಗಳನ್ನು ಹೊರತುಪಡಿಸಿ ಇತರ ಎಲ್ಲ ಬಸ್ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಜೂನ್ 11 ರಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಈ ಯೋಜನೆಯು ಶೇ. 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ. ಬಸ್ಗಳಲ್ಲಿ ಶೇ. 50 ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.</p>.<p>ಉಚಿತ ಬಸ್ ಪ್ರಯಣದ ಸವಲತ್ತನ್ನು ತೃತೀತ ಲಿಂಗಿಗಳಿಗೂ ಒದಗಿಸಲಾಗಿದೆ. </p><p><strong>ಇದನ್ನೂ ಓದಿ... <a href="https://www.prajavani.net/news/karnataka-news/karnataka-cabinet-decides-to-implement-all-five-poll-guarantees-says-cm-siddaramaiah-2307935">ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ: ಸಿದ್ದರಾಮಯ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ಯಾರಂಟಿಗಳನ್ನು ಜಾರಿಗೊಳಿಸಿ ಸತತ ಸಭೆಗಳ ನಂತರ ಕೊನೆಗೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸುವ ಮೂಲಕ 5 ಗ್ಯಾರಂಟಿಗಳ ಮಾಹಿತಿ ನೀಡಿದ್ದು ಈ ವರ್ಷವೇ ಎಲ್ಲಾ ಯೋಜನೆ ಜಾರಿ ತರುತ್ತೇವೆ ಎಂದು ತಿಳಿಸಿದ್ದಾರೆ.</p>.<p><strong>ಶಕ್ತಿ ಯೋಜನೆ:</strong> ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ಗಳನ್ನು ಹೊರತುಪಡಿಸಿ ಇತರ ಎಲ್ಲ ಬಸ್ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಜೂನ್ 11 ರಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಈ ಯೋಜನೆಯು ಶೇ. 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ. ಬಸ್ಗಳಲ್ಲಿ ಶೇ. 50 ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.</p>.<p>ಉಚಿತ ಬಸ್ ಪ್ರಯಣದ ಸವಲತ್ತನ್ನು ತೃತೀತ ಲಿಂಗಿಗಳಿಗೂ ಒದಗಿಸಲಾಗಿದೆ. </p><p><strong>ಇದನ್ನೂ ಓದಿ... <a href="https://www.prajavani.net/news/karnataka-news/karnataka-cabinet-decides-to-implement-all-five-poll-guarantees-says-cm-siddaramaiah-2307935">ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ: ಸಿದ್ದರಾಮಯ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>