<p><strong>ಬೆಂಗಳೂರು: </strong>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ 29 ಸಚಿವರ ಸೇರ್ಪಡೆಯಾಗಿದೆ.</p>.<p>ರಾಜಭವನದ ಗಾಜಿನ ಮನೆಯಲ್ಲಿ ಬುಧವಾರ ಮಧ್ಯಾಹ್ನ 2.15ಕ್ಕೆ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.</p>.<p>ಪ್ರಮಾಣ ವಚನ ಸ್ವೀಕರಿಸಿದ ಸಚಿವರನ್ನು ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂ ಗುಚ್ಛ ನೀಡಿ ಅಭಿನಂದಿಸಿದರು.</p>.<p>ವಿಧಾನ ಪರಿಷತ್ತಿನಿಂದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಎಂಟಿಬಿ ನಾಗರಾಜ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿ.ಸಿ. ನಾಗೇಶ್, ಶಂಕರ್ ಪಾಟೀಲ ಮುನೇನಕೊಪ್ಪ, ಹಾಲಪ್ಪ ಆಚಾರ್, ಮುನಿರತ್ನ ಮತ್ತು ಸುನೀಲ್ ಕುಮಾರ್ ಮೊದಲ ಬಾರಿ ಸಚಿವರಾಗಿದ್ದಾರೆ.</p>.<p>ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು:</p>.<p>1. ಗೋವಿಂದ ಕಾರಜೋಳ (ಮುಧೋಳ)</p>.<p>2. ಕೆ.ಎಸ್. ಈಶ್ವರಪ್ಪ (ಶಿವಮೊಗ್ಗ ನಗರ)</p>.<p>3. ಆರ್. ಅಶೋಕ (ಪದ್ಮನಾಭ ನಗರ)</p>.<p>4. ಬಿ. ಶ್ರೀರಾಮುಲು (ಮೊಳಕಾಲ್ಮೂರು))</p>.<p>5. ವಿ. ಸೋಮಣ್ಣ (ಗೋವಿಂದರಾಜನಗರ)</p>.<p>6. ಉಮೇಶ ಕತ್ತಿ (ಹುಕ್ಕೇರಿ)</p>.<p>7. ಎಸ್. ಅಂಗಾರ (ಸುಳ್ಳ)</p>.<p>8. ಜೆ.ಸಿ. ಮಾಧುಸ್ವಾಮಿ (ಚಿಕ್ಕನಾಯಕನಹಳ್ಳಿ)</p>.<p>9. ಆರಗ ಜ್ಞಾನೇಂದ್ರ (ತೀರ್ಥಹಳ್ಳಿ)</p>.<p>10. ಡಾ.ಸಿ.ಎನ್. ಅಶ್ವತ್ಥ ನಾರಾಯಣ (ಮಲ್ಲೇಶ್ವರ)</p>.<p>11. ಸಿ.ಸಿ. ಪಾಟೀಲ (ನರಗುಂದ)</p>.<p>12. ಆನಂದ ಸಿಂಗ್ (ಹೊಸಪೇಟೆ)</p>.<p>13. ಕೋಟ ಶ್ರೀನಿವಾಸ ಪೂಜಾರಿ (ವಿಧಾನ ಪರಿಷತ್ ಸದಸ್ಯ)</p>.<p>14. ಪ್ರಭು ಚೌವ್ಹಾಣ್ (ಔರಾದ್)</p>.<p>15. ಮುರುಗೇಶ ಆರ್. ನಿರಾಣಿ (ಬೀಳಗಿ)</p>.<p>16. ಶಿವರಾಮ ಹೆಬ್ಬಾರ್ (ಯಲ್ಲಾಪುರ)</p>.<p>17. ಎಸ್.ಟಿ. ಸೋಮಶೇಖರ್ (ಯಶವಂತಪುರ)</p>.<p>18. ಬಿ.ಸಿ. ಪಾಟೀಲ (ಹಿರೇಕೆರೂರು)</p>.<p>19. ಭೈರತಿ ಬಸರಾಜ್ (ಕೆ.ಆರ್.ಪುರಂ)</p>.<p>20. ಡಾ.ಕೆ. ಸುಧಾಕರ್ (ಚಿಕ್ಕಬಳ್ಳಾಪುರ)</p>.<p>21. ಕೆ. ಗೋಪಾಲಯ್ಯ (ಮಹಾಲಕ್ಷ್ಮೀ ಲೇಔಟ್)</p>.<p>22. ಶಶಿಕಲಾ ಜೊಲ್ಲೆ (ನಿಪ್ಪಾಣಿ)</p>.<p>23. ಎಂಟಿಬಿ ನಾಗರಾಜ್ (ವಿಧಾನ ಪರಿಷತ್ ಸದಸ್ಯ)</p>.<p>24. ಕೆ.ಸಿ. ನಾರಾಯಣಗೌಡ (ಕೆ.ಆರ್. ಪೇಟೆ)</p>.<p>25. ಬಿ.ಸಿ. ನಾಗೇಶ್ (ತಿಪಟೂರು)</p>.<p>26. ವಿ. ಸುನೀಲ್ ಕುಮಾರ್ (ಕಾರ್ಕಳ)</p>.<p>27. ಹಾಲಪ್ಪ ಆಚಾರ್ (ಯಲಬುರ್ಗಾ)</p>.<p>28. ಶಂಕರ ಪಾಟೀಲ ಮುನೇನಕೊಪ್ಪ (ನವಲುಗುಂದ)</p>.<p>29. ಮುನಿರತ್ನ (ಆರ್.ಆರ್. ನಗರ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ 29 ಸಚಿವರ ಸೇರ್ಪಡೆಯಾಗಿದೆ.</p>.<p>ರಾಜಭವನದ ಗಾಜಿನ ಮನೆಯಲ್ಲಿ ಬುಧವಾರ ಮಧ್ಯಾಹ್ನ 2.15ಕ್ಕೆ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.</p>.<p>ಪ್ರಮಾಣ ವಚನ ಸ್ವೀಕರಿಸಿದ ಸಚಿವರನ್ನು ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂ ಗುಚ್ಛ ನೀಡಿ ಅಭಿನಂದಿಸಿದರು.</p>.<p>ವಿಧಾನ ಪರಿಷತ್ತಿನಿಂದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಎಂಟಿಬಿ ನಾಗರಾಜ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿ.ಸಿ. ನಾಗೇಶ್, ಶಂಕರ್ ಪಾಟೀಲ ಮುನೇನಕೊಪ್ಪ, ಹಾಲಪ್ಪ ಆಚಾರ್, ಮುನಿರತ್ನ ಮತ್ತು ಸುನೀಲ್ ಕುಮಾರ್ ಮೊದಲ ಬಾರಿ ಸಚಿವರಾಗಿದ್ದಾರೆ.</p>.<p>ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು:</p>.<p>1. ಗೋವಿಂದ ಕಾರಜೋಳ (ಮುಧೋಳ)</p>.<p>2. ಕೆ.ಎಸ್. ಈಶ್ವರಪ್ಪ (ಶಿವಮೊಗ್ಗ ನಗರ)</p>.<p>3. ಆರ್. ಅಶೋಕ (ಪದ್ಮನಾಭ ನಗರ)</p>.<p>4. ಬಿ. ಶ್ರೀರಾಮುಲು (ಮೊಳಕಾಲ್ಮೂರು))</p>.<p>5. ವಿ. ಸೋಮಣ್ಣ (ಗೋವಿಂದರಾಜನಗರ)</p>.<p>6. ಉಮೇಶ ಕತ್ತಿ (ಹುಕ್ಕೇರಿ)</p>.<p>7. ಎಸ್. ಅಂಗಾರ (ಸುಳ್ಳ)</p>.<p>8. ಜೆ.ಸಿ. ಮಾಧುಸ್ವಾಮಿ (ಚಿಕ್ಕನಾಯಕನಹಳ್ಳಿ)</p>.<p>9. ಆರಗ ಜ್ಞಾನೇಂದ್ರ (ತೀರ್ಥಹಳ್ಳಿ)</p>.<p>10. ಡಾ.ಸಿ.ಎನ್. ಅಶ್ವತ್ಥ ನಾರಾಯಣ (ಮಲ್ಲೇಶ್ವರ)</p>.<p>11. ಸಿ.ಸಿ. ಪಾಟೀಲ (ನರಗುಂದ)</p>.<p>12. ಆನಂದ ಸಿಂಗ್ (ಹೊಸಪೇಟೆ)</p>.<p>13. ಕೋಟ ಶ್ರೀನಿವಾಸ ಪೂಜಾರಿ (ವಿಧಾನ ಪರಿಷತ್ ಸದಸ್ಯ)</p>.<p>14. ಪ್ರಭು ಚೌವ್ಹಾಣ್ (ಔರಾದ್)</p>.<p>15. ಮುರುಗೇಶ ಆರ್. ನಿರಾಣಿ (ಬೀಳಗಿ)</p>.<p>16. ಶಿವರಾಮ ಹೆಬ್ಬಾರ್ (ಯಲ್ಲಾಪುರ)</p>.<p>17. ಎಸ್.ಟಿ. ಸೋಮಶೇಖರ್ (ಯಶವಂತಪುರ)</p>.<p>18. ಬಿ.ಸಿ. ಪಾಟೀಲ (ಹಿರೇಕೆರೂರು)</p>.<p>19. ಭೈರತಿ ಬಸರಾಜ್ (ಕೆ.ಆರ್.ಪುರಂ)</p>.<p>20. ಡಾ.ಕೆ. ಸುಧಾಕರ್ (ಚಿಕ್ಕಬಳ್ಳಾಪುರ)</p>.<p>21. ಕೆ. ಗೋಪಾಲಯ್ಯ (ಮಹಾಲಕ್ಷ್ಮೀ ಲೇಔಟ್)</p>.<p>22. ಶಶಿಕಲಾ ಜೊಲ್ಲೆ (ನಿಪ್ಪಾಣಿ)</p>.<p>23. ಎಂಟಿಬಿ ನಾಗರಾಜ್ (ವಿಧಾನ ಪರಿಷತ್ ಸದಸ್ಯ)</p>.<p>24. ಕೆ.ಸಿ. ನಾರಾಯಣಗೌಡ (ಕೆ.ಆರ್. ಪೇಟೆ)</p>.<p>25. ಬಿ.ಸಿ. ನಾಗೇಶ್ (ತಿಪಟೂರು)</p>.<p>26. ವಿ. ಸುನೀಲ್ ಕುಮಾರ್ (ಕಾರ್ಕಳ)</p>.<p>27. ಹಾಲಪ್ಪ ಆಚಾರ್ (ಯಲಬುರ್ಗಾ)</p>.<p>28. ಶಂಕರ ಪಾಟೀಲ ಮುನೇನಕೊಪ್ಪ (ನವಲುಗುಂದ)</p>.<p>29. ಮುನಿರತ್ನ (ಆರ್.ಆರ್. ನಗರ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>