ಸದ್ಯ 20 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಂಡು, ಉಳಿದ ಸ್ಥಾನಗಳನ್ನು ಮತ್ತೆ ಭರ್ತಿ ಮಾಡಲಾಗುತ್ತದೆ ಎಂದು ಗೊತ್ತಾಗಿದೆ.
ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಲಕ್ಷ್ಮಣ ಸವದಿ, ಕೃಷ್ಣಭೈರೇಗೌಡ, ದಿನೇಶ್ ಗುಂಡೂರಾವ್ ಹಾಗೂ ಲಕ್ಷ್ಮೀ ಹೆಬ್ಬಾಳಕರ ಈಗಾಗಲೇ ದೆಹಲಿಯಲ್ಲಿದ್ದು, ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.