ತಮಿಳುನಾಡು, ಕೇರಳ ಮತ್ತು ಉತ್ತರ ಭಾರತದ ಹಲವು ರಾಜ್ಯಗಳಲ್ಲೂ ಇಂದು ಹೊಸ ವರ್ಷಾಚರಣೆ ನಡೆಯುತ್ತದೆ.
ಹೊಸ ಬೆಳೆಯನ್ನು ದೇವರಿಗೆ ಕಣಿ ಅರ್ಪಿಸಿ, ಎಲ್ಲರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿ ನೂತನ ವರ್ಷವನ್ನು ಸ್ವಾಗತಿಸುವುದು ವಿಷು ಹಬ್ಬದ ವಿಶೇಷತೆಯಾಗಿದೆ. ತುಳುವಿನಲ್ಲಿ ‘ಬಿಸು ಪರ್ಬ‘ ಎಂದೂ, ಕಾಸರಗೋಡಿನಲ್ಲಿ ‘ವಿಷು ಹಬ್ಬ‘ ಎಂದು ಕರೆಯಲಾಗುತ್ತದೆ.