ಸೋಮವಾರ, 3 ನವೆಂಬರ್ 2025
×
ADVERTISEMENT
ADVERTISEMENT

Karnataka Politics: ಮುಂದುವರಿದ ‘ಮುಖ್ಯಮಂತ್ರಿ ಕುರ್ಚಿ’ ಚರ್ಚೆ

Published : 2 ನವೆಂಬರ್ 2025, 23:30 IST
Last Updated : 2 ನವೆಂಬರ್ 2025, 23:30 IST
ಫಾಲೋ ಮಾಡಿ
Comments
ಆಡಳಿತಾರೂಢ ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಭಾನುವಾರವೂ ಮುಂದುವರಿದಿದೆ. ‘ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಯಾರು ಹೇಳಿದರು’ ಎಂದು ಪ್ರಶ್ನಿಸುತ್ತಲೇ ಹಲವು ಸಚಿವರು, ಪಕ್ಷ ಅದನ್ನು ತೀರ್ಮಾನಿಸುತ್ತದೆ ಎಂದು ಒತ್ತಿ ಹೇಳುತ್ತಿದ್ದಾರೆ. ಸಚಿವ, ಶಾಸಕರ ಈ ಮಾತುಗಳು ಅಧಿಕಾರ ಬದಲಾವಣೆಯ ಕಿಡಿಗೆ ತಿದಿ ಒತ್ತುತ್ತಲೇ ಇವೆ. ಪಕ್ಷದ ನಾಯಕರ ಸಾಲು–ಸಾಲು ದೆಹಲಿ ಭೇಟಿಗಳೂ ಇದಕ್ಕೆ ತುಪ್ಪ ಸುರಿಯುತ್ತಿವೆ
ನನಗೆ ದೊಡ್ಡ ಹುದ್ದೆ ಸಿಗುವ ವಿಚಾರ ಈಗ ಮುಖ್ಯವಲ್ಲ. ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿ ಆಗಬೇಕು. ರಾಹುಲ್‌ ಗಾಂಧಿ ಪ್ರಧಾನಿ ಆಗಬೇಕು
ಡಿ.ಕೆ.ಶಿವಕುಮಾರ್‌ ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT