ಶನಿವಾರ, 20 ಡಿಸೆಂಬರ್ 2025
×
ADVERTISEMENT
ADVERTISEMENT

Karnataka CM Change Row | ಕುರ್ಚಿ ಕದನ: ಮತ್ತೊಂದು ಮಜಲಿಗೆ

ಎರಡೂವರೆ ವರ್ಷ ಒಪ್ಪಂದ ಆಗಿಲ್ಲ–ಸಿದ್ದರಾಮಯ್ಯ l ನಮ್ಮಿಬ್ಬರ ಮಧ್ಯೆ ಒಪ್ಪಂದವಾಗಿದೆ– ಡಿಕೆಶಿ
Published : 20 ಡಿಸೆಂಬರ್ 2025, 0:30 IST
Last Updated : 20 ಡಿಸೆಂಬರ್ 2025, 0:30 IST
ಫಾಲೋ ಮಾಡಿ
Comments
ಬೆಳಗಾವಿ ಅಧಿವೇಶನದ ಅವಧಿಯ ಉದ್ದಕ್ಕೂ ಸದ್ದು ಮಾಡಿದ್ದ ‘ನಾಯಕತ್ವ ಬದಲಾವಣೆ’ಯ ವಿಷಯ, ಕಲಾಪದ ಕೊನೇ ದಿನ ಮತ್ತೊಂದು ಮಜಲು ತಲುಪಿದೆ. ‘ಎರಡೂವರೆ ವರ್ಷದ ಒಪ್ಪಂದ ಆಗಿಲ್ಲ. ಹೈಕಮಾಂಡ್ ನನ್ನ ಪರ’ ಎಂದು ಸ್ಪಷ್ಟ ಧ್ವನಿಯಲ್ಲಿ ಹೇಳಿದ ಸಿದ್ದರಾಮಯ್ಯ ಅವರು ತಮ್ಮ ನಾಯಕತ್ವ ಅಬಾಧಿತ ಎಂದು ಶಾಸನ ಸಭೆಯಲ್ಲೇ ಸಾರಿದರು. ಅಂಕೋಲಾದ ಜಗದೀಶ್ವರಿ ಅಮ್ಮನವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ‘ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ’ ಎಂದು ತಮ್ಮ ವಾದ ಮುಂದಿಟ್ಟರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT