ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ ಮಾಧ್ಯಮ ಸಲಹೆಗಾರರಾಗಿ ಮಹದೇವ ಪ್ರಕಾಶ್ ನೇಮಕ

Last Updated 29 ಆಗಸ್ಟ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರನ್ನಾಗಿ ಮಹದೇವ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ. ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲಾಗಿದೆ.

ಹಿರಿಯ ಪತ್ರಕರ್ತರಾದ ಪ್ರಕಾಶ್ ಅವರು ರಾಜಕೀಯ ವಿಶ್ಲೇಷಕರು ಹಾಗೂ ಅಂಕಣಕಾರರು. ಪ್ರಚಲಿತ ರಾಜಕೀಯ ವಿಚಾರಗಳನ್ನು ತಮ್ಮ ಅಂಕಣಗಳ ಮೂಲಕ ಪ್ರಸ್ತುತಪಡಿಸುತ್ತಾ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT