ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ ಮಂಡಳಿ: ಕೃಷ್ಣ ಬೈರೇಗೌಡ ಸಿಎಂ ಪ್ರತಿನಿಧಿ

Published 14 ಜೂನ್ 2023, 16:01 IST
Last Updated 14 ಜೂನ್ 2023, 16:01 IST
ಅಕ್ಷರ ಗಾತ್ರ

ಬೆಂಗಳೂರು: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಜಿಎಸ್‌ಟಿ ಮಂಡಳಿಗೆ ಮುಖ್ಯಮಂತ್ರಿಯವರ ಪ್ರತಿನಿಧಿಯನ್ನಾಗಿ ನೇಮಿಸಲಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ.

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗಲೂ ಕೃಷ್ಣ ಬೈರೇಗೌಡ ಅವರನ್ನು ಮುಖ್ಯಮಂತ್ರಿ ಪ್ರತಿನಿಧಿಯನ್ನಾಗಿ ನೇಮಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT