ಮುಖ್ಯಮಂತ್ರಿ ಜತೆ ನಡೆದ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ಬಿ.ಆರ್ .ಪಾಟೀಲ, ವಿಜಯಾನಂದ ಕಾಶಪ್ಪನವರ, ಬಸನಗೌಡ ಪಾಟೀಲ ಯತ್ನಾಳ್, ವಿನಯ್ ಕುಲಕರ್ಣಿ, ಸಿ.ಸಿ. ಪಾಟೀಲ, ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತು ಪಂಚಮಸಾಲಿ ಸಮುದಾಯದ ಹಲವು ಮುಖಂಡರು ಭಾಗವಹಿಸಿದ್ದರು.