ಈ ಕುರಿತು ಟ್ವೀಟ್ ಮಾಡಿದ್ದು, 'ಭಾರಿ ಮಳೆಯಿಂದ ಬೆಳೆ ನಾಶವಾಗಿ ರೈತರು ಕಂಗೆಟ್ಟಿದ್ದಾರೆ. ಈಗಾಗಲೇ ಪ್ರವಾಹ ಮತ್ತು ಲಾಕ್ಡೌನ್ ನಷ್ಟದಿಂದ ಕಂಗಾಲಾದ ರೈತರಿಗೆ ಧೈರ್ಯ ತುಂಬುವ ಯೋಜನೆಯನ್ನು ರೂಪಿಸಿಲ್ಲ ಸರ್ಕಾರ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುರ್ಚಿಗಾಗಿ ಹೋರಾಡುತ್ತಿದ್ದಾರೆ. ಕೃಷಿ ಸಚಿವ ಬಿ.ಎಸ್. ಪಾಟೀಲ್ ನಾಪತ್ತೆಯಾಗಿದ್ದಾರೆ! ರೈತರನ್ನ ಕೇಳುವವರಾರು?' ಎಂದು ಪ್ರಶ್ನಿಸಿದೆ.