ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

Karnataka Congress Conflict | ‘ಕೈ’ ಭಿನ್ನರಾಗ: ತಪ್ಪಿದ ತಾಳ

Published : 12 ಜುಲೈ 2025, 23:54 IST
Last Updated : 12 ಜುಲೈ 2025, 23:54 IST
ಫಾಲೋ ಮಾಡಿ
Comments
‘ಡಿ.ಕೆ. ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿಯಾಗಲು ಹೆಚ್ಚಿನ ಸಂಖ್ಯೆಯ ಶಾಸಕರ ಬೆಂಬಲ ಇಲ್ಲ’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ನೀಡಿದ ನಂತರ ನಾಯಕತ್ವ ಬದಲಾವಣೆ ವಿಷಯ ರಾಜಕೀಯ ವಲಯದ ಚರ್ಚೆಯ ಕೇಂದ್ರ ಸ್ಥಾನಕ್ಕೆ ಬಂದು ನಿಂತಿದೆ. ಈ ಕುರಿತ ಸಚಿವರು, ಶಾಸಕರ ಹೇಳಿಕೆಗಳ ಸರಣಿ ಶನಿವಾರವೂ ಮುಂದುವರಿದಿದ್ದು, ಕಾಂಗ್ರೆಸ್‌ ಹೈಕಮಾಂಡ್‌ನತ್ತ ಎಲ್ಲರೂ ಕೈ ತೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT