ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಕೇಂದ್ರದ ವಿರುದ್ಧ ರಾಜ್ಯದ ‘ಯುದ್ಧ’; ಫೆ.7ಕ್ಕೆ ದೆಹಲಿಯಲ್ಲಿ ಪ್ರತಿಭಟನೆ

ಮೋದಿ, ನಿರ್ಮಲಾರಿಂದ ₹1.87 ಲಕ್ಷ ಕೋಟಿ ನಷ್ಟ
Published : 6 ಫೆಬ್ರುವರಿ 2024, 0:29 IST
Last Updated : 6 ಫೆಬ್ರುವರಿ 2024, 0:29 IST
ಫಾಲೋ ಮಾಡಿ
Comments
ಕೇಂದ್ರದ ಬಳಿ ಮಾತನಾಡಲು ಯಡಿಯೂರಪ್ಪ ಮತ್ತು ಬೊಮ್ಮಾಯಿಗೆ ಬಾಯಿಯೇ ಇಲ್ಲ. ವಿಜಯೇಂದ್ರಗೆ ಲೆಕ್ಕ ಗೊತ್ತೇನ್ರಿ, ಅಶೋಕನಿಗೆ ಏನೂ ಗೊತ್ತಾಗುವುದಿಲ್ಲ. ಬಿಜೆಪಿ ಸಂಸದರು ಬಾಯಿಯೇ ಬಿಡೋದಿಲ್ಲ
ಸಿದ್ದರಾಮಯ್ಯ, ಮುಖ್ಯಮಂತ್ರಿ
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಈ ಅನ್ಯಾಯವನ್ನು ನೋಡಿಕೊಂಡು ಇನ್ನೆಷ್ಟು ದಿನ ಸುಮ್ಮನೆ ಕೂರಬೇಕು? ಅದಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದೇವೆ
ಡಿ.ಕೆ.ಶಿವಕುಮಾರ್‌, ಉಪಮುಖ್ಯಮಂತ್ರಿ
ಅಧಿಕಾರಕ್ಕೆ ಬಂದ 9 ತಿಂಗಳಲ್ಲೇ ಸಿದ್ದರಾಮಯ್ಯ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಜನರ ಗಮನ ಬೇರೆಡೆ ಸೆಳೆಯಲು ದೆಹಲಿಯಲ್ಲಿ ಪ್ರತಿಭಟನೆಯ ಬೀದಿನಾಟಕ ಮಾಡಲು ಹೊರಟಿದೆ.
ಆರ್‌.ಅಶೋಕ, ವಿರೋಧ ಪಕ್ಷದ ನಾಯಕ, ವಿಧಾನಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಸತ್ಯ ಮುಚ್ಚಿಟ್ಟು ರಾಜಕೀಯ ಸ್ಟಂಟ್‌ ಮಾಡುತ್ತಿದ್ದಾರೆ. ಇವರ ವೈಫಲ್ಯದಿಂದ ರಾಜ್ಯ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಅದನ್ನು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ
ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT