ಭಾನುವಾರ, 25 ಜನವರಿ 2026
×
ADVERTISEMENT
ADVERTISEMENT

Corruption | ಹೇಳಿಕೆ ದುರುಪಯೋಗ ಸಲ್ಲ: ನ್ಯಾ.ವೀರಪ್ಪ ಗುಡುಗು

Published : 5 ಡಿಸೆಂಬರ್ 2025, 14:29 IST
Last Updated : 5 ಡಿಸೆಂಬರ್ 2025, 14:29 IST
ಫಾಲೋ ಮಾಡಿ
Comments
ಲೋಕಾಯುಕ್ತನಾಗಿ ನನಗೆ ನನ್ನ ಜವಾಬ್ದಾರಿಯ ಅರಿವಿದೆ. ನಾನು ಭ್ರಷ್ಟಾಚಾರದ ವಿರುದ್ಧ ಯಾವತ್ತೂ ಸ್ಪಂದನಶೀಲ ಮನೋಭಾವ ಹೊಂದಿರುವ ವ್ಯಕ್ತಿ
ನ್ಯಾ. ಬಿ. ವೀರಪ್ಪ, ಉಪ ಲೋಕಾಯುಕ್ತ
ಘಟನೆ ಹಿನ್ನೆಲೆ
ಇದೇ 3ರಂದು ಮಧ್ಯಾಹ್ನ ತುಳವನೂರು ಶಂಕರಪ್ಪ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನ್ಯಾ.ವೀರಪ್ಪ ಅವರು, ‘ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದ್ದು, ಕರ್ನಾಟಕ ಭ್ರಷ್ಟಾಚಾರದ ಅಗ್ರಪಟ್ಟಿಯಲ್ಲಿ ಐದನೆಯ ಸ್ಥಾನ ಪಡೆದಿದೆ. ಈ ಪಿಡುಗನ್ನು ಕೂಡಲೇ ತಡೆಯದೇ ಹೋದರೆ ಭವಿಷ್ಯದಲ್ಲಿ ಭೀಕರ ಅಪಾಯ ಕಟ್ಟಿಟ್ಟ ಬುತ್ತಿ’ ಎಂದು ಎಚ್ಚರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT