<p><strong>ಬೆಂಗಳೂರು:</strong> ರಾಜ್ಯದಾದ್ಯಂತ 24 ಗಂಟೆಗಳಲ್ಲಿ 300 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ಸೋಂಕಿತ ಮೃತಪಟ್ಟಿದ್ದಾರೆ.</p>.<p>279 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ರಾಜ್ಯದಲ್ಲಿ ಈವರೆಗೆ 30,02,427 ಮಂದಿ ಸೋಂಕಿತರಾಗಿದ್ದು, 38,288 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 29,56,970 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 7,140 ಸಕ್ರಿಯ ಪ್ರಕರಣಗಳಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/delhi-records-highest-daily-rise-since-jun-27-indias-omicron-rises-to-145-894402.html" itemprop="url">ದೆಹಲಿಯಲ್ಲಿ 6 ತಿಂಗಳಲ್ಲೇ ಅಧಿಕ ಪ್ರಕರಣ; ದೇಶದ 145 ಜನರಲ್ಲಿ ಓಮೈಕ್ರಾನ್ ಸೋಂಕು </a></p>.<p>ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 168 ಪ್ರಕರಣಗಳು ವರದಿಯಾಗಿವೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ 37, ಮೈಸೂರಿನಲ್ಲಿ 13, ಹಾಸನದಲ್ಲಿ 11 ಪ್ರಕರಣಗಳು ದೃಢಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಾದ್ಯಂತ 24 ಗಂಟೆಗಳಲ್ಲಿ 300 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ಸೋಂಕಿತ ಮೃತಪಟ್ಟಿದ್ದಾರೆ.</p>.<p>279 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ರಾಜ್ಯದಲ್ಲಿ ಈವರೆಗೆ 30,02,427 ಮಂದಿ ಸೋಂಕಿತರಾಗಿದ್ದು, 38,288 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 29,56,970 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 7,140 ಸಕ್ರಿಯ ಪ್ರಕರಣಗಳಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/delhi-records-highest-daily-rise-since-jun-27-indias-omicron-rises-to-145-894402.html" itemprop="url">ದೆಹಲಿಯಲ್ಲಿ 6 ತಿಂಗಳಲ್ಲೇ ಅಧಿಕ ಪ್ರಕರಣ; ದೇಶದ 145 ಜನರಲ್ಲಿ ಓಮೈಕ್ರಾನ್ ಸೋಂಕು </a></p>.<p>ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 168 ಪ್ರಕರಣಗಳು ವರದಿಯಾಗಿವೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ 37, ಮೈಸೂರಿನಲ್ಲಿ 13, ಹಾಸನದಲ್ಲಿ 11 ಪ್ರಕರಣಗಳು ದೃಢಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>