<p><strong>ಬೆಂಗಳೂರು: </strong>ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 322 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. 162 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂಬುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.</p>.<p>ಈವರೆಗೆ ಒಟ್ಟು 29,96,470 ಮಂದಿ ಸೋಂಕಿತರಾಗಿದ್ದು, 38,213 ಮಂದಿ ಸೋಂಕಿತರು ಅಸುನೀಗಿದ್ದಾರೆ. 29,51,654 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ.</p>.<p>ಸದ್ಯ ರಾಜ್ಯದಲ್ಲಿ 6,574 ಸಕ್ರಿಯ ಪ್ರಕರಣಗಳಿವೆ.</p>.<p>ಬೆಂಗಳೂರಿನಲ್ಲಿ ಹೊಸದಾಗಿ 165 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 72 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಬ್ಬ ಸೋಂಕಿತ ಸಾವಿಗೀಡಾಗಿದ್ದು, ಸದ್ಯ 4,925 ಸಕ್ರಿಯ ಪ್ರಕರಣಗಳಿವೆ.</p>.<p>ಮೈಸೂರಿನಲ್ಲಿ 47, ಶಿವಮೊಗ್ಗ, ಹಾಸನ, ದಕ್ಷಿಣಕನ್ನಡದಲ್ಲಿ ತಲಾ 13, ಉಡುಪಿ, ಧಾರವಾಡದಲ್ಲಿ ತಲಾ 10, ಕೊಡಗಿನಲ್ಲಿ 9, ತುಮಕೂರು, ಮಂಡ್ಯದಲ್ಲಿ ತಲಾ 6, ಚಿತ್ರದುರ್ಗದಲ್ಲಿ 4, ಉತ್ತರಕನ್ನಡದ, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 3, ಕೋಲಾರ, ಬೆಳಗಾವಿ, ಬಳ್ಳಾರಿಯಲ್ಲಿ ತಲಾ 2, ರಾಮನಗರ, ರಾಯಚೂರು, ಕಲಬುರಗಿ, ಗದಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 322 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. 162 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂಬುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.</p>.<p>ಈವರೆಗೆ ಒಟ್ಟು 29,96,470 ಮಂದಿ ಸೋಂಕಿತರಾಗಿದ್ದು, 38,213 ಮಂದಿ ಸೋಂಕಿತರು ಅಸುನೀಗಿದ್ದಾರೆ. 29,51,654 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ.</p>.<p>ಸದ್ಯ ರಾಜ್ಯದಲ್ಲಿ 6,574 ಸಕ್ರಿಯ ಪ್ರಕರಣಗಳಿವೆ.</p>.<p>ಬೆಂಗಳೂರಿನಲ್ಲಿ ಹೊಸದಾಗಿ 165 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 72 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಬ್ಬ ಸೋಂಕಿತ ಸಾವಿಗೀಡಾಗಿದ್ದು, ಸದ್ಯ 4,925 ಸಕ್ರಿಯ ಪ್ರಕರಣಗಳಿವೆ.</p>.<p>ಮೈಸೂರಿನಲ್ಲಿ 47, ಶಿವಮೊಗ್ಗ, ಹಾಸನ, ದಕ್ಷಿಣಕನ್ನಡದಲ್ಲಿ ತಲಾ 13, ಉಡುಪಿ, ಧಾರವಾಡದಲ್ಲಿ ತಲಾ 10, ಕೊಡಗಿನಲ್ಲಿ 9, ತುಮಕೂರು, ಮಂಡ್ಯದಲ್ಲಿ ತಲಾ 6, ಚಿತ್ರದುರ್ಗದಲ್ಲಿ 4, ಉತ್ತರಕನ್ನಡದ, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 3, ಕೋಲಾರ, ಬೆಳಗಾವಿ, ಬಳ್ಳಾರಿಯಲ್ಲಿ ತಲಾ 2, ರಾಮನಗರ, ರಾಯಚೂರು, ಕಲಬುರಗಿ, ಗದಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>