<p><strong>ಬೆಂಗಳೂರು:</strong> ರಾಜ್ಯದಲ್ಲಿ ಸತತ ಎರಡನೇ ದಿನವೂ ಕೋವಿಡ್ ಪ್ರಕರಣಗಳ ಸಂಖ್ಯೆ ಸಾವಿರ ದಾಟಿದೆ. ಭಾನುವಾರದಂದು 1,187 ಕೋವಿಡ್ ಪ್ರಕರಣಗಳು ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಈ ಪೈಕಿ ಬೆಂಗಳೂರು ನಗರದಲ್ಲೇ ಮಾತ್ರ 923 ಪ್ರಕರಣಗಳು ದೃಢಪಟ್ಟಿವೆ.</p>.<p>ಇದನ್ನೂ ಓದಿ:<a href="https://www.prajavani.net/karnataka-news/more-guidelines-and-restrictions-for-stop-surging-covid-and-omicron-says-minister-r-ashok-898342.html" itemprop="url">ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಕಠಿಣ ನಿಯಮಗಳು </a></p>.<p>ಹೊಸವರ್ಷದಂದು (ಜ.1 ಶನಿವಾರ) ರಾಜ್ಯದಲ್ಲಿ 1,033 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.<br /><br />ಸಕ್ರಿಯ ಪ್ರಕರಣಗಳ ಸಂಖ್ಯೆಯೂ 10 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಈಗ 10,292 ಸಕ್ರಿಯ ಪ್ರಕರಣಗಳಿವೆ.</p>.<p>ರಾಜ್ಯದಲ್ಲಿ ವರದಿಯಾಗಿರುವ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 30.09 ಲಕ್ಷ ದಾಟಿದೆ. ಭಾನುವಾರದಂದು ಆರು ಮಂದಿ ಸೇರಿದಂತೆ ಕೋವಿಡ್ ಸೋಂಕಿನಿಂದ ಇದುವರೆಗೆ ಒಟ್ಟು 38,346 ಮಂದಿ ಮೃತಪಟ್ಟಿದ್ದಾರೆ.</p>.<p>275 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದುವರೆಗೆ 29,60,890 ಮಂದಿ ಗುಣಮುಖರಾಗಿದ್ದಾರೆ.</p>.<p>ಸೋಂಕು ದೃಢ ಪ್ರಮಾಣ ಶೇ 1.08ರಷ್ಟಿದ್ದು, ಮೃತಪಟ್ಟವರ ಶೇಕಡಾವಾರು ಪ್ರಮಾಣ 0.50ರಷ್ಟಿದೆ.</p>.<p>ಇನ್ನುಳಿದಂತೆ ದಕ್ಷಿಣ ಕನ್ನಡದಲ್ಲಿ 63, ಉಡುಪಿಯಲ್ಲಿ 54, ಮೈಸೂರಿನಲ್ಲಿ 20, ಧಾರವಾಡ 15, ಬೆಳಗಾವಿ ಹಾಗೂ ಕೊಡಗಿನಲ್ಲಿ ತಲಾ 12, ಮಂಡ್ಯದಲ್ಲಿ 10 ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಸತತ ಎರಡನೇ ದಿನವೂ ಕೋವಿಡ್ ಪ್ರಕರಣಗಳ ಸಂಖ್ಯೆ ಸಾವಿರ ದಾಟಿದೆ. ಭಾನುವಾರದಂದು 1,187 ಕೋವಿಡ್ ಪ್ರಕರಣಗಳು ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಈ ಪೈಕಿ ಬೆಂಗಳೂರು ನಗರದಲ್ಲೇ ಮಾತ್ರ 923 ಪ್ರಕರಣಗಳು ದೃಢಪಟ್ಟಿವೆ.</p>.<p>ಇದನ್ನೂ ಓದಿ:<a href="https://www.prajavani.net/karnataka-news/more-guidelines-and-restrictions-for-stop-surging-covid-and-omicron-says-minister-r-ashok-898342.html" itemprop="url">ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಕಠಿಣ ನಿಯಮಗಳು </a></p>.<p>ಹೊಸವರ್ಷದಂದು (ಜ.1 ಶನಿವಾರ) ರಾಜ್ಯದಲ್ಲಿ 1,033 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.<br /><br />ಸಕ್ರಿಯ ಪ್ರಕರಣಗಳ ಸಂಖ್ಯೆಯೂ 10 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಈಗ 10,292 ಸಕ್ರಿಯ ಪ್ರಕರಣಗಳಿವೆ.</p>.<p>ರಾಜ್ಯದಲ್ಲಿ ವರದಿಯಾಗಿರುವ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 30.09 ಲಕ್ಷ ದಾಟಿದೆ. ಭಾನುವಾರದಂದು ಆರು ಮಂದಿ ಸೇರಿದಂತೆ ಕೋವಿಡ್ ಸೋಂಕಿನಿಂದ ಇದುವರೆಗೆ ಒಟ್ಟು 38,346 ಮಂದಿ ಮೃತಪಟ್ಟಿದ್ದಾರೆ.</p>.<p>275 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದುವರೆಗೆ 29,60,890 ಮಂದಿ ಗುಣಮುಖರಾಗಿದ್ದಾರೆ.</p>.<p>ಸೋಂಕು ದೃಢ ಪ್ರಮಾಣ ಶೇ 1.08ರಷ್ಟಿದ್ದು, ಮೃತಪಟ್ಟವರ ಶೇಕಡಾವಾರು ಪ್ರಮಾಣ 0.50ರಷ್ಟಿದೆ.</p>.<p>ಇನ್ನುಳಿದಂತೆ ದಕ್ಷಿಣ ಕನ್ನಡದಲ್ಲಿ 63, ಉಡುಪಿಯಲ್ಲಿ 54, ಮೈಸೂರಿನಲ್ಲಿ 20, ಧಾರವಾಡ 15, ಬೆಳಗಾವಿ ಹಾಗೂ ಕೊಡಗಿನಲ್ಲಿ ತಲಾ 12, ಮಂಡ್ಯದಲ್ಲಿ 10 ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>