ವಿಧಾನಸಭೆ ಚುನಾವಣೆಯಲ್ಲಿ ಸೋತರೆ @JanataDal_S ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಯಾವಾಗ ವಿಸರ್ಜನೆ ಮಾಡುತ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಎಂದು ಕೆಲ ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 2/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023
ನನಗೆ 123 ಕ್ಷೇತ್ರಗಳನ್ನು ಕೊಟ್ಟರೆ, ನಾನು ಭರವಸೆ ಕೊಟ್ಟಂತೆ ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ, ಆಮೇಲೆ ಎಂದೂ ವೋಟು ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಜನರಿಗೆ ಹೇಳಿದ್ದು ಹೌದು.4/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023
ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ.6/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023