‘ಕೆ.ಜಿ. ಹಳ್ಳಿ, ಡಿ.ಜಿ. ಹಳ್ಳಿ ಘಟನೆಯ ಕಾರಣಕ್ಕೆ ಅಖಂಡ ಅವರಿಗೆ ಟಿಕೆಟ್ ಕೊಡಲು ಸಾಧ್ಯವಾಗದೇ ಇದ್ದರೆ, ನನಗೆ ಟಿಕೆಟ್ ಕೊಡಿ. ಅಷ್ಟೇ ಅಲ್ಲ, ಮಾಜಿ ಮೇಯರ್ ಸಂಪತ್ರಾಜ್ ಅವರಿಗೂ ಟಿಕೆಟ್ ನೀಡಬಾರದು. ಈ ಘಟನೆಯಲ್ಲಿ ಆರೋಪಿಯಾಗಿ ಸಂಪತ್ರಾಜ್ ಕೂಡಾ ಜೈಲು ಸೇರಿದ್ದರು’ ಎಂದು ಅಖಂಡ ಶ್ರೀನಿವಾಸಮೂರ್ತಿ ಸಹೋದರ ಶ್ರೀಧರ್ ರಾಮಯ್ಯ ಆಗ್ರಹಿಸಿದ್ದಾರೆ.